ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ ಈವರೆಗೂ ಮೊದಲ ವರ್ಷದ ಬಡ್ಡಿ ದರದ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ. ಅಟಲ್ ಪಿಂಚಣಿ ಯೋಜನೆ(APY) ಮಾಡಿಸುವುದು ಹೇಗೆ?

ಯೋಜನೆಗೆ ಯಾರು ಅರ್ಹರು? ತಿಂಗಳಿಗೆ ರೂ. 15,000ವರೆಗೆ ಗಳಿಸುವ ಅಸಂಘಟಿತ ವಲಯದ ಕಾರ್ಮಿಕರು- 18 ಮತ್ತು 40 ವರ್ಷ ವಯಸ್ಸಿನ ಉದ್ಯೋಗಿಗಳು ಅರ್ಜಿ ಸಲ್ಲಿಸಬಹುದು.- 60 ವರ್ಷ ವಯಸ್ಸಿನ ನಂತರ 3,000 ರೂ. ಮಾಸಿಕ ಪಿಂಚಣಿ ಪಡೆಯುತ್ತಾರೆ- ಮಾಸಿಕ ಕೊಡುಗೆ ಮೊತ್ತವನ್ನು ವಯಸ್ಸಿನ ಆಧಾರದ ಮೇಲೆ 60 ವಯಸ್ಸಿನವರೆಗೆ ಪಾವತಿಸಬೇಕು. – ಗೃಹಾಧಾರಿತ ಕಾರ್ಮಿಕರು, ಬೀದಿ ಮಾರಾಟಗಾರರು, ಮಿಡ್ ಡೇ ಮೀಲ್ ಕಾರ್ಮಿಕರು, ಹೆಡ್ ಲೋಡರ್, ಇಟ್ಟಿಗೆ ಕೆಲಸಗಾರರು, ಚಮ್ಮಾರರು,ಸ್ಥಳೀಯ ಕಾರ್ಮಿಕರು, ಬಟ್ಟೆ ತೊಳೆಯುವವರು, ರಿಕ್ಷಾ, ಭೂಮಿರಹಿತ ಕಾರ್ಮಿಕರು, ಕೃಷಿ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮದ ಕೆಲಸಗಾರರು, ಆಡಿಯೋ-ದೃಶ್ಯ ಕೆಲಸಗಾರರು ಮತ್ತು ಇದೇ ರೀತಿಯ ಇತರ ತೊಡಗಿರುವ ಅಸಂಘಟಿತ ಕಾರ್ಮಿಕರು.

ವಯಸ್ಸು ಆಧಾರಿತ ಪಿಂಚಣಿ
ಒಂದು ಜೀವನ ಮಾದರಿಯ ಮೂಲಕ ನೋಡೋಣ. ಅಧಿಸೂಚನೆಯ ಪ್ರಕಾರ, 30 ರ ವಯಸ್ಸಿನವರು ತಿಂಗಳಿಗೆ 105 ರೂಪಾಯಿ 60 ರ ವರೆಗೆ ಪಾವತಿಸಬೇಕಾಗುತ್ತದೆ. ಒಟ್ಟಾರೆಯಾಗಿ, ವ್ಯಕ್ತಿಯು ರೂ. 37,800 (105×12=1260, 1260×30=37,800) ಹಣ ಪಾವತಿಸಿದರೆ ಅಷ್ಟೇ ಮೊತ್ತವನ್ನು ಸರ್ಕಾರ ಭರಿಸಲಿದೆ. ಅಸಂಘಟಿತ ವಲಯದ ಕಾರ್ಮಿಕರು ತಮ್ಮ ನೆರೆಹೊರೆಯಲ್ಲಿ ಈ ಯೋಜನೆಯನ್ನು ಲಾಭ ಪಡೆಯಲು ಮಾಹಿತಿ ನೀಡಬಹುದು. ಅಟಲ್ ಪಿಂಚಣಿ ಯೋಜನೆ ಮಾಡಿಸಿ, ತಿಂಗಳಿಗೆ 5000 ಪಡೆಯೋದು ಹೇಗೆ?

