ಭವಿಷ್ಯ

ಫೆಬ್ರವರಿಯಲ್ಲಿ ‘ಮೋದಿ’ಗೆ ಗಂಡಾಂತರ..!ಕಿಂಗ್ ಮೇಕರ್ ಆಗಲಿದ್ದಾರೆ “ಎಚ್’ಡಿಕೆ”!ಈ ಗುರೂಜಿಯಿಂದ ಭವಿಷ್ಯ…

1345

ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ  ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಫೆಬ್ರವರಿಯಲ್ಲಿ ಎದುರಾಗುವ ಗಂಡಾಂತರವನ್ನು ತಪ್ಪಿಸಿಕೊಂಡರೆ ಮೋದಿ 12 ವರ್ಷಗಳ ಕಾಲ ದೇಶವನ್ನು ಸುರಕ್ಷಿತವಾಗಿ ಆಳುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ.

ಆ ಎರಡು ಗಂಡಾಂತರಗಳು:-

ಹಿಂದೊಮ್ಮೆ ಅಫ್ಘಾನಿಸ್ತಾನ ಪ್ರವಾಸದಲ್ಲಿದ್ದಾಗ ಮೋದಿಯವರಿದ್ದ ವಿಮಾನ ಪ್ರತಿಕೂಲ ಹವಾಮಾನದಿಂದ ತುರ್ತು ಭೂ ಸ್ಪರ್ಶ ಮಾಡಿತ್ತು. ನಂತರ ಪ್ರಧಾನಿ ದಿಢೀರ್ ಪಾಕಿಸ್ತಾನಕ್ಕೆ ತೆರಳಿ ನವಾಜ್ ಶರೀಫ್ ಅವರನ್ನು ಭೇಟಿಯಾಗಿ ಟೀಕೆ ಟಿಪ್ಪಣಿ ಎದುರಿಸದ್ದರು. ಇವು ಪ್ರಧಾನಿ ಎದುರಿಸಿದ ಎರಡು ಗಂಡಾಂತರಗಳು ಎಂದಿರುವ ಗುರೂಜಿ ಮೂರನೇ ಗಂಡಾಂತರ ಯಾವ ರೂಪದಲ್ಲಿ ಎದುರಾಗುತ್ತೆ ಎಂಬುದನ್ನು ಹೇಳಲಾಗದು ಎಂದಿದ್ದಾರೆ.

ಹಾಸನದ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ‘ಮೋದಿ ಅವರದು ವೃಶ್ಚಿಕ ರಾಶಿ, ಅವರಿಗೆ ಶನಿ ಚೆನ್ನಾಗಿಲ್ಲ. ಶನಿ ಕೂತಾಗ ಯಾರನ್ನೂ ಬಿಡಲ್ಲ. ಗುರು ತುಲಾ ರಾಶಿಗೆ ಪ್ರವೇಶ ಮಾಡಿದ್ದಾನೆ. ಹೀಗಾಗಿ ಉನ್ನತ ಸ್ಥಾನದಲ್ಲಿದ್ದು ಯಶೋಕೀರ್ತಿ ಹೊಂದಿರುವ ಸಿನಿಮಾ ಸ್ಟಾರ್ ಅಥವಾ ರಾಜಕಾರಣಿಗೆ ಘೋರ ಅಪಮೃತ್ಯು ಕಾದಿದೆ’ ಎಂದರು.

