ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಫೆಬ್ರವರಿಯಲ್ಲಿ ಎದುರಾಗುವ ಗಂಡಾಂತರವನ್ನು ತಪ್ಪಿಸಿಕೊಂಡರೆ ಮೋದಿ 12 ವರ್ಷಗಳ ಕಾಲ ದೇಶವನ್ನು ಸುರಕ್ಷಿತವಾಗಿ ಆಳುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ.

ಹಿಂದೊಮ್ಮೆ ಅಫ್ಘಾನಿಸ್ತಾನ ಪ್ರವಾಸದಲ್ಲಿದ್ದಾಗ ಮೋದಿಯವರಿದ್ದ ವಿಮಾನ ಪ್ರತಿಕೂಲ ಹವಾಮಾನದಿಂದ ತುರ್ತು ಭೂ ಸ್ಪರ್ಶ ಮಾಡಿತ್ತು. ನಂತರ ಪ್ರಧಾನಿ ದಿಢೀರ್ ಪಾಕಿಸ್ತಾನಕ್ಕೆ ತೆರಳಿ ನವಾಜ್ ಶರೀಫ್ ಅವರನ್ನು ಭೇಟಿಯಾಗಿ ಟೀಕೆ ಟಿಪ್ಪಣಿ ಎದುರಿಸದ್ದರು. ಇವು ಪ್ರಧಾನಿ ಎದುರಿಸಿದ ಎರಡು ಗಂಡಾಂತರಗಳು ಎಂದಿರುವ ಗುರೂಜಿ ಮೂರನೇ ಗಂಡಾಂತರ ಯಾವ ರೂಪದಲ್ಲಿ ಎದುರಾಗುತ್ತೆ ಎಂಬುದನ್ನು ಹೇಳಲಾಗದು ಎಂದಿದ್ದಾರೆ.

ಹಾಸನದ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ‘ಮೋದಿ ಅವರದು ವೃಶ್ಚಿಕ ರಾಶಿ, ಅವರಿಗೆ ಶನಿ ಚೆನ್ನಾಗಿಲ್ಲ. ಶನಿ ಕೂತಾಗ ಯಾರನ್ನೂ ಬಿಡಲ್ಲ. ಗುರು ತುಲಾ ರಾಶಿಗೆ ಪ್ರವೇಶ ಮಾಡಿದ್ದಾನೆ. ಹೀಗಾಗಿ ಉನ್ನತ ಸ್ಥಾನದಲ್ಲಿದ್ದು ಯಶೋಕೀರ್ತಿ ಹೊಂದಿರುವ ಸಿನಿಮಾ ಸ್ಟಾರ್ ಅಥವಾ ರಾಜಕಾರಣಿಗೆ ಘೋರ ಅಪಮೃತ್ಯು ಕಾದಿದೆ’ ಎಂದರು.
ಪ್ರಧಾನಿಗೆ ಸ್ತ್ರೀ ದೋಷವಿದೆ. ಪತ್ನಿಯಿಂದ ದೂರವಿದ್ದಾರೆ. ತಾಯಿಯಿಂದ, ಹೆಣ್ಣಿಂದ( ಪತ್ನಿ) ದೂರ ಇರುವ ಪ್ರಧಾನಿಗೆ ಶುಕ್ರನಿಂದಲೂ ದೋಷ ಇದೆ. ಮೋದಿಯವರು ತಾಯಿಯನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡು ಸೇವೆ ಮಾಡಿದರೆ ದೋಷಗಳಿಂದ ಮುಕ್ತವಾಗುವ ಸಾಧ್ಯತೆ ಇದೆ. ಜೊತೆಗೆ ಪಾರ್ಲಿಮೆಂಟ್ನ ವಾಸ್ತು ಸ್ಥಿತಿ ಕೂಡ ಪ್ರಧಾನಿಗೆ ಅನುಕೂಲಕರವಾಗಿಲ್ಲ ಎಂದು ಗುರೂಜಿ ಹೇಳಿದ್ದಾರೆ. ಅವರನ್ನು ಹೆಣ್ಣೊಬ್ಬಳು ಮೋಹಿಸಲಿದ್ದಾಳೆ. ಇದೇ ಮೋದಿಗೆ ಮುಳುವಾಗಲಿದೆ. ಗಾಂಧಿ ಕುಟುಂಬಕ್ಕೆ ಇಲ್ಲವೇ ಮೋದಿಗೆ ಸಾವು ಸಾವಿರ ಪರ್ಸೆಂಟ್ ಖಚಿತ ಎಂದರು.

ಈ ಗಂಡಾಂತರದಿಂದ ಪಾರಾಗಬೇಕಾದ್ರೆ ದಕ್ಷಿಣದ 6 ಕ್ಷೇತ್ರಗಳ ಸುಬ್ರಹ್ಮಣ್ಯ ದೇವರನ್ನು ಆರಾಧಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ನಾನೇ ಎಲ್ಲಾ ಅನ್ನೋ ಹಿಟ್ಲರ್ ಮನೋಧೋರಣೆಯನ್ನು ಮೋದಿ ಅವರು ಬಿಟ್ಟರೆ ಒಳ್ಳೆಯದು ಎಂದರು.

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬೆರಕೆ ಸರಕಾರ ಬರಲಿದೆ ಎಂದು ಭವಿಷ್ಯ ನುಡಿದ ಗುರೂಜಿ, ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಆಗುವುದರ ಜೊತೆಗೆ ಕಿಂಗ್’ಮೇಕರ್ ಆಗಲಿದ್ದಾರೆ ಎಂದರು. ಆದರೆ ಅವರು ಆರೋಗ್ಯವನ್ನು ಚೆನ್ನಾಗಿಟ್ಟುಕೊಂಡು, ತಂದೆ ದೇವೇಗೌಡರ ಮಾತನ್ನು ಚಾಚೂತಪ್ಪದೆ ಕೇಳಬೇಕು. ಹಿಂದಿನ ತಪ್ಪುಗಳನ್ನು ತಿದ್ದುಕೊಂಡು ಮುನ್ನಡೆಯಬೇಕು. ಕಾಂಗ್ರೆಸ್-ಬಿಜೆಪಿಗಿಂತ ಕುಮಾರಸ್ವಾಮಿ ಅವರ ಮೇಲೆ ಉತ್ತರ ಕರ್ನಾಟಕದ ಜನರು ನಂಬಿಕೆ ಇಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು ಅವರು ಅದನ್ನು ಉಳಿಸಿಕೊಳ್ಳಬೇಕು ಎಂದೂ ಕಿವಿಮಾತು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…
ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…
ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.