ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.

1) ಭಾರತದ ಬುಲೆಟ್ ಟ್ರೈನ್ ಯೋಜನೆಗೆ ಸುಮಾರು 1.10 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ. ಈ ಯೋಜನೆಯ ಒಟ್ಟು ವೆಚ್ಚದಲ್ಲಿ 88 ಸಾವಿರ ಕೋಟಿ(ಶೇ.81)ಹಣವನ್ನು ಜಪಾನ್ ಸಾಲ ರೂಪದಲ್ಲಿ ಭಾರತಕ್ಕೆ ಒದಗಿಸುತ್ತಿದೆ. ಜಪಾನ್ ಸಾಲವನ್ನು 50 ವರ್ಷದ ಒಳಗಡೆ ಮರು ಪಾವತಿ ಮಾಡಬೇಕಾಗಿದ್ದು, ಈ ಸಾಲಕ್ಕೆ ಶೇ.0.1 ರಷ್ಟು ಬಡ್ಡಿಯನ್ನು ವಿಧಿಸಿದೆ.
2) ಹೊಸ ಬುಲೆಟ್ ಟ್ರೈನ್ ಗುಜರಾತ್ನಿಂದ ಮುಂಬೈಗೆ ಸಂಚಾರವನ್ನು ನಡೆಸಲಿದ್ದು, ಒಮ್ಮೆ 750 ಪ್ರಯಾಣಿಕರನ್ನು ಹೊತ್ತು ಸಾಗಲಿದೆ. ಪ್ರತಿ ದಿನ 70 ಬಾರಿ ಅಹಮದಾಬಾದ್ – ಮುಂಬೈ ನಡುವೆ ಈ ರೈಲು ಸಂಚರಿಸಲಿದೆ.
3) ಬುಲೆಟ್ ಟ್ರೈನ್ ಸರಾಸರಿ ಘಂಟೆಗೆ 320 ಕಿ.ಮೀ ವೇಗದಲ್ಲಿ ಸಂಚರಿಸಲಿದ್ದು, ಗರಿಷ್ಟ 350 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯವನ್ನು ಹೊಂದಿದೆ.

4) ಬುಲೆಟ್ ಟ್ರೈನ್ 508 ಕಿ.ಮೀ ಉದ್ದದ ಮಾರ್ಗವನ್ನು ಹೊಂದಿದ್ದು, ಶೇ.92 ರಷ್ಟು ಮೇಲ್ಸೇತುವೆ, ಶೇ.6 ರಷ್ಟು ಸುರಂಗ ಹಾಗೂ ಇನ್ನುಳಿದ ಶೇ.2 ರಷ್ಟು ನೆಲದಲ್ಲಿ ಹಾದು ಹೋಗಲಿದೆ. ಅಂದರೆ ಸುಮಾರು 460 ಕಿ.ಮೀ ಮೇಲ್ಸೇತುವೆ ಮಾರ್ಗದಲ್ಲೂ, 27 ಕಿಮೀ ಸುರಂಗ ಮಾರ್ಗದಲ್ಲೂ, ಉಳಿದ 13 ಕಿ.ಮೀ ನೆಲದಲ್ಲಿ ಸಂಚರಿಸಲಿದೆ.
5) ದೇಶದ ಅತೀ ದೊಡ್ಡ ಸುರಂಗ ಮಾರ್ಗವನ್ನು (21 ಕಿ.ಮೀ) ಹೊಂದಿರಲಿದ್ದು, 7 ಕಿ.ಮೀ ಸಮುದ್ರ ಅಡಿಯ ಸುರಂಗದಲ್ಲಿ ಸಂಚರಿಸುವುದು ವಿಶೇಷ. ಒಟ್ಟು 508 ಕಿ.ಮೀ ಮಾರ್ಗದಲ್ಲಿ 351 ಕಿ.ಮೀ ಗುಜರಾತ್ ರಾಜ್ಯದಲ್ಲಿ ಹಾಗೂ 156 ಕಿ.ಮೀ ಮಹಾರಾಷ್ಟ್ರ ರಾಜ್ಯದಲ್ಲಿ ಬುಲೆಟ್ ರೈಲು ಸಂಚರಿಸಲಿದೆ.
6) ಬುಲೆಟ್ ರೈಲು ಮೊದಲ ಸಂಚಾರವನ್ನು 2022ರ ಆಗಸ್ಟ್ 15 ರಂದು ಆರಂಭಿಸಬೇಕೆಂಬ ಗುರಿಯನ್ನು ರೈಲ್ವೇ ಸಚಿವಾಲಯ ಹಾಕಿಕೊಂಡಿದೆ. ಆರಂಭದಲ್ಲಿ 2023ಕ್ಕೆ ಈ ಯೋಜನೆ ಪೂರ್ಣಗೊಳಿಸಲು ಡೆಡ್ಲೈನ್ ನಿಗದಿಗೊಳಿಸಲಾಗಿತ್ತು. ಆದರೆ 2022ರಲ್ಲಿ ಭಾರತ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಆಚರಿಸುವ ಕಾರಣ ಜನರಿಗೆ ಉಡುಗೊರೆ ಎಂಬಂತೆ ಅವಧಿಗೂ ಮುನ್ನವೇ ಈ ಯೋಜನೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ.

7) ಜಪಾನ್ ಶಿಕಾನ್ಸೆನ್ ಬುಲೆಟ್ ರೈಲು 1964ರಲ್ಲಿ ಆರಂಭವಾಗಿದ್ದು, ಈವರೆಗೂ ಒಂದೇ ಒಂದು ಅಪಘಾತವಾಗಿಲ್ಲ. ಈ ರೈಲಿನಲ್ಲಿ ಸೆನ್ಸರ್ ಅಳವಡಿಸಲಾಗಿದ್ದು ಹಳಿಯಲ್ಲಿ ಏನಾದರೂ ಇದ್ದರೆ ಅಥವಾ ಹಳಿ ತುಂಡಾಗಿದ್ದರೆ ಅದರ ಮಾಹಿತಿ ತಿಳಿದು ಸ್ವಯಂ ಚಾಲಿತವಾಗಿ ನಿಲ್ಲುವ ವ್ಯವಸ್ಥೆಯನ್ನು ರೈಲು ಹೊಂದಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.