ರಾಜಕೀಯ

ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದೇಕೆ ಗೊತ್ತಾ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?

212

ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ.

ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ ಮೋದಿ ಅವರ ದೇಶಭಕ್ತಿಯನ್ನ ಯಾರಿಂದಲೂ ಪ್ರಶ್ನೆ ಮಾಡಲು ಸಾಧ್ಯವಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಅದೇ ರೀತಿಯಾಗಿ ಸಮಾಜಮುಖಿಯಾಗಿ, ಸಮಾಜದ ಪರವಾಗಿ ಹಾಗೂ ಸಮಾಜಕೋಸ್ಕರ ಹೋರಾಟ ಮಾಡುವ ಬಹಳಷ್ಟು ತ್ಯಾಗಮಯಿ ರಾಜಕಾರಣಿಗಳಿದ್ದಾರೆ. ಅವರಿಂದಲೇ ಅಲ್ಪ ಸ್ವಲ್ಪ ನ್ಯಾಯ ನಮ್ಮ ಬಡವರಿಗೆ ಹಾಗೂ ರೈತರಿಗೆ ಸಿಗುತ್ತಿದೆ. ಸಿಎಂ ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿದ್ದು ಸುಳ್ಳಲ್ಲ. ಅವರು ಯಾರಿಗೂ ಮೋಸ ಮಾಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಯೋಜನೆಗಳನ್ನ ಮರೆಯುವಂತಿಲ್ಲ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿ ಹೇಳಿಕೆ ನೀಡಿರುವುದು ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಶಾಸಕಿ ಹೆಬ್ಬಾಳ್ಕರ್ ಮೋದಿಯನ್ನ ಹೊಗಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾತ್ರಿ ಉಳಿದ ಅನ್ನ ಸೇವಿಸಿ ‘ಆರೋಗ್ಯ’ ಕಾಪಾಡಿಕೊಳ್ಳಿ..!

    ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಪ್ಪು ಕೋಳಿ ತಿಂದರೆ ಲೈಂಗಿಕ ಬಯಕೆ ವೃದ್ಧಿಯಾಗುತ್ತದೆ ..! ಕಪ್ಪು ಕೋಳಿ ಮಾಂಸಕ್ಕೆ ಹೆಚ್ಚಿನ ಬೇಡಿಕೆ, ಕೋಳಿ ಪಾರಂ ಶೀಘ್ರದಲ್ಲೆ ಆರಂಭಗೊಳ್ಳಲಿದೆ ..!

    ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
    ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.

  • ಸೌಂದರ್ಯ

    ಸೌತೆಕಾಯಿಯಲ್ಲಿದೆ ತೇವಾಂಶಭರಿತವಾದ ತ್ವಚೆಯ ಗುಟ್ಟು.! ತಿಳಿಯಲು ಈ ಲೇಖನ ಓದಿ..

    ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.

  • ಕವಿ

    ಸಾಹಿತಿ ಕಾಮರೂಪಿ ಇನ್ನಿಲ್ಲ

    ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…

  • ಸುದ್ದಿ

    ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

    ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…

  • ಉಪಯುಕ್ತ ಮಾಹಿತಿ

    ನಿಮ್ಮ ಬ್ಯಾಂಕ್ ಅಕೌಂಟ್, ಮೊಬೈಲ್ ಸಂಪರ್ಕಕ್ಕೆ ಇನ್ನುಮುಂದೆ ಇದು ಬೇಕಾಗಿಲ್ಲ..!

    ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…