ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.

ಕಳಪೆ ಗುಣಮಟ್ಟದ ಪ್ಲಾಸ್ಟಿಕ್ ಪಾತ್ರೆಗಳಲ್ಲಿ ಆಹಾರ ವಸ್ತುಗಳನ್ನು ಇಡಬೇಡಿ. ಒಂದು ವೇಳೆ ಪ್ಲಾಸ್ಟಿಕ್ ಪಾತ್ರೆ ಬಳಸುತ್ತಿದ್ದರೆ ಅದರ ತಳಭಾಗದಲ್ಲಿ #2, #3, #4 ಅಥವಾ #5 ಎಂದು ಗುಣಮಟ್ಟ ಬರೆಯಲಾಗಿದೆಯೇ ನೋಡಿ. ಹಾಗಿದ್ದರೂ ಪ್ಲಾಸ್ಟಿಕ್ ಪಾತ್ರೆ ಬಳಸುವಾಗ ಕೆಲವೊಂದು ಅಂಶಗಳ ಬಗ್ಗೆ ಗಮನಹರಿಸುವುದು ಒಳ್ಳೆಯದು.

ಮರು ಬಿಸಿ ಮಾಡಬೇಡಿ:-
ಪ್ಲಾಸ್ಟಿಕ್ ಪಾತ್ರೆಗಳಲ್ಲಿ ಆಹಾರ ವಸ್ತುಗಳನ್ನು ಮೈಕ್ರೋಓವನ್ ನಲ್ಲಿಟ್ಟು ಬಿಸಿ ಮಾಡುವ ಕೆಲಸ ಮಾಡಬೇಡಿ. ಇದು ಒಂದು ರೀತಿಯ ರಾಸಾಯನಿಕ ಹೊರ ಸೂಸುವುದು. ಬಿಸಿ ಮಾಡಿದ ಆಹಾರವನ್ನು ಪ್ಲಾಸ್ಟಿಕ್ ಪಾತ್ರೆಯಲ್ಲಿ ಹಾಕುವುದೂ ಒಳ್ಳೆಯದಲ್ಲ.

ಬಿಸಿ ನೀರಿನಿಂದ ದೂರವಿಡಿ:-
ಪ್ಲಾಸ್ಟಿಕ್ ಪಾತ್ರೆಗಳನ್ನು ಬಿಸಿ ನೀರಿನಿಂದ ತೊಳೆಯುವುದು ಅಥವಾ ಬಿಸಿ ನೀರನ್ನು ಪ್ಲಾಸ್ಟಿಕ್ ಪಾತ್ರೆಯಲ್ಲಿ ಶೇಖರಿಸಿಡುವುದು ಸುರಕ್ಷಿತವಲ್ಲ. ಇದರಿಂದ ಆರೋಗ್ಯಕ್ಕೆ ಹಾನಿಕಾರಕವಾದ ರಾಸಾಯನಿಕ ಬಿಡುಗಡೆಯಾಗುತ್ತದೆ.

ಹೀಗಾಗಿ ಪ್ಲಾಸ್ಟಿಕ್ ಪಾತ್ರೆಯಲ್ಲಿ ಆಹಾರ ಶೇಖರಿಸಿಡುವ ಮೊದಲು ಇವುಗಳ ಬಗ್ಗೆ ಗಮನ ಹರಿಸುವುದು ಒಳ್ಳೆದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…
ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…