ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಫೆಬ್ರವರಿಯಲ್ಲಿ ಎದುರಾಗುವ ಗಂಡಾಂತರವನ್ನು ತಪ್ಪಿಸಿಕೊಂಡರೆ ಮೋದಿ 12 ವರ್ಷಗಳ ಕಾಲ ದೇಶವನ್ನು ಸುರಕ್ಷಿತವಾಗಿ ಆಳುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ.

ಹಿಂದೊಮ್ಮೆ ಅಫ್ಘಾನಿಸ್ತಾನ ಪ್ರವಾಸದಲ್ಲಿದ್ದಾಗ ಮೋದಿಯವರಿದ್ದ ವಿಮಾನ ಪ್ರತಿಕೂಲ ಹವಾಮಾನದಿಂದ ತುರ್ತು ಭೂ ಸ್ಪರ್ಶ ಮಾಡಿತ್ತು. ನಂತರ ಪ್ರಧಾನಿ ದಿಢೀರ್ ಪಾಕಿಸ್ತಾನಕ್ಕೆ ತೆರಳಿ ನವಾಜ್ ಶರೀಫ್ ಅವರನ್ನು ಭೇಟಿಯಾಗಿ ಟೀಕೆ ಟಿಪ್ಪಣಿ ಎದುರಿಸದ್ದರು. ಇವು ಪ್ರಧಾನಿ ಎದುರಿಸಿದ ಎರಡು ಗಂಡಾಂತರಗಳು ಎಂದಿರುವ ಗುರೂಜಿ ಮೂರನೇ ಗಂಡಾಂತರ ಯಾವ ರೂಪದಲ್ಲಿ ಎದುರಾಗುತ್ತೆ ಎಂಬುದನ್ನು ಹೇಳಲಾಗದು ಎಂದಿದ್ದಾರೆ.

ಹಾಸನದ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ‘ಮೋದಿ ಅವರದು ವೃಶ್ಚಿಕ ರಾಶಿ, ಅವರಿಗೆ ಶನಿ ಚೆನ್ನಾಗಿಲ್ಲ. ಶನಿ ಕೂತಾಗ ಯಾರನ್ನೂ ಬಿಡಲ್ಲ. ಗುರು ತುಲಾ ರಾಶಿಗೆ ಪ್ರವೇಶ ಮಾಡಿದ್ದಾನೆ. ಹೀಗಾಗಿ ಉನ್ನತ ಸ್ಥಾನದಲ್ಲಿದ್ದು ಯಶೋಕೀರ್ತಿ ಹೊಂದಿರುವ ಸಿನಿಮಾ ಸ್ಟಾರ್ ಅಥವಾ ರಾಜಕಾರಣಿಗೆ ಘೋರ ಅಪಮೃತ್ಯು ಕಾದಿದೆ’ ಎಂದರು.
ಪ್ರಧಾನಿಗೆ ಸ್ತ್ರೀ ದೋಷವಿದೆ. ಪತ್ನಿಯಿಂದ ದೂರವಿದ್ದಾರೆ. ತಾಯಿಯಿಂದ, ಹೆಣ್ಣಿಂದ( ಪತ್ನಿ) ದೂರ ಇರುವ ಪ್ರಧಾನಿಗೆ ಶುಕ್ರನಿಂದಲೂ ದೋಷ ಇದೆ. ಮೋದಿಯವರು ತಾಯಿಯನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡು ಸೇವೆ ಮಾಡಿದರೆ ದೋಷಗಳಿಂದ ಮುಕ್ತವಾಗುವ ಸಾಧ್ಯತೆ ಇದೆ. ಜೊತೆಗೆ ಪಾರ್ಲಿಮೆಂಟ್ನ ವಾಸ್ತು ಸ್ಥಿತಿ ಕೂಡ ಪ್ರಧಾನಿಗೆ ಅನುಕೂಲಕರವಾಗಿಲ್ಲ ಎಂದು ಗುರೂಜಿ ಹೇಳಿದ್ದಾರೆ. ಅವರನ್ನು ಹೆಣ್ಣೊಬ್ಬಳು ಮೋಹಿಸಲಿದ್ದಾಳೆ. ಇದೇ ಮೋದಿಗೆ ಮುಳುವಾಗಲಿದೆ. ಗಾಂಧಿ ಕುಟುಂಬಕ್ಕೆ ಇಲ್ಲವೇ ಮೋದಿಗೆ ಸಾವು ಸಾವಿರ ಪರ್ಸೆಂಟ್ ಖಚಿತ ಎಂದರು.

ಈ ಗಂಡಾಂತರದಿಂದ ಪಾರಾಗಬೇಕಾದ್ರೆ ದಕ್ಷಿಣದ 6 ಕ್ಷೇತ್ರಗಳ ಸುಬ್ರಹ್ಮಣ್ಯ ದೇವರನ್ನು ಆರಾಧಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ನಾನೇ ಎಲ್ಲಾ ಅನ್ನೋ ಹಿಟ್ಲರ್ ಮನೋಧೋರಣೆಯನ್ನು ಮೋದಿ ಅವರು ಬಿಟ್ಟರೆ ಒಳ್ಳೆಯದು ಎಂದರು.

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬೆರಕೆ ಸರಕಾರ ಬರಲಿದೆ ಎಂದು ಭವಿಷ್ಯ ನುಡಿದ ಗುರೂಜಿ, ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಆಗುವುದರ ಜೊತೆಗೆ ಕಿಂಗ್’ಮೇಕರ್ ಆಗಲಿದ್ದಾರೆ ಎಂದರು. ಆದರೆ ಅವರು ಆರೋಗ್ಯವನ್ನು ಚೆನ್ನಾಗಿಟ್ಟುಕೊಂಡು, ತಂದೆ ದೇವೇಗೌಡರ ಮಾತನ್ನು ಚಾಚೂತಪ್ಪದೆ ಕೇಳಬೇಕು. ಹಿಂದಿನ ತಪ್ಪುಗಳನ್ನು ತಿದ್ದುಕೊಂಡು ಮುನ್ನಡೆಯಬೇಕು. ಕಾಂಗ್ರೆಸ್-ಬಿಜೆಪಿಗಿಂತ ಕುಮಾರಸ್ವಾಮಿ ಅವರ ಮೇಲೆ ಉತ್ತರ ಕರ್ನಾಟಕದ ಜನರು ನಂಬಿಕೆ ಇಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು ಅವರು ಅದನ್ನು ಉಳಿಸಿಕೊಳ್ಳಬೇಕು ಎಂದೂ ಕಿವಿಮಾತು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.