ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ ಈವರೆಗೂ ಮೊದಲ ವರ್ಷದ ಬಡ್ಡಿ ದರದ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ. ಅಟಲ್ ಪಿಂಚಣಿ ಯೋಜನೆ(APY) ಮಾಡಿಸುವುದು ಹೇಗೆ?

ಯೋಜನೆಗೆ ಯಾರು ಅರ್ಹರು? ತಿಂಗಳಿಗೆ ರೂ. 15,000ವರೆಗೆ ಗಳಿಸುವ ಅಸಂಘಟಿತ ವಲಯದ ಕಾರ್ಮಿಕರು- 18 ಮತ್ತು 40 ವರ್ಷ ವಯಸ್ಸಿನ ಉದ್ಯೋಗಿಗಳು ಅರ್ಜಿ ಸಲ್ಲಿಸಬಹುದು.- 60 ವರ್ಷ ವಯಸ್ಸಿನ ನಂತರ 3,000 ರೂ. ಮಾಸಿಕ ಪಿಂಚಣಿ ಪಡೆಯುತ್ತಾರೆ- ಮಾಸಿಕ ಕೊಡುಗೆ ಮೊತ್ತವನ್ನು ವಯಸ್ಸಿನ ಆಧಾರದ ಮೇಲೆ 60 ವಯಸ್ಸಿನವರೆಗೆ ಪಾವತಿಸಬೇಕು. – ಗೃಹಾಧಾರಿತ ಕಾರ್ಮಿಕರು, ಬೀದಿ ಮಾರಾಟಗಾರರು, ಮಿಡ್ ಡೇ ಮೀಲ್ ಕಾರ್ಮಿಕರು, ಹೆಡ್ ಲೋಡರ್, ಇಟ್ಟಿಗೆ ಕೆಲಸಗಾರರು, ಚಮ್ಮಾರರು,ಸ್ಥಳೀಯ ಕಾರ್ಮಿಕರು, ಬಟ್ಟೆ ತೊಳೆಯುವವರು, ರಿಕ್ಷಾ, ಭೂಮಿರಹಿತ ಕಾರ್ಮಿಕರು, ಕೃಷಿ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮದ ಕೆಲಸಗಾರರು, ಆಡಿಯೋ-ದೃಶ್ಯ ಕೆಲಸಗಾರರು ಮತ್ತು ಇದೇ ರೀತಿಯ ಇತರ ತೊಡಗಿರುವ ಅಸಂಘಟಿತ ಕಾರ್ಮಿಕರು.

ವಯಸ್ಸು ಆಧಾರಿತ ಪಿಂಚಣಿ
ಒಂದು ಜೀವನ ಮಾದರಿಯ ಮೂಲಕ ನೋಡೋಣ. ಅಧಿಸೂಚನೆಯ ಪ್ರಕಾರ, 30 ರ ವಯಸ್ಸಿನವರು ತಿಂಗಳಿಗೆ 105 ರೂಪಾಯಿ 60 ರ ವರೆಗೆ ಪಾವತಿಸಬೇಕಾಗುತ್ತದೆ. ಒಟ್ಟಾರೆಯಾಗಿ, ವ್ಯಕ್ತಿಯು ರೂ. 37,800 (105×12=1260, 1260×30=37,800) ಹಣ ಪಾವತಿಸಿದರೆ ಅಷ್ಟೇ ಮೊತ್ತವನ್ನು ಸರ್ಕಾರ ಭರಿಸಲಿದೆ. ಅಸಂಘಟಿತ ವಲಯದ ಕಾರ್ಮಿಕರು ತಮ್ಮ ನೆರೆಹೊರೆಯಲ್ಲಿ ಈ ಯೋಜನೆಯನ್ನು ಲಾಭ ಪಡೆಯಲು ಮಾಹಿತಿ ನೀಡಬಹುದು. ಅಟಲ್ ಪಿಂಚಣಿ ಯೋಜನೆ ಮಾಡಿಸಿ, ತಿಂಗಳಿಗೆ 5000 ಪಡೆಯೋದು ಹೇಗೆ?