ಪ್ರಧಾನಿ ಮತ್ತು ಹೆಣ್ಣಿನ ಮೋಹ:-

ಪ್ರಧಾನಿಗೆ ಸ್ತ್ರೀ ದೋಷವಿದೆ. ಪತ್ನಿಯಿಂದ ದೂರವಿದ್ದಾರೆ. ತಾಯಿಯಿಂದ, ಹೆಣ್ಣಿಂದ( ಪತ್ನಿ) ದೂರ ಇರುವ ಪ್ರಧಾನಿಗೆ ಶುಕ್ರನಿಂದಲೂ ದೋಷ ಇದೆ. ಮೋದಿಯವರು ತಾಯಿಯನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡು ಸೇವೆ ಮಾಡಿದರೆ ದೋಷಗಳಿಂದ ಮುಕ್ತವಾಗುವ ಸಾಧ್ಯತೆ ಇದೆ. ಜೊತೆಗೆ ಪಾರ್ಲಿಮೆಂಟ್‌ನ ವಾಸ್ತು ಸ್ಥಿತಿ ಕೂಡ ಪ್ರಧಾನಿಗೆ ಅನುಕೂಲಕರವಾಗಿಲ್ಲ ಎಂದು  ಗುರೂಜಿ ಹೇಳಿದ್ದಾರೆ. ಅವರನ್ನು ಹೆಣ್ಣೊಬ್ಬಳು ಮೋಹಿಸಲಿದ್ದಾಳೆ. ಇದೇ ಮೋದಿಗೆ ಮುಳುವಾಗಲಿದೆ. ಗಾಂಧಿ ಕುಟುಂಬಕ್ಕೆ ಇಲ್ಲವೇ ಮೋದಿಗೆ ಸಾವು ಸಾವಿರ ಪರ್ಸೆಂಟ್ ಖಚಿತ ಎಂದರು.

ಈ ಗಂಡಾಂತರದಿಂದ ಪಾರಾಗಬೇಕಾದ್ರೆ ದಕ್ಷಿಣದ 6 ಕ್ಷೇತ್ರಗಳ ಸುಬ್ರಹ್ಮಣ್ಯ ದೇವರನ್ನು ಆರಾಧಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ನಾನೇ ಎಲ್ಲಾ ಅನ್ನೋ ಹಿಟ್ಲರ್ ಮನೋಧೋರಣೆಯನ್ನು ಮೋದಿ ಅವರು ಬಿಟ್ಟರೆ ಒಳ್ಳೆಯದು ಎಂದರು.

ಕುಮಾರಸ್ವಾಮಿ ಕಿಂಗ್ ಮೇಕರ್:-

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬೆರಕೆ ಸರಕಾರ ಬರಲಿದೆ ಎಂದು ಭವಿಷ್ಯ ನುಡಿದ ಗುರೂಜಿ, ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಆಗುವುದರ ಜೊತೆಗೆ ಕಿಂಗ್’ಮೇಕರ್ ಆಗಲಿದ್ದಾರೆ ಎಂದರು.  ಆದರೆ ಅವರು ಆರೋಗ್ಯವನ್ನು ಚೆನ್ನಾಗಿಟ್ಟುಕೊಂಡು, ತಂದೆ ದೇವೇಗೌಡರ ಮಾತನ್ನು ಚಾಚೂತಪ್ಪದೆ ಕೇಳಬೇಕು. ಹಿಂದಿನ ತಪ್ಪುಗಳನ್ನು ತಿದ್ದುಕೊಂಡು ಮುನ್ನಡೆಯಬೇಕು. ಕಾಂಗ್ರೆಸ್-ಬಿಜೆಪಿಗಿಂತ ಕುಮಾರಸ್ವಾಮಿ ಅವರ ಮೇಲೆ ಉತ್ತರ ಕರ್ನಾಟಕದ ಜನರು ನಂಬಿಕೆ ಇಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು ಅವರು ಅದನ್ನು ಉಳಿಸಿಕೊಳ್ಳಬೇಕು ಎಂದೂ ಕಿವಿಮಾತು ಹೇಳಿದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈ ಫೋನ್ ಖರೀದಿ ಮಾಡಿದ್ರೆ ನಿಮಗೆ ಉಚಿತವಾಗಿ ಸಿಗುತ್ತೆ 100 ಜಿಬಿ ಡೇಟಾ..!ತಿಳಿಯಲು ಈ ಲೇಖನ ಓದಿ ..

    ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.

  • ಇತಿಹಾಸ

    ʼಮೈಸೂರು ದಸರಾʼ ಶುರುವಾಗಿದ್ದೇಗೆ ಗೊತ್ತಾ?,ಅದರ ಹಿನ್ನೆಲೆ ಏನೆಂದು ತಿಳಿಹಿರಿ…!

    ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…

  • ಸುದ್ದಿ

    ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ ಭಾರತವನ್ನು ಸರ್ವನಾಶ ಮಾಡಲಿ’ ಗದಗ್ ಯುವಕನ ಪೋಸ್ಟ್.

    ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

  • ವಿಸ್ಮಯ ಜಗತ್ತು

    ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

    ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.