ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ.
ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು ಮಂದಿ, ಮಧುಬನಿಯಲ್ಲಿ ಎರಡು ಮಂದಿ ಜೀವ ಕಳೆದುಕೊಂಡಿದ್ದಾರೆ.
ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ,
ಕಿಶನ್ಗಂಜ್ನಲ್ಲಿ ನಾಲ್ಕು ಮಂದಿ, ಮಧುಬನಿಯಲ್ಲಿ ಎರಡು ಮಂದಿ ಜೀವ ಕಳೆದುಕೊಂಡಿದ್ದಾರೆ.ಉತ್ತರ ಬಿಹಾರದ 12 ಜಿಲ್ಲೆಗಳು ಪ್ರವಾಹಕ್ಕೊಳಗಾಗಿದೆ. ಸಾಕಷ್ಟು ರಸ್ತೆಗಳು ಬಿರುಕುಬಿಟ್ಟಿವೆ, ಮರಗಳು ಧರೆಗುರುಳಿವೆ, ರಸ್ತೆಯೆಲ್ಲಾ ಚರಂಡಿಯಾಗಿ ಪರಿವರ್ತನೆಗೊಂಡಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…