ರೂ. 55 ಮಾಸಿಕ ಕೊಡುಗೆ
18 ರಿಂದ 40 ವರ್ಷ ವಯಸ್ಸಿನೊಳಗಿನ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸುವಾಗ ಕಾರ್ಮಿಕರು ಆಧಾರ್ ಕಾರ್ಡ್ ಮತ್ತು ಉಳಿತಾಯ ಬ್ಯಾಂಕ್ ಖಾತೆ ಹೊಂದಿರಬೇಕಾಗುತ್ತದೆ. ಚಂದಾದಾರರು 18 ವರ್ಷ ವಯಸ್ಸಿನಲ್ಲಿ ಈ ಯೋಜನೆಗೆ ಪ್ರವೇಶಿಸಿ, ರೂ. 55 ರ ಮಾಸಿಕ ಕೊಡುಗೆ ಪಾವತಿಸುತ್ತಾ ಹೋದರೆ ಅವನು ಅಥವಾ ಅವಳು ನಿವೃತ್ತಿಯ ಮಾಸಿಕ ಪಿಂಚಣಿಯಾಗಿ ರೂ. 3,000 ಪಡೆಯಬಹುದು. ಖಾತೆಗೆ ಪಿಂಚಣಿದಾರರು ಪಾವತಿಸುವಷ್ಟೇ ಮೊತ್ತವನ್ನು ಸರ್ಕಾರ ಪಾವತಿಸುತ್ತದೆ.
ವೈಶಿಷ್ಟ್ಯ, ಅರ್ಹತೆ ಮತ್ತು ಅನುಕೂಲ
ಇದು ಸ್ವಯಂಪ್ರೇರಿತ ಮತ್ತು ಕೊಡುಗೆ ಪಿಂಚಣಿ ಯೋಜನೆಯಾಗಿದೆ. ಪಿಂಚಣಿ ಸ್ವೀಕೃತಿಯ ಸಂದರ್ಭದಲ್ಲಿ, ಚಂದಾದಾರರು ತೀರಿಕೊಂಡರೆ ಫಲಾನುಭವಿಗಳ ಸಂಗಾತಿಯು ಕುಟುಂಬದ ಸದಸ್ಯರಾಗಿ ಫಲಾನುಭವಿ ಪಡೆಯುವ 50% ಪಿಂಚಣಿ ಸ್ವೀಕರಿಸಲು ಅರ್ಹರಾಗಿರುತ್ತಾರೆ. ಕುಟುಂಬದ ಪಿಂಚಣಿ ಸಂಗಾತಿಗೆ ಮಾತ್ರ ಅನ್ವಯಿಸುತ್ತದೆ ಎಂದು ಗಮನಿಸಬಹುದು.ಒಬ್ಬ ಫಲಾನುಭವಿ ನಿಯಮಿತ ಕೊಡುಗೆ ನೀಡುತ್ತಿದ್ದು, ಯಾವುದೇ ಕಾರಣದಿಂದಾಗಿ ಅಂದರೆ 60 ವರ್ಷಕ್ಕೆ ಮುಂಚಿತವಾಗಿ ಮರಣಿಸಿದರೆ, ಅವನ / ಅವಳ ಸಂಗಾತಿಯು ನಿಯಮಿತ ಕೊಡುಗೆಗಳನ್ನು ಪಾವತಿಸುವ ಮೂಲಕ ಯೋಜನೆಗೆ ಸೇರಲು ಅಥವಾ ಮುಂದುವರಿಸಲು ಅರ್ಹರಾಗಿರುತ್ತಾರೆ. (Source: labour.gov.in/pm-sym)
ಸ್ವಯಂ ಪಾವತಿ (auto-debit)
PM-SYM ಯೋಜನೆಯ ಚಂದಾದಾರರು ಕೊಡುಗೆಗಳನ್ನು ತನ್ನ ಉಳಿತಾಯ ಬ್ಯಾಂಕ್ ಖಾತೆಯಿಂದ ಅಥವಾ ಜನ್ ಧನ್ ಖಾತೆಯಿಂದ ‘ಸ್ವಯಂ-ಡೆಬಿಟ್’ ಸೌಲಭ್ಯದ ಮೂಲಕ ಪಾವತಿ ಮಾಡಬೇಕಾಗುತ್ತದೆ. ಸೇರಿದ ವಯಸ್ಸಿನಿಂದ 60 ವರ್ಷ ವಯಸ್ಸಿನವರೆಗೂ ನಿಗದಿತ ಮೊತ್ತವನ್ನು ಚಂದಾದಾರರು ಪಾವತಿಸುತ್ತಾ ಹೋಗಬೇಕಾಗುತ್ತದೆ.
