ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ನಾವು ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ!

ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ಒಂದು ರೂಮನ್ನು ನಿರ್ಮಿಸಲು ಸುಮಾರು ಎರಡು ಸಾವಿರ ಬಾಟಲಿಗಳು, ಎರಡು-ಮಲಗುವ ಕೋಣೆಗಳನ್ನು ನಿರ್ಮಿಸಲು ಸುಮಾರು.14000ಬಾಟಲಿಗಳ ಅಗತ್ಯವಿದೆ, ಇದು ಮನೆಗಳನ್ನು ಪರಿಸರ ಸ್ನೇಹಿಯಾಗಿ ಮಾಡಿದೆ- ಇತ್ತೀಚಿನ ವರದಿಯ ಪ್ರಕಾರ ನೈಜೀರಿಯಾದಲ್ಲಿ ಪ್ರತಿದಿನ ಸುಮಾರು ಮೂರು ದಶಲಕ್ಷ ಬಾಟಲಿಗಳನ್ನು ಎಸೆಯುತ್ತಿದ್ದರಂತೆ.
ಇಲ್ಲಿಯ ಜನ ಇದಕ್ಕೆ ಮಾರು ಹೋಗಲು ಮತ್ತೊಂದು ಕಾರಣವೂ ಇದೆ ಅದೇನೆಂದರೆ ಬಾಟಲಿಗಳಲ್ಲಿರುವ ಮರಳು ಕೊಠಡಿ ತಾಪಮಾನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ನೈಜೀರಿಯಾದಂತಹ ತೀವ್ರ ತಾಪಮಾನ ಹೊಂದಿದ ದೇಶಗಳಿಗೆ ಬಹಳ ಸಹಕಾರಿಯಾಗಿದೆ.

ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ.
ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…
ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…
ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…