ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ.

ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ.

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ ಅಂಗವೈಕಲ್ಯಕ್ಕೆ 2 ಮತ್ತು ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿಗಳ ಲೈಫ್ ಕವರೇಜ್ ಲಭಿಸುವುದು.

PMSBY ಪಾಲಿಸಿ ಅಡಿಯಲ್ಲಿ ಯಾವ ಅಂಶಗಳಿಗೆ ಎಷ್ಟು ಕವರೇಜ್ ಸಿಗುತ್ತದೆ?
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಅಡಿಯಲ್ಲಿ ವಿಮೆದಾರನ ಆಕಸ್ಮಿಕ ಮರಣದ ಸಂದರ್ಭದಲ್ಲಿ ರೂ. 2 ಲಕ್ಷ ಲಭ್ಯವಾಗುತ್ತದೆ.

ಇದಲ್ಲದೆ, ರೂ. 2 ಲಕ್ಷ ಪೂರ್ಣ ಅಂಗವೈಕಲ್ಯತೆ ಅಥವಾ ಎರಡೂ ಕಣ್ಣುಗಳಿಗೆ ಶಾಶ್ವತ ಹಾನಿ ಅಥವಾ ಕೈಗಳು ಮತ್ತು ಪಾದಗಳು, ಪಾರ್ಶ್ವವಾಯು ಇತ್ಯಾದಿಗಳ ಪೂರ್ಣ ಅಸಾಮರ್ಥ್ಯದ ಸಂದರ್ಭದಲ್ಲಿ ಒದಗಿಸಲಾಗುತ್ತದೆ. ಭಾಗಶಃ ಅಂಗವೈಕಲ್ಯತೆಯ ಸಂದರ್ಭದಲ್ಲಿ, ವಿಮೆದಾರರಿಗೆ ರೂ. 1 ಲಕ್ಷಗಳ ಜೀವ ರಕ್ಷಣಾ ಧನವನ್ನು ನೀಡಲಾಗುತ್ತದೆ.
ಸೇರ್ಪಡೆ ಮತ್ತು ಪ್ರತ್ಯೇಕಿಸುವಿಕೆ:-
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಅಡಿಯಲ್ಲಿ ವ್ಯಾಖ್ಯಾನಿಸಿದಂತೆ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಯಾವುದೇ ಸಾವು, ಅಪಘಾತಗಳು ಮತ್ತು ಅಂಗವೈಕಲ್ಯಗಳು ಸೇರ್ಪಡೆಯಾಗಿವೆ.

ಈ ಯೋಜನೆಯು ಆತ್ಮಹತ್ಯೆಗೆ ವಿರುದ್ಧವಾಗಿ ಯಾವುದೇ ರಕ್ಷಣೆಯನ್ನು ಕೊಡುವುದಿಲ್ಲ. ಆದರೆ ಕೊಲೆಯ ಕಾರಣದಿಂದಾಗಿರುವ ಮರಣವು ಪಾಲಿಸಿಯ ಅಡಿಯಲ್ಲಿರುತ್ತದೆ. ಒಂದು ಕೈ ಅಥವಾ ಕಾಲು, ಕಣ್ಣಿನ ದೃಷ್ಟಿ ಕಳೆದುಕೊಂಡಲ್ಲಿ ಕೂಡ ಈ ಯೋಜನೆಯ ಯಾವುದೇ ವ್ಯಾಪ್ತಿಯಲ್ಲಿ ಬರುವುದಿಲ್ಲ.
ನೆಟ್ ಬ್ಯಾಂಕಿಂಗ್ ಮೂಲಕ ಸುರಕ್ಷಾ ವಿಮಾ ಯೋಜನೆಗೆ ಸೇರ್ಪಡೆ ಹೇಗೆ..?
ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಮಾಡಿ ಮತ್ತು ವಿಮೆ ಟ್ಯಾಬ್ ಅನ್ನು ಕ್ಲಿಕ್ ಮಾಡಿ. ಪುಟದಲ್ಲಿ ಲಭ್ಯವಿರುವ ಎರಡೂ ಯೋಜನೆಗಳಲ್ಲಿ ಬೇಕಾದದನ್ನು ಆರಿಸಿಕೊಳ್ಳಿ. ನೀವು ಪ್ರೀಮಿಯಂ ಪಾವತಿಸಲು ಬಯಸುವ ಖಾತೆಯನ್ನು ಆಯ್ಕೆ ಮಾಡಿ.