ಸರ್ಕಾರದ ಸಮಾನ ಕೊಡುಗೆ
ಈ ಯೋಜನೆ ಇನ್ನೊಂದು ವಿಶೇಷತೆಯೆಂದರೆ ಫಲಾನುಭವಿ ಕೊಡುಗೆ ಜೊತೆಗೆ ಸಮಾನ ಪ್ರಮಾಣದ ಮೊತ್ತವನ್ನು ಕೇಂದ್ರ ಸರ್ಕಾರವು ನೀಡುತ್ತದೆ. ಉದಾಹರಣೆಗೆ, ಫಲಾನುಭವಿಯು ತನ್ನ 20 ವರ್ಷ ವಯಸ್ಸಿನಲ್ಲಿ ಈ ಯೋಜನೆಯನ್ನು ಪಾರಂಭಿಸಿದರೆ, ಅವನು ಅಥವಾ ಅವಳು 60 ವರ್ಷ ವಯಸ್ಸಿನವರೆಗೆ ತಿಂಗಳಿಗೆ ರೂ. 61 ಹಣವನ್ನು ನೀಡಬೇಕಾಗಿರುತ್ತದೆ. ಕೇಂದ್ರ ಸರ್ಕಾರ ಕೂಡ ಇಷ್ಟೇ ಪ್ರಮಾಣದ ಸಮಾನ ಮೊತ್ತವನ್ನು ರೂ. 61 ಪ್ರತಿ ತಿಂಗಳು ಭರಿಸುತ್ತದೆ. ಆದ್ದರಿಂದ, ಒಂದು ತಿಂಗಳಲ್ಲಿ ಪ್ರತಿ ವ್ಯಕ್ತಿಯ ಒಟ್ಟು ಕೊಡುಗೆ ರೂ. 122 ಆಗಿರುತ್ತದೆ.
ಕನಿಷ್ಠ 3,000 ಪಿಂಚಣಿ
http://pmjandhanyojana.co.in ಪ್ರಕಾರ, ಈ ಯೋಜನೆ ಪ್ರಾಥಮಿಕವಾಗಿ ಅಸಂಘಟಿತ ವಲಯದ ಕಾರ್ಮಿಕರ ಪಿಂಚಣಿ ಯೋಜನೆಯಾಗಿದೆ ಎಂದು ಗಮನಿಸಬಹುದು. 2016 ರ ಫೆಬ್ರವರಿಯಲ್ಲಿ ಪಿಯೂಶ್ ಗೋಯಲ್ ಸಂಘಟಿತ ಮತ್ತು ಅಸಂಘಟಿತ ಕ್ಷೇತ್ರದ ಕಾರ್ಮಿಕರ ಉದ್ದೇಶಿತ ಫಲಾನುಭವಿಗಳಾಗಿ ಈ ಯೋಜನೆಯನ್ನು ಪ್ರಾರಂಭಿಸಿದರು. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ರೂ. 3,000 ಪಿಂಚಣಿ ಒದಗಿಸುತ್ತದೆ. ಮಾತೃಶ್ರೀ ಯೋಜನೆ: ರೂ. 12 ಸಾವಿರ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….
ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….
2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…