ಜ್ಯೋತಿಷ್ಯ

ಪ್ರೇಮಿಗಳ ದಿನದಂದು ಈ ರಾಶಿಗಳ ವ್ಯಕ್ತಿಗಳಿಗೆ ಸಿಗಲಿದೆ ಪ್ರೀತಿ..!

404

ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ.

ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು ಮೊದಲು ಪ್ರೀತಿಸಿದ ವ್ಯಕ್ತಿಗಳ ವಿಶ್ವಾಸ ಗಳಿಸಿ ನಂತ್ರ ಪ್ರೇಮ ನಿವೇದನೆ ಮಾಡಿ. ಹೀಗೆ ಮಾಡಿದ್ರೆ ಸಂಬಂಧದಲ್ಲಿ ಪ್ರೀತಿ, ಪ್ರಣಯ ಜೀವಂತವಾಗಿರುತ್ತದೆ.

ಮಿಥುನ ರಾಶಿಯವರಿಗೆ ಕೂಡ ಪ್ರೇಮಿಗಳ ದಿನ ವಿಶೇಷವಾಗಿರಲಿದೆ. ಈ ರಾಶಿಯವರಿಗೆ ಪ್ರೇಮಿಗಳ ದಿನದಂದು ಸ್ವಚ್ಛ ಪ್ರೀತಿ ಸಿಗಲಿದೆ. ಆದ್ರೆ ಈ ರಾಶಿಯವರಿಗೆ ತಮ್ಮ ಹೃದಯದ ಮಾತನ್ನ ಹೊರ ಹಾಕುವುದು ಸುಲಭವಲ್ಲ. ಪ್ರೇಮಿಗಳ ದಿನದಂದು ಪ್ರೇಮ ನಿವೇದನೆ ಮಾಡುವ ಈ ರಾಶಿಯವರು ಮೊದಲು ತಮ್ಮ ಮನಸ್ಸಿನ ಮಾತುಗಳನ್ನು ಪ್ರೇಮಿ ಮುಂದೆ ತೆರೆದಿಟ್ಟು ನಂತ್ರ ಪ್ರಪೋಸ್ ಮಾಡಿ.

ಪ್ರೇಮಿಗಳ ದಿನದಂದು ಮೇಷ ರಾಶಿಯವರಿಗೂ ನಿಜವಾದ ಪ್ರೀತಿ ಸಿಗಲಿದೆ. ಈ ರಾಶಿಯವರು ಭಾವನಾತ್ಮಕವಾಗಿ ದುರ್ಬಲರಾಗಿರುತ್ತಾರೆ. ಮೃದು ಸಂಗೀತ ಈ ರಾಶಿಯವರಿಗೆ ಇಷ್ಟವಾಗುತ್ತದೆ. ಪ್ರೇಮಿಗಳ ದಿನದಂದು ಸ್ವಲ್ಪ ಸುತ್ತಾಡಿ ನಂತ್ರ ಪ್ರೇಮ ನಿವೇದನೆ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟಿಕ್‌ಟಾಕ್‌ಗೆ ಮತ್ತೊಂದು ಬಲಿ : ಕೋಲಾರದಲ್ಲಿ ಕೃಷಿ ಹೊಂಡದ ಬಳಿ ವಿಡಿಯೋ ಮಾಡಲು ಹೋಗಿ ವಿದ್ಯಾರ್ಥಿನಿ ಸಾವು…!

    ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್​​ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್​ಟಾಕ್​ ಆ್ಯಪ್​ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್​ಟಾಕ್​ ಕ್ರೇಜ್​​ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್​ಟಾಕ್​ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್​ಟಾಕ್​ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್​ಟಾಕ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…

  • ಉಪಯುಕ್ತ ಮಾಹಿತಿ

    ಮೊಟ್ಟೆ ಚಿಪ್ಪು ಬಿಸಾಡಬೇಡಿ!ಮತ್ತೆ ತಿನ್ನೋಕೆ ಆಗುತ್ತಾ ಅಂತೀರಾ!ಈ ಲೇಖನ ಓದಿ ಶೇರ್ ಮಾಡಿ…

    ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.

  • ಹಣ ಕಾಸು

    ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

    ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಂದು ವಾರಗಳ ಕಾಲ ಬೆಲ್ಲ ತಿಂದು ನೀರು ಕುಡಿದರೆ ಏನಾಗುತ್ತೆ ಗೊತ್ತಾ..?

    ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…

  • ಸುದ್ದಿ

    ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

    ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.  ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….

  • ಸುದ್ದಿ

    ಜಾತಿ ವಿಚಾರ ಮಾತನಾಡಿದ ಜೆಡಿಎಸ್ ಶಿವರಾಮೇಗೌಡರಿಗೆ ಟಾಂಗ್ ಕೊಟ್ಟ MTB ನಾಗರಾಜ್..!

    ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್‍ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್‍, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…