News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಸರ್ಕಾರದ ಯೋಜನೆಗಳು

ಪ್ರಧಾನಿ ನರೇಂದ್ರ ಮೋದಿಯವರಿಂದ ರೇಷನ್ ಕಾರ್ಡುದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ..

1927

ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.

ಫೆ. 9ರಿಂದ ಯೋಜನೆ ಜಾರಿ ಇನ್ಮುಂದೆ ಪಡಿತರ ಅಂಗಡಿಗಳಲ್ಲಿ ಬೆರಳಚ್ಚು ವ್ಯವಸ್ಥೆ ಕಡ್ಡಾಯವಾಗಲಿದೆ. ಫೆ. 9 ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ರೇಷನ್ ಕಾರ್ಡ್ ತೋರಿಸಿದರೆ ಆಗಲ್ಲ. ಜತೆಗೆ ಪಡಿತರ ಪಡೆಯಲು ಕಾರ್ಡುದಾರರ ಬೆರಳಚ್ಚು ಬೇಕಾಗುತ್ತದೆ.

ಕಾರ್ಡುದಾರನ ಪರವಾಗಿ ಕುಟುಂಬದ ಸದಸ್ಯರು ಪಡೆಯಬಹುದು:-

ರೇಷನ್ ಕಾರ್ಡ್ ಸಂಖ್ಯೆ ಫೀಡ್ ಮಾಡಿದಾಗ, ಕಾರ್ಡ್ ಹೊಂದಿರುವವರ ಪೂರ್ಣ ವಿವರಗಳು ಬಹಿರಂಗಗೊಳ್ಳುತ್ತವೆ. ಇದರ ನಂತರ, ಕಾರ್ಡುದಾರರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಬೇಕಾಗುತ್ತದೆ. ತದನಂತರ ರೇಷನ್ ವಿತರಿಸಲಾಗುತ್ತದೆ. ಕಾರ್ಡುದಾರನ ಪರವಾಗಿ ಅವನ ಕುಟುಂಬದ ಯಾವುದೇ ಸದಸ್ಯರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಿದ ನಂತರ ರೇಷನ್ ನೀಡಲಾಗುವುದು.

ಡೆಹ್ರಾಡೂನ್ ನಲ್ಲಿ ಜಾರಿ:-

ಡೆಹ್ರಾಡೂನ್ ಜಿಲ್ಲೆಯ 1043 ರೇಷನ್ ಅಂಗಡಿಗಳಲ್ಲಿ ಯೋಜನೆ ಜಾರಿಗೆ ಬರುತ್ತಿದೆ. ನ್ಯಾಯಬೆಲೆ ಪಡಿತರ ಅಂಗಡಿಗಳಿಗೆ ಬಯೋಮೆಟ್ರಿಕ್ ಯಂತ್ರವನ್ನು ನೀಡಲಾಗುತ್ತಿದೆ. ಇದೇ ಫೆ. 9ರ ಒಳಗಾಗಿ ಎಲ್ಲ ಅಂಗಡಿಗಳಿಗೂ ಬಯೋಮೆಟ್ರಿಕ್ ಯಂತ್ರ ಲಭ್ಯವಾಗಲಿದೆ.

ಭ್ರಷ್ಟಾಚಾರ, ದುರುಪಯೋಗ ತಡೆ:-

ಪಡಿತರ ವ್ಯವಸ್ಥೆಯಲ್ಲಿ ಆಗುತ್ತಿರುವ ಭ್ರಷ್ಟಾಚಾರವನ್ನು ತಡೆಯುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಈ ರಾಜ್ಯಗಳಲ್ಲಿ ‘ಸಾರ್ವಜನಿಕ ವಿತರಣ ವ್ಯವಸ್ಥೆ’ಯ ಮೂಲಕ ಪಡಿತರ ಆಹಾರ ಪದಾರ್ಥ ನೀಡುವ ಬದಲಿಗೆ, ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗೆ ಹಣ ನೀಡುವ ಕುರಿತಾದ ಚಿಂತನೆ ನಡೆಸಿದ್ದಾರೆ. ಈ ಹೊಸ ಯೋಚನೆಯಲ್ಲಿ ಫಲಾನುಭವಿಗಳು ಪಡಿತರ ವ್ಯವಸ್ಥೆಯಲ್ಲಿ ಪಡೆಯುವ ಸಬ್ಸಿಡಿ ಹಣ ನೇರವಾಗಿ ಅವರ ಖಾತೆಗೆ ಜಮೆಯಾಗುದು, ನಂತರ ಫಲಾನುಭವಿಗಳು ಆ ಹಣದಲ್ಲಿ ತಮ್ಮ ಸಮೀಪದಲ್ಲಿರುವ ಅಂಗಡಿಗಳಲ್ಲಿ ಅದೇ ಸಾಮಾಗ್ರಿ ಕೊಳ್ಳುವುದಾಗಿದೆ.

ಮೋದಿ ಅವರ ಈ ಹೊಸ ಚಿಂತನೆ ತಕ್ಷಣವೇ ಜಾರಿಯಾಗುತ್ತದೆಯೇ ಎಂದು ಕೇಳಿದರೆ, ಅದಕ್ಕೆ ಸಿಗುವ ಉತ್ತರ ಇಲ್ಲ. ಈ ಯೋಜನೆ ಸದ್ಯಕ್ಕೆ ಚರ್ಚೆ ಹಂತದಲ್ಲಿದ್ದು, ಇದನ್ನು ಕಾರ್ಯರೂಪಕ್ಕೆ ತರಲು ಪ್ರಧಾನಿ ಮೋದಿ ಅವರ ಮುಂದೆ ಅನೇಕ ಪ್ರಮುಖ ಸವಾಲುಗಳಿವೆ. ಅವುಗಳೆಂದರೆ.