ಆಯ್ಕೆ ಮಾಡಿದ ಖಾತೆಯ ಪ್ರಕಾರ ಪಾಲಿಸಿ ಕವರ್ ವಿವರ, ನಾಮಿನಿ ವಿವರ ಮತ್ತು ಪ್ರೀಮಿಯಂ ಮೊತ್ತವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ನೀವು ಉಳಿತಾಯ ಖಾತೆಯ ನಾನಿಮಿಯನ್ನು ಕೂಡ ಆಯ್ಕೆ ಮಾಡಬಹುದು ಅಥವಾ ಹೊಸ ನಾಮಿನಿಯನ್ನು ಸೇರಿಸಬಹುದು .
PMSBYಗೆ ಸೇರ್ಪಡೆಗೆ ಬೇಕಾದ ಅರ್ಹತೆ:-
ಕನಿಷ್ಟ 18 ವರುಷ ಪೂರೈಸಿರಬೇಕಾಗಿದ್ದು, 18-70 ವರ್ಷ ವಯಸ್ಸಿನ ವ್ಯಕ್ತಿಗಳು PMSBY ಅನ್ನು ಖರೀದಿಸಲು ಅರ್ಹರಾಗಿದ್ದಾರೆ.

ಇದಲ್ಲದೆ, NRIಗಳೂ ಕೂಡ ಪಾಲಿಸಿಗೆ ಸೇರಿಕೊಳ್ಳಬಹುದು ಮತ್ತು ಪಾಲಿಸಿಯ ಕ್ಲೇಮ್ ಗಳನ್ನೂ ಫಲಾನುಭವಿಗಳಿಗೆ ಭಾರತೀಯ ಕರೆನ್ಸಿಯಲ್ಲಿ ಕೊಡಲಾಗುವುದು. ಉಳಿತಾಯ ಖಾತೆಯನ್ನು ಹೊಂದಿರಬೇಕಾಗಿರುವುದು ಕಡ್ಡಾಯವಾಗಿದೆ.
ಎಸ್ಎಂಎಸ್ ಮೂಲಕ ಸುರಕ್ಷಾ ವಿಮಾ ಯೋಜನೆಗೆ ಸೇರ್ಪಡೆ ಹೇಗೆ?
PMSBYY ಎಂದು ಸಂದೇಶ ಕಳುಹಿಸುವಂತೆ ಅರ್ಹ ಅಭ್ಯರ್ಥಿಗಳಿಗೆ SMS ಕಳುಹಿಸಲಾಗುವುದು. ಈ ಯೋಜನೆಗೆ ಸೇರ್ಪಡೆಯಾಗಲು ‘PMSBYY’ ಎಂದು ಸಂದೇಶವನ್ನು ಕಳುಹಿಸಬೇಕು.

ಈ ಸಂದೇಶಕ್ಕೆ ಬದಲಾಗಿ ಗ್ರಾಹಕರಿಗೆ ಸ್ವೀಕೃತಿಯ ಸಂದೇಶವನ್ನು ಕಳುಹಿಸಲಾಗುತ್ತದೆ.ಅರ್ಜಿಯ ಪ್ರಕ್ರಿಯೆಯಲ್ಲಿ ಮುಂದುವರೆಯಲು ಚಂದಾದಾರರ ಹೆಸರು, ವೈವಾಹಿಕ ಸ್ಥಿತಿ, ಹುಟ್ಟಿದ ದಿನಾಂಕ ಇತ್ಯಾದಿ ವಿವರಗಳ ಅವಶ್ಯಕತೆಯಿದೆ.

ಈ ವಿವರಗಳು ಬ್ಯಾಂಕಿನ ದಾಖಲೆಯಲ್ಲಿ ದೊರಕದಿದ್ದರೆ, ಅರ್ಜಿಯ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದಿಲ್ಲ ಮತ್ತು ಅರ್ಜಿದಾರರು ಹತ್ತಿರದ ಬ್ಯಾಂಕಿನ ಶಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಬ್ಯಾಂಕ್ ಖಾತೆಯಲ್ಲಿ ಪ್ರೀಮಿಯಂ ಕಟ್ಟುವಷ್ಟು ಮೊತ್ತವಿಲ್ಲದಿದ್ದಲ್ಲಿ ಪಾಲಿಸಿಯಿಂದೊದಗುವ ಕವರೇಜ್ ರದ್ದಾಗುತ್ತದೆ. ಆದರೆ ಪಾಲಿಸಿ ಇನ್ನೂ ಜಾರಿಯಲ್ಲಿರುತ್ತದೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…
ಇಂದು ಮಹಾಶಿವರಾತ್ರಿ ಮಂಗಳವಾರ, 13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.