ರೂ. 55 ಮಾಸಿಕ ಕೊಡುಗೆ
18 ರಿಂದ 40 ವರ್ಷ ವಯಸ್ಸಿನೊಳಗಿನ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸುವಾಗ ಕಾರ್ಮಿಕರು ಆಧಾರ್ ಕಾರ್ಡ್ ಮತ್ತು ಉಳಿತಾಯ ಬ್ಯಾಂಕ್ ಖಾತೆ ಹೊಂದಿರಬೇಕಾಗುತ್ತದೆ. ಚಂದಾದಾರರು 18 ವರ್ಷ ವಯಸ್ಸಿನಲ್ಲಿ ಈ ಯೋಜನೆಗೆ ಪ್ರವೇಶಿಸಿ, ರೂ. 55 ರ ಮಾಸಿಕ ಕೊಡುಗೆ ಪಾವತಿಸುತ್ತಾ ಹೋದರೆ ಅವನು ಅಥವಾ ಅವಳು ನಿವೃತ್ತಿಯ ಮಾಸಿಕ ಪಿಂಚಣಿಯಾಗಿ ರೂ. 3,000 ಪಡೆಯಬಹುದು. ಖಾತೆಗೆ ಪಿಂಚಣಿದಾರರು ಪಾವತಿಸುವಷ್ಟೇ ಮೊತ್ತವನ್ನು ಸರ್ಕಾರ ಪಾವತಿಸುತ್ತದೆ.
ವೈಶಿಷ್ಟ್ಯ, ಅರ್ಹತೆ ಮತ್ತು ಅನುಕೂಲ
ಇದು ಸ್ವಯಂಪ್ರೇರಿತ ಮತ್ತು ಕೊಡುಗೆ ಪಿಂಚಣಿ ಯೋಜನೆಯಾಗಿದೆ. ಪಿಂಚಣಿ ಸ್ವೀಕೃತಿಯ ಸಂದರ್ಭದಲ್ಲಿ, ಚಂದಾದಾರರು ತೀರಿಕೊಂಡರೆ ಫಲಾನುಭವಿಗಳ ಸಂಗಾತಿಯು ಕುಟುಂಬದ ಸದಸ್ಯರಾಗಿ ಫಲಾನುಭವಿ ಪಡೆಯುವ 50% ಪಿಂಚಣಿ ಸ್ವೀಕರಿಸಲು ಅರ್ಹರಾಗಿರುತ್ತಾರೆ. ಕುಟುಂಬದ ಪಿಂಚಣಿ ಸಂಗಾತಿಗೆ ಮಾತ್ರ ಅನ್ವಯಿಸುತ್ತದೆ ಎಂದು ಗಮನಿಸಬಹುದು.ಒಬ್ಬ ಫಲಾನುಭವಿ ನಿಯಮಿತ ಕೊಡುಗೆ ನೀಡುತ್ತಿದ್ದು, ಯಾವುದೇ ಕಾರಣದಿಂದಾಗಿ ಅಂದರೆ 60 ವರ್ಷಕ್ಕೆ ಮುಂಚಿತವಾಗಿ ಮರಣಿಸಿದರೆ, ಅವನ / ಅವಳ ಸಂಗಾತಿಯು ನಿಯಮಿತ ಕೊಡುಗೆಗಳನ್ನು ಪಾವತಿಸುವ ಮೂಲಕ ಯೋಜನೆಗೆ ಸೇರಲು ಅಥವಾ ಮುಂದುವರಿಸಲು ಅರ್ಹರಾಗಿರುತ್ತಾರೆ. (Source: labour.gov.in/pm-sym)
ಸ್ವಯಂ ಪಾವತಿ (auto-debit)
PM-SYM ಯೋಜನೆಯ ಚಂದಾದಾರರು ಕೊಡುಗೆಗಳನ್ನು ತನ್ನ ಉಳಿತಾಯ ಬ್ಯಾಂಕ್ ಖಾತೆಯಿಂದ ಅಥವಾ ಜನ್ ಧನ್ ಖಾತೆಯಿಂದ ‘ಸ್ವಯಂ-ಡೆಬಿಟ್’ ಸೌಲಭ್ಯದ ಮೂಲಕ ಪಾವತಿ ಮಾಡಬೇಕಾಗುತ್ತದೆ. ಸೇರಿದ ವಯಸ್ಸಿನಿಂದ 60 ವರ್ಷ ವಯಸ್ಸಿನವರೆಗೂ ನಿಗದಿತ ಮೊತ್ತವನ್ನು ಚಂದಾದಾರರು ಪಾವತಿಸುತ್ತಾ ಹೋಗಬೇಕಾಗುತ್ತದೆ.