  • ಈ ಯೋಜನೆ ಜಾರಿಗೆ ಮೊದಲ ಸವಾಲಾಗಿರೋದು ಹಣ ವರ್ಗಾವಣೆಯ ವಿಷಯ. ಸದ್ಯಕ್ಕೆ ಶೇ.50ಕ್ಕಿಂತ ಹೆಚ್ಚಿನ ಮಂದಿ ಸರಿಯಾದ ಪ್ರಮಾಣದ ಹಣವನ್ನು ಪಡೆಯಲು ಸಾಧ್ಯವಿಲ್ಲ. ಕಾರಣ ಇವರು ತಮ್ಮ ಬ್ಯಾಂಕಿನ ಖಾತೆ ಹಾಗೂ ಪಡಿತರ ಚೀಟಿಗೆ ಆಧಾರ್ ಸಂಖ್ಯೆಯನ್ನೇ ಜೋಡಿಸಿಲ್ಲ.

  • ಇನ್ನು ದೇಶದ ಅನೇಕ ಭಾಗಗಳಲ್ಲಿ ಬ್ಯಾಂಕಿನ ಮೂಲಭೂತ ಸೌಕರ್ಯಗಳು ತಲುಪಿಯೇ ಇಲ್ಲ. ಹೀಗಾಗಿ ಸಬ್ಸಿಡಿ ಹಣ ಫಲಾನುಭವಿಗಳಿಗೆ ತಲುಪುವ ಪ್ರಮಾಣ ಕಡಿಮೆ ಇದೆ. ಈ ಪ್ರದೇಶಗಳಲ್ಲಿ ಬಡ ಜನರು ಈ ಸಬ್ಸಿಡಿ ಹಣ ಬಂದಿರುವ ಬಗ್ಗೆ ವಿಚಾರಿಸಲು ಬ್ಯಾಂಕಿಗೆ ತಿರುಗಿ, ಅದನ್ನು ಪಡೆಯುವ ಸಲುವಾಗಿಯೇ ತಮ್ಮ ಎರಡು ದಿನದ ಸಂಪಾದನೆಯನ್ನು ಖರ್ಚು ಮಾಡುವಂತಹ ಪರಿಸ್ಥಿತಿ ಇದೆ.
  • ಇದೆಲ್ಲಕ್ಕಿಂತ ಮುಖ್ಯವಾಗಿ ಗೃಹಿಣಿಯರು ತಮ್ಮ ಸಮೀಪದ ಅಂಗಡಿಗಳಲ್ಲಿ ಅಗತ್ಯವಿರುವ ದವಸ ದಾನ್ಯ ಖರೀದಿ ವೇಳೆ ₹ 100-200 ಹಣವನ್ನು ಖರ್ಚಾಗುತ್ತಿದೆ. ಹಣದುಬ್ಬರದ ಸಮಯದಲ್ಲಿ ಇದರ ಪ್ರಮಾಣ ಮತ್ತಷ್ಟು ಹೆಚ್ಚಲಿದೆ ಎಂದು ಅಧ್ಯಯನ ವರದಿಗಳು ತಿಳಿಸಿವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಆಸ್ಪತ್ರೆಯಲ್ಲಿ ಬಿಲ್ ಪಾವತಿಸದೇ ಇರದ ಕಾರಣ ಪ್ರಭಾಕರ್ ಅವರ ಮೃತದೇಹವನ್ನು ಹೊರಗೆ ಬಿಟ್ಟಿರಲಿಲ್ಲ, ಆಗ ಬಂದವರು ಯಾರು ಗೊತ್ತಾ?

    ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…

  • ಜ್ಯೋತಿಷ್ಯ

    ಶುಕ್ರವಾರದ ಈ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ…

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…

  • Sports, ಕ್ರೀಡೆ

    ಎಬಿ ಡಿ ವಿಲಿಯರ್ಸ್ ಆರ್ ಸಿ ಬಿ ಮತ್ತು ದಕ್ಷಿಣ ಆಫ್ರಿಕಾ ತಂಡ ದಿಲ್ಲಿ ತಮ್ಮ ಪಾತ್ರವನ್ನು ಇಲ್ಲಿ ಹೇಳಿದ್ದಾರೆ

    ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್‌ಅಪ್‌ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್‌ನ ಶ್ರೇಷ್ಠ ಬ್ಯಾಟರ್‌ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್‌ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್‌ಎ ಕ್ರಿಕೆಟ್‌ನಲ್ಲಿ ಮತ್ತು ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…

    Loading

  • ದೇವರು-ಧರ್ಮ

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ!ಈ ಆಚರಣೆ ಮಾಡಿದ್ರೆ ಏನಾಗುತ್ತೆ ಗೊತ್ತಾ..?

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

  • ಆಧ್ಯಾತ್ಮ

    ಮನೆಯಲ್ಲಿ ಅನುಸರಿಸಬೇಕಾದ ಒಂದಿಷ್ಟು ನಿಯಮಗಳ ಕುರಿತು ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…