ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ.

ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ ಮೋದಿ ಅವರ ದೇಶಭಕ್ತಿಯನ್ನ ಯಾರಿಂದಲೂ ಪ್ರಶ್ನೆ ಮಾಡಲು ಸಾಧ್ಯವಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಅದೇ ರೀತಿಯಾಗಿ ಸಮಾಜಮುಖಿಯಾಗಿ, ಸಮಾಜದ ಪರವಾಗಿ ಹಾಗೂ ಸಮಾಜಕೋಸ್ಕರ ಹೋರಾಟ ಮಾಡುವ ಬಹಳಷ್ಟು ತ್ಯಾಗಮಯಿ ರಾಜಕಾರಣಿಗಳಿದ್ದಾರೆ. ಅವರಿಂದಲೇ ಅಲ್ಪ ಸ್ವಲ್ಪ ನ್ಯಾಯ ನಮ್ಮ ಬಡವರಿಗೆ ಹಾಗೂ ರೈತರಿಗೆ ಸಿಗುತ್ತಿದೆ. ಸಿಎಂ ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿದ್ದು ಸುಳ್ಳಲ್ಲ. ಅವರು ಯಾರಿಗೂ ಮೋಸ ಮಾಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಯೋಜನೆಗಳನ್ನ ಮರೆಯುವಂತಿಲ್ಲ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿ ಹೇಳಿಕೆ ನೀಡಿರುವುದು ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಶಾಸಕಿ ಹೆಬ್ಬಾಳ್ಕರ್ ಮೋದಿಯನ್ನ ಹೊಗಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು,…