ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ನಾವು ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ!

ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ಒಂದು ರೂಮನ್ನು ನಿರ್ಮಿಸಲು ಸುಮಾರು ಎರಡು ಸಾವಿರ ಬಾಟಲಿಗಳು, ಎರಡು-ಮಲಗುವ ಕೋಣೆಗಳನ್ನು ನಿರ್ಮಿಸಲು ಸುಮಾರು.14000ಬಾಟಲಿಗಳ ಅಗತ್ಯವಿದೆ, ಇದು ಮನೆಗಳನ್ನು ಪರಿಸರ ಸ್ನೇಹಿಯಾಗಿ ಮಾಡಿದೆ- ಇತ್ತೀಚಿನ ವರದಿಯ ಪ್ರಕಾರ ನೈಜೀರಿಯಾದಲ್ಲಿ ಪ್ರತಿದಿನ ಸುಮಾರು ಮೂರು ದಶಲಕ್ಷ ಬಾಟಲಿಗಳನ್ನು ಎಸೆಯುತ್ತಿದ್ದರಂತೆ.
ಇಲ್ಲಿಯ ಜನ ಇದಕ್ಕೆ ಮಾರು ಹೋಗಲು ಮತ್ತೊಂದು ಕಾರಣವೂ ಇದೆ ಅದೇನೆಂದರೆ ಬಾಟಲಿಗಳಲ್ಲಿರುವ ಮರಳು ಕೊಠಡಿ ತಾಪಮಾನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ನೈಜೀರಿಯಾದಂತಹ ತೀವ್ರ ತಾಪಮಾನ ಹೊಂದಿದ ದೇಶಗಳಿಗೆ ಬಹಳ ಸಹಕಾರಿಯಾಗಿದೆ.

ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ.
ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಒಟ್ಟು1813.75 ಕೋಟಿ…
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.
ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.