ಸರ್ಕಾರದ ಸಮಾನ ಕೊಡುಗೆ
ಈ ಯೋಜನೆ ಇನ್ನೊಂದು ವಿಶೇಷತೆಯೆಂದರೆ ಫಲಾನುಭವಿ ಕೊಡುಗೆ ಜೊತೆಗೆ ಸಮಾನ ಪ್ರಮಾಣದ ಮೊತ್ತವನ್ನು ಕೇಂದ್ರ ಸರ್ಕಾರವು ನೀಡುತ್ತದೆ. ಉದಾಹರಣೆಗೆ, ಫಲಾನುಭವಿಯು ತನ್ನ 20 ವರ್ಷ ವಯಸ್ಸಿನಲ್ಲಿ ಈ ಯೋಜನೆಯನ್ನು ಪಾರಂಭಿಸಿದರೆ, ಅವನು ಅಥವಾ ಅವಳು 60 ವರ್ಷ ವಯಸ್ಸಿನವರೆಗೆ ತಿಂಗಳಿಗೆ ರೂ. 61 ಹಣವನ್ನು ನೀಡಬೇಕಾಗಿರುತ್ತದೆ. ಕೇಂದ್ರ ಸರ್ಕಾರ ಕೂಡ ಇಷ್ಟೇ ಪ್ರಮಾಣದ ಸಮಾನ ಮೊತ್ತವನ್ನು ರೂ. 61 ಪ್ರತಿ ತಿಂಗಳು ಭರಿಸುತ್ತದೆ. ಆದ್ದರಿಂದ, ಒಂದು ತಿಂಗಳಲ್ಲಿ ಪ್ರತಿ ವ್ಯಕ್ತಿಯ ಒಟ್ಟು ಕೊಡುಗೆ ರೂ. 122 ಆಗಿರುತ್ತದೆ.
ಕನಿಷ್ಠ 3,000 ಪಿಂಚಣಿ
http://pmjandhanyojana.co.in ಪ್ರಕಾರ, ಈ ಯೋಜನೆ ಪ್ರಾಥಮಿಕವಾಗಿ ಅಸಂಘಟಿತ ವಲಯದ ಕಾರ್ಮಿಕರ ಪಿಂಚಣಿ ಯೋಜನೆಯಾಗಿದೆ ಎಂದು ಗಮನಿಸಬಹುದು. 2016 ರ ಫೆಬ್ರವರಿಯಲ್ಲಿ ಪಿಯೂಶ್ ಗೋಯಲ್ ಸಂಘಟಿತ ಮತ್ತು ಅಸಂಘಟಿತ ಕ್ಷೇತ್ರದ ಕಾರ್ಮಿಕರ ಉದ್ದೇಶಿತ ಫಲಾನುಭವಿಗಳಾಗಿ ಈ ಯೋಜನೆಯನ್ನು ಪ್ರಾರಂಭಿಸಿದರು. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ರೂ. 3,000 ಪಿಂಚಣಿ ಒದಗಿಸುತ್ತದೆ. ಮಾತೃಶ್ರೀ ಯೋಜನೆ: ರೂ. 12 ಸಾವಿರ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…