ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
1) ಭಾರತದ ಬುಲೆಟ್ ಟ್ರೈನ್ ಯೋಜನೆಗೆ ಸುಮಾರು 1.10 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ. ಈ ಯೋಜನೆಯ ಒಟ್ಟು ವೆಚ್ಚದಲ್ಲಿ 88 ಸಾವಿರ ಕೋಟಿ(ಶೇ.81)ಹಣವನ್ನು ಜಪಾನ್ ಸಾಲ ರೂಪದಲ್ಲಿ ಭಾರತಕ್ಕೆ ಒದಗಿಸುತ್ತಿದೆ. ಜಪಾನ್ ಸಾಲವನ್ನು 50 ವರ್ಷದ ಒಳಗಡೆ ಮರು ಪಾವತಿ ಮಾಡಬೇಕಾಗಿದ್ದು, ಈ ಸಾಲಕ್ಕೆ ಶೇ.0.1 ರಷ್ಟು ಬಡ್ಡಿಯನ್ನು ವಿಧಿಸಿದೆ.
2) ಹೊಸ ಬುಲೆಟ್ ಟ್ರೈನ್ ಗುಜರಾತ್ನಿಂದ ಮುಂಬೈಗೆ ಸಂಚಾರವನ್ನು ನಡೆಸಲಿದ್ದು, ಒಮ್ಮೆ 750 ಪ್ರಯಾಣಿಕರನ್ನು ಹೊತ್ತು ಸಾಗಲಿದೆ. ಪ್ರತಿ ದಿನ 70 ಬಾರಿ ಅಹಮದಾಬಾದ್ – ಮುಂಬೈ ನಡುವೆ ಈ ರೈಲು ಸಂಚರಿಸಲಿದೆ.
3) ಬುಲೆಟ್ ಟ್ರೈನ್ ಸರಾಸರಿ ಘಂಟೆಗೆ 320 ಕಿ.ಮೀ ವೇಗದಲ್ಲಿ ಸಂಚರಿಸಲಿದ್ದು, ಗರಿಷ್ಟ 350 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯವನ್ನು ಹೊಂದಿದೆ.
4) ಬುಲೆಟ್ ಟ್ರೈನ್ 508 ಕಿ.ಮೀ ಉದ್ದದ ಮಾರ್ಗವನ್ನು ಹೊಂದಿದ್ದು, ಶೇ.92 ರಷ್ಟು ಮೇಲ್ಸೇತುವೆ, ಶೇ.6 ರಷ್ಟು ಸುರಂಗ ಹಾಗೂ ಇನ್ನುಳಿದ ಶೇ.2 ರಷ್ಟು ನೆಲದಲ್ಲಿ ಹಾದು ಹೋಗಲಿದೆ. ಅಂದರೆ ಸುಮಾರು 460 ಕಿ.ಮೀ ಮೇಲ್ಸೇತುವೆ ಮಾರ್ಗದಲ್ಲೂ, 27 ಕಿಮೀ ಸುರಂಗ ಮಾರ್ಗದಲ್ಲೂ, ಉಳಿದ 13 ಕಿ.ಮೀ ನೆಲದಲ್ಲಿ ಸಂಚರಿಸಲಿದೆ.
5) ದೇಶದ ಅತೀ ದೊಡ್ಡ ಸುರಂಗ ಮಾರ್ಗವನ್ನು (21 ಕಿ.ಮೀ) ಹೊಂದಿರಲಿದ್ದು, 7 ಕಿ.ಮೀ ಸಮುದ್ರ ಅಡಿಯ ಸುರಂಗದಲ್ಲಿ ಸಂಚರಿಸುವುದು ವಿಶೇಷ. ಒಟ್ಟು 508 ಕಿ.ಮೀ ಮಾರ್ಗದಲ್ಲಿ 351 ಕಿ.ಮೀ ಗುಜರಾತ್ ರಾಜ್ಯದಲ್ಲಿ ಹಾಗೂ 156 ಕಿ.ಮೀ ಮಹಾರಾಷ್ಟ್ರ ರಾಜ್ಯದಲ್ಲಿ ಬುಲೆಟ್ ರೈಲು ಸಂಚರಿಸಲಿದೆ.
6) ಬುಲೆಟ್ ರೈಲು ಮೊದಲ ಸಂಚಾರವನ್ನು 2022ರ ಆಗಸ್ಟ್ 15 ರಂದು ಆರಂಭಿಸಬೇಕೆಂಬ ಗುರಿಯನ್ನು ರೈಲ್ವೇ ಸಚಿವಾಲಯ ಹಾಕಿಕೊಂಡಿದೆ. ಆರಂಭದಲ್ಲಿ 2023ಕ್ಕೆ ಈ ಯೋಜನೆ ಪೂರ್ಣಗೊಳಿಸಲು ಡೆಡ್ಲೈನ್ ನಿಗದಿಗೊಳಿಸಲಾಗಿತ್ತು. ಆದರೆ 2022ರಲ್ಲಿ ಭಾರತ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಆಚರಿಸುವ ಕಾರಣ ಜನರಿಗೆ ಉಡುಗೊರೆ ಎಂಬಂತೆ ಅವಧಿಗೂ ಮುನ್ನವೇ ಈ ಯೋಜನೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ.
7) ಜಪಾನ್ ಶಿಕಾನ್ಸೆನ್ ಬುಲೆಟ್ ರೈಲು 1964ರಲ್ಲಿ ಆರಂಭವಾಗಿದ್ದು, ಈವರೆಗೂ ಒಂದೇ ಒಂದು ಅಪಘಾತವಾಗಿಲ್ಲ. ಈ ರೈಲಿನಲ್ಲಿ ಸೆನ್ಸರ್ ಅಳವಡಿಸಲಾಗಿದ್ದು ಹಳಿಯಲ್ಲಿ ಏನಾದರೂ ಇದ್ದರೆ ಅಥವಾ ಹಳಿ ತುಂಡಾಗಿದ್ದರೆ ಅದರ ಮಾಹಿತಿ ತಿಳಿದು ಸ್ವಯಂ ಚಾಲಿತವಾಗಿ ನಿಲ್ಲುವ ವ್ಯವಸ್ಥೆಯನ್ನು ರೈಲು ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…
ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.
ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.