News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಪ್ಲಾಸ್ಟಿಕ್ ನಿಷೇಧಕ್ಕೆ ಈ ದೇಶದಲ್ಲಿರುವ ಕಠಿಣ ಕಾನೂನು, ನಮ್ಮ ದೇಶದಲ್ಲಿ ಜಾರಿಯಾದ್ರೆ ಏನಾಗುತ್ತೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

181

ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ.

ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು ಯಾರಾದರೂ ಬಳಸಿದರೆ ಅವರಿಗೆ ನಾಲ್ಕು ವರ್ಷ ಕಠಿಣ ಜೈಲು ಶಿಕ್ಷೆ ಅಥವಾ 40 ಸಾವಿರ ಡಾಲರ್ (ಅಂದಾಜು 25.60 ಲಕ್ಷ ರೂ.) ದಂಡ ವಿಧಿಸುವ ಹೊಸ ಕಾನೂನನ್ನು ಕೀನ್ಯಾ ಸರ್ಕಾರ ಸೋಮವಾರದಿಂದಲೇ ಜಾರಿಗೆ ತಂದಿದೆ. ಇದು ಪ್ಲಾಸ್ಟಿಕ್ ತಡೆಗಟ್ಟಲು ದೇಶವೊಂದು ಜಾರಿಗೆ ತಂದಿರುವ ವಿಶ್ವದ ಕಠಿಣ ಕಾನೂನು ಎಂದು ವಿದೇಶಿ ಮಾಧ್ಯಮಗಳು ಬಣ್ಣಿಸಿವೆ.

ಕೀನ್ಯಾದ ಹೊಸ ಕಾನೂನು ಹೇಗಿದೆ ಎಂದರೆ ನೇರವಾಗಿ ಪೊಲೀಸರು ಯಾವುದೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಬಹುದು, ಪ್ಲಾಸ್ಟಿಕ್ ಜನರ ಕೈಯಲ್ಲಿ ಇದ್ದರೂ ದಂಡ ಹಾಕಬಹುದಾಗಿದೆ.ಸಮುದ್ರದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿರುವುದರಿಂದ ಜಲಚರಗಳ ಆಹಾರಕ್ಕೆ ಕಷ್ಟವಾಗುತ್ತಿದೆ. ಡಾಲ್ಫಿನ್ ಮತ್ತು ತಿಮಿಂಗಿಲಗಳ ಹೊಟ್ಟೆಯಲ್ಲಿ ಪ್ಲಾಸ್ಟಿಕ್‍ಗಳು ಸೇರಿ ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಈ ಕಠಿಣ ಕಾನೂನು ಜಾರಿಗೆ ತರಲಾಗಿದೆ.

“ಇದೇ ರೀತಿ ಮುಂದುವರೆದರೆ 2050ರ ವೇಳೆಗೆ ನಾವು ಸಮುದ್ರದಲ್ಲಿ ಮೀನುಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ಲಾಸ್ಟಿಕ್ ಗಳನ್ನು ನೋಡಬಹುದು. ಪ್ಲಾಸ್ಟಿಕ್ ಬಳಕೆಗೆ ಈಗಲೇ ನಾವು ನಿರ್ಬಂಧ ಹೇರದಿದ್ದರೆ, ಭವಿಷ್ಯದಲ್ಲಿ ಮಾನವನ ಆಹಾರಕ್ಕೆ ಸಮಸ್ಯೆ ಆಗಬಹುದು” ಎಂದು ಕೀನ್ಯಾದ ಸಮುದ್ರ ಕಸದ ಬಗ್ಗೆ ಅಧ್ಯಯನ ನಡೆಸುತ್ತಿರುವ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಬೀಬ್ ಉಲ್ ಹಬ್ರ್ ತಿಳಿಸಿದ್ದಾರೆ.

ಕೀನ್ಯಾ ತಯಾರಕ ಸಂಘದ ವಕ್ತಾರರು ಪ್ರತಿಕ್ರಿಯಿಸಿ, ಸರ್ಕಾರದ ಹೊಸ ಕಾನೂನಿನಿಂದ 60 ಸಾವಿರ ಮಂದಿಯ ಉದ್ಯೋಗಕ್ಕೆ ಹೊಡೆತ ಬೀಳುತ್ತದೆ ಅಷ್ಟೇ ಅಲ್ಲದೇ 176 ಉತ್ಪಾದನಾ ಘಟಕಗಳನ್ನು ಮುಚ್ಚಬೇಕಾಗುತ್ತದೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

  • ಕ್ರೀಡೆ

    ಧೋನಿಯಂತೆ ರಾಹುಲ್‍ಗೆ ಹೆಚ್ಚು ಅವಕಾಶ ಸಿಗಲಿ, ಕನ್ನಡಿಗನ ಬೆಂಬಲಕ್ಕೆ ನಿಂತ ವೀರೇಂದ್ರ ಸೆಹ್ವಾಗ್.

    ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…

  • ತಂತ್ರಜ್ಞಾನ

    ಆಲೂಗಡ್ಡೆ ಮತ್ತು ಈರುಳ್ಳಿ ಉಪಯೋಗಿಸಿ ಟೇಬಲ್ ಫ್ಯಾನ್ ತಿರುಗಿಸಿದ ಭೂಪ..!ತಿಳಿಯಲು ಇದನ್ನು ಓದಿ..

    ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.

  • ದೇಶ-ವಿದೇಶ

    ಈ ಮಹಿಳೆ ಪ್ರಧಾನಿ ಮೋದಿಯನ್ನೇ ಮದುವೆಯಾಗ್ಬೇಕಂತೆ..!ಎಷ್ಟು ತಿಂಗಳಿಂದ ಧರಣಿ ಕುಳಿತ್ತಿದ್ದಾರೆ ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ…

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…