ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
1) ಭಾರತದ ಬುಲೆಟ್ ಟ್ರೈನ್ ಯೋಜನೆಗೆ ಸುಮಾರು 1.10 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ. ಈ ಯೋಜನೆಯ ಒಟ್ಟು ವೆಚ್ಚದಲ್ಲಿ 88 ಸಾವಿರ ಕೋಟಿ(ಶೇ.81)ಹಣವನ್ನು ಜಪಾನ್ ಸಾಲ ರೂಪದಲ್ಲಿ ಭಾರತಕ್ಕೆ ಒದಗಿಸುತ್ತಿದೆ. ಜಪಾನ್ ಸಾಲವನ್ನು 50 ವರ್ಷದ ಒಳಗಡೆ ಮರು ಪಾವತಿ ಮಾಡಬೇಕಾಗಿದ್ದು, ಈ ಸಾಲಕ್ಕೆ ಶೇ.0.1 ರಷ್ಟು ಬಡ್ಡಿಯನ್ನು ವಿಧಿಸಿದೆ.
2) ಹೊಸ ಬುಲೆಟ್ ಟ್ರೈನ್ ಗುಜರಾತ್ನಿಂದ ಮುಂಬೈಗೆ ಸಂಚಾರವನ್ನು ನಡೆಸಲಿದ್ದು, ಒಮ್ಮೆ 750 ಪ್ರಯಾಣಿಕರನ್ನು ಹೊತ್ತು ಸಾಗಲಿದೆ. ಪ್ರತಿ ದಿನ 70 ಬಾರಿ ಅಹಮದಾಬಾದ್ – ಮುಂಬೈ ನಡುವೆ ಈ ರೈಲು ಸಂಚರಿಸಲಿದೆ.
3) ಬುಲೆಟ್ ಟ್ರೈನ್ ಸರಾಸರಿ ಘಂಟೆಗೆ 320 ಕಿ.ಮೀ ವೇಗದಲ್ಲಿ ಸಂಚರಿಸಲಿದ್ದು, ಗರಿಷ್ಟ 350 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯವನ್ನು ಹೊಂದಿದೆ.
4) ಬುಲೆಟ್ ಟ್ರೈನ್ 508 ಕಿ.ಮೀ ಉದ್ದದ ಮಾರ್ಗವನ್ನು ಹೊಂದಿದ್ದು, ಶೇ.92 ರಷ್ಟು ಮೇಲ್ಸೇತುವೆ, ಶೇ.6 ರಷ್ಟು ಸುರಂಗ ಹಾಗೂ ಇನ್ನುಳಿದ ಶೇ.2 ರಷ್ಟು ನೆಲದಲ್ಲಿ ಹಾದು ಹೋಗಲಿದೆ. ಅಂದರೆ ಸುಮಾರು 460 ಕಿ.ಮೀ ಮೇಲ್ಸೇತುವೆ ಮಾರ್ಗದಲ್ಲೂ, 27 ಕಿಮೀ ಸುರಂಗ ಮಾರ್ಗದಲ್ಲೂ, ಉಳಿದ 13 ಕಿ.ಮೀ ನೆಲದಲ್ಲಿ ಸಂಚರಿಸಲಿದೆ.
5) ದೇಶದ ಅತೀ ದೊಡ್ಡ ಸುರಂಗ ಮಾರ್ಗವನ್ನು (21 ಕಿ.ಮೀ) ಹೊಂದಿರಲಿದ್ದು, 7 ಕಿ.ಮೀ ಸಮುದ್ರ ಅಡಿಯ ಸುರಂಗದಲ್ಲಿ ಸಂಚರಿಸುವುದು ವಿಶೇಷ. ಒಟ್ಟು 508 ಕಿ.ಮೀ ಮಾರ್ಗದಲ್ಲಿ 351 ಕಿ.ಮೀ ಗುಜರಾತ್ ರಾಜ್ಯದಲ್ಲಿ ಹಾಗೂ 156 ಕಿ.ಮೀ ಮಹಾರಾಷ್ಟ್ರ ರಾಜ್ಯದಲ್ಲಿ ಬುಲೆಟ್ ರೈಲು ಸಂಚರಿಸಲಿದೆ.
6) ಬುಲೆಟ್ ರೈಲು ಮೊದಲ ಸಂಚಾರವನ್ನು 2022ರ ಆಗಸ್ಟ್ 15 ರಂದು ಆರಂಭಿಸಬೇಕೆಂಬ ಗುರಿಯನ್ನು ರೈಲ್ವೇ ಸಚಿವಾಲಯ ಹಾಕಿಕೊಂಡಿದೆ. ಆರಂಭದಲ್ಲಿ 2023ಕ್ಕೆ ಈ ಯೋಜನೆ ಪೂರ್ಣಗೊಳಿಸಲು ಡೆಡ್ಲೈನ್ ನಿಗದಿಗೊಳಿಸಲಾಗಿತ್ತು. ಆದರೆ 2022ರಲ್ಲಿ ಭಾರತ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಆಚರಿಸುವ ಕಾರಣ ಜನರಿಗೆ ಉಡುಗೊರೆ ಎಂಬಂತೆ ಅವಧಿಗೂ ಮುನ್ನವೇ ಈ ಯೋಜನೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ.
7) ಜಪಾನ್ ಶಿಕಾನ್ಸೆನ್ ಬುಲೆಟ್ ರೈಲು 1964ರಲ್ಲಿ ಆರಂಭವಾಗಿದ್ದು, ಈವರೆಗೂ ಒಂದೇ ಒಂದು ಅಪಘಾತವಾಗಿಲ್ಲ. ಈ ರೈಲಿನಲ್ಲಿ ಸೆನ್ಸರ್ ಅಳವಡಿಸಲಾಗಿದ್ದು ಹಳಿಯಲ್ಲಿ ಏನಾದರೂ ಇದ್ದರೆ ಅಥವಾ ಹಳಿ ತುಂಡಾಗಿದ್ದರೆ ಅದರ ಮಾಹಿತಿ ತಿಳಿದು ಸ್ವಯಂ ಚಾಲಿತವಾಗಿ ನಿಲ್ಲುವ ವ್ಯವಸ್ಥೆಯನ್ನು ರೈಲು ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…
ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.
ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…