News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಪ್ಲಾಸ್ಟಿಕ್ ನಿಷೇಧಕ್ಕೆ ಈ ದೇಶದಲ್ಲಿರುವ ಕಠಿಣ ಕಾನೂನು, ನಮ್ಮ ದೇಶದಲ್ಲಿ ಜಾರಿಯಾದ್ರೆ ಏನಾಗುತ್ತೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

181

ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ.

ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು ಯಾರಾದರೂ ಬಳಸಿದರೆ ಅವರಿಗೆ ನಾಲ್ಕು ವರ್ಷ ಕಠಿಣ ಜೈಲು ಶಿಕ್ಷೆ ಅಥವಾ 40 ಸಾವಿರ ಡಾಲರ್ (ಅಂದಾಜು 25.60 ಲಕ್ಷ ರೂ.) ದಂಡ ವಿಧಿಸುವ ಹೊಸ ಕಾನೂನನ್ನು ಕೀನ್ಯಾ ಸರ್ಕಾರ ಸೋಮವಾರದಿಂದಲೇ ಜಾರಿಗೆ ತಂದಿದೆ. ಇದು ಪ್ಲಾಸ್ಟಿಕ್ ತಡೆಗಟ್ಟಲು ದೇಶವೊಂದು ಜಾರಿಗೆ ತಂದಿರುವ ವಿಶ್ವದ ಕಠಿಣ ಕಾನೂನು ಎಂದು ವಿದೇಶಿ ಮಾಧ್ಯಮಗಳು ಬಣ್ಣಿಸಿವೆ.

ಕೀನ್ಯಾದ ಹೊಸ ಕಾನೂನು ಹೇಗಿದೆ ಎಂದರೆ ನೇರವಾಗಿ ಪೊಲೀಸರು ಯಾವುದೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಬಹುದು, ಪ್ಲಾಸ್ಟಿಕ್ ಜನರ ಕೈಯಲ್ಲಿ ಇದ್ದರೂ ದಂಡ ಹಾಕಬಹುದಾಗಿದೆ.ಸಮುದ್ರದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿರುವುದರಿಂದ ಜಲಚರಗಳ ಆಹಾರಕ್ಕೆ ಕಷ್ಟವಾಗುತ್ತಿದೆ. ಡಾಲ್ಫಿನ್ ಮತ್ತು ತಿಮಿಂಗಿಲಗಳ ಹೊಟ್ಟೆಯಲ್ಲಿ ಪ್ಲಾಸ್ಟಿಕ್‍ಗಳು ಸೇರಿ ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಈ ಕಠಿಣ ಕಾನೂನು ಜಾರಿಗೆ ತರಲಾಗಿದೆ.

“ಇದೇ ರೀತಿ ಮುಂದುವರೆದರೆ 2050ರ ವೇಳೆಗೆ ನಾವು ಸಮುದ್ರದಲ್ಲಿ ಮೀನುಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ಲಾಸ್ಟಿಕ್ ಗಳನ್ನು ನೋಡಬಹುದು. ಪ್ಲಾಸ್ಟಿಕ್ ಬಳಕೆಗೆ ಈಗಲೇ ನಾವು ನಿರ್ಬಂಧ ಹೇರದಿದ್ದರೆ, ಭವಿಷ್ಯದಲ್ಲಿ ಮಾನವನ ಆಹಾರಕ್ಕೆ ಸಮಸ್ಯೆ ಆಗಬಹುದು” ಎಂದು ಕೀನ್ಯಾದ ಸಮುದ್ರ ಕಸದ ಬಗ್ಗೆ ಅಧ್ಯಯನ ನಡೆಸುತ್ತಿರುವ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಬೀಬ್ ಉಲ್ ಹಬ್ರ್ ತಿಳಿಸಿದ್ದಾರೆ.

ಕೀನ್ಯಾ ತಯಾರಕ ಸಂಘದ ವಕ್ತಾರರು ಪ್ರತಿಕ್ರಿಯಿಸಿ, ಸರ್ಕಾರದ ಹೊಸ ಕಾನೂನಿನಿಂದ 60 ಸಾವಿರ ಮಂದಿಯ ಉದ್ಯೋಗಕ್ಕೆ ಹೊಡೆತ ಬೀಳುತ್ತದೆ ಅಷ್ಟೇ ಅಲ್ಲದೇ 176 ಉತ್ಪಾದನಾ ಘಟಕಗಳನ್ನು ಮುಚ್ಚಬೇಕಾಗುತ್ತದೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಂಜಾಬ್‍ನಲ್ಲಿ ಮತ್ತೆರಡು ಪಾಕ್ ಡ್ರೋಣ್‍ಗಳ ಹಾರಾಟ..! ಇಷ್ಟಕ್ಕೂ ಏನಿದು ಗೊತ್ತಾ,.!!

    ಚಂಡೀಗಢ, ಅ.9-ಚೀನಾ ಡ್ರೋಣ್‍ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್‍ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್‍ಗಳು ಹಾರಾಟ ನಡೆಸಿವೆ.ಪಂಜಾಬ್‍ನ ಫಿರೋಜ್‍ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…

  • ವಿಚಿತ್ರ ಆದರೂ ಸತ್ಯ

    ಒಂದೇ ದಿನದಲ್ಲಿ 36 ಮೊಟ್ಟೆ ಇಟ್ಟ ಕೋಳಿ..!ಇದು ನಿಜ…ನಂಬಲೇಬೇಕು…ಶಾಕ್ ಆಗ್ಬೇಡಿ ಮುಂದೆ ಓದಿ…

    ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್‌ಗೇಟ್‌ನಲ್ಲಿರುವ ಹುಝೂರಿ ಛೋಟಾ ಪಾರ್ಕ್‌ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.

  • ಸ್ಪೂರ್ತಿ

    ಮಸೀದಿಯಲ್ಲಿ ತಯಾರದ ಶಿವ ಭಂಡಾರಾದ ಅಡುಗೆ ……!

    ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್‌ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿರೋ 7 ವರ್ಷದ ಪುಟ್ಟ ಬಾಲಕನೊಬ್ಬನ ಕಥೆ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್‍ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್‍ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.

  • ಸುದ್ದಿ

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರಿಗೊಂದು ಬಿಗ್ ಶಾಕ್, ಇಷ್ಟಕ್ಕೂ ಏನದು, ಇದನ್ನೊಮ್ಮೆ ಓದಿ ..!

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…