ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.
ಫೆಬ್ರವರಿಯಲ್ಲಿ ಎದುರಾಗುವ ಗಂಡಾಂತರವನ್ನು ತಪ್ಪಿಸಿಕೊಂಡರೆ ಮೋದಿ 12 ವರ್ಷಗಳ ಕಾಲ ದೇಶವನ್ನು ಸುರಕ್ಷಿತವಾಗಿ ಆಳುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ.
ಹಿಂದೊಮ್ಮೆ ಅಫ್ಘಾನಿಸ್ತಾನ ಪ್ರವಾಸದಲ್ಲಿದ್ದಾಗ ಮೋದಿಯವರಿದ್ದ ವಿಮಾನ ಪ್ರತಿಕೂಲ ಹವಾಮಾನದಿಂದ ತುರ್ತು ಭೂ ಸ್ಪರ್ಶ ಮಾಡಿತ್ತು. ನಂತರ ಪ್ರಧಾನಿ ದಿಢೀರ್ ಪಾಕಿಸ್ತಾನಕ್ಕೆ ತೆರಳಿ ನವಾಜ್ ಶರೀಫ್ ಅವರನ್ನು ಭೇಟಿಯಾಗಿ ಟೀಕೆ ಟಿಪ್ಪಣಿ ಎದುರಿಸದ್ದರು. ಇವು ಪ್ರಧಾನಿ ಎದುರಿಸಿದ ಎರಡು ಗಂಡಾಂತರಗಳು ಎಂದಿರುವ ಗುರೂಜಿ ಮೂರನೇ ಗಂಡಾಂತರ ಯಾವ ರೂಪದಲ್ಲಿ ಎದುರಾಗುತ್ತೆ ಎಂಬುದನ್ನು ಹೇಳಲಾಗದು ಎಂದಿದ್ದಾರೆ.
ಹಾಸನದ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ‘ಮೋದಿ ಅವರದು ವೃಶ್ಚಿಕ ರಾಶಿ, ಅವರಿಗೆ ಶನಿ ಚೆನ್ನಾಗಿಲ್ಲ. ಶನಿ ಕೂತಾಗ ಯಾರನ್ನೂ ಬಿಡಲ್ಲ. ಗುರು ತುಲಾ ರಾಶಿಗೆ ಪ್ರವೇಶ ಮಾಡಿದ್ದಾನೆ. ಹೀಗಾಗಿ ಉನ್ನತ ಸ್ಥಾನದಲ್ಲಿದ್ದು ಯಶೋಕೀರ್ತಿ ಹೊಂದಿರುವ ಸಿನಿಮಾ ಸ್ಟಾರ್ ಅಥವಾ ರಾಜಕಾರಣಿಗೆ ಘೋರ ಅಪಮೃತ್ಯು ಕಾದಿದೆ’ ಎಂದರು.
ಪ್ರಧಾನಿಗೆ ಸ್ತ್ರೀ ದೋಷವಿದೆ. ಪತ್ನಿಯಿಂದ ದೂರವಿದ್ದಾರೆ. ತಾಯಿಯಿಂದ, ಹೆಣ್ಣಿಂದ( ಪತ್ನಿ) ದೂರ ಇರುವ ಪ್ರಧಾನಿಗೆ ಶುಕ್ರನಿಂದಲೂ ದೋಷ ಇದೆ. ಮೋದಿಯವರು ತಾಯಿಯನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡು ಸೇವೆ ಮಾಡಿದರೆ ದೋಷಗಳಿಂದ ಮುಕ್ತವಾಗುವ ಸಾಧ್ಯತೆ ಇದೆ. ಜೊತೆಗೆ ಪಾರ್ಲಿಮೆಂಟ್ನ ವಾಸ್ತು ಸ್ಥಿತಿ ಕೂಡ ಪ್ರಧಾನಿಗೆ ಅನುಕೂಲಕರವಾಗಿಲ್ಲ ಎಂದು ಗುರೂಜಿ ಹೇಳಿದ್ದಾರೆ. ಅವರನ್ನು ಹೆಣ್ಣೊಬ್ಬಳು ಮೋಹಿಸಲಿದ್ದಾಳೆ. ಇದೇ ಮೋದಿಗೆ ಮುಳುವಾಗಲಿದೆ. ಗಾಂಧಿ ಕುಟುಂಬಕ್ಕೆ ಇಲ್ಲವೇ ಮೋದಿಗೆ ಸಾವು ಸಾವಿರ ಪರ್ಸೆಂಟ್ ಖಚಿತ ಎಂದರು.
ಈ ಗಂಡಾಂತರದಿಂದ ಪಾರಾಗಬೇಕಾದ್ರೆ ದಕ್ಷಿಣದ 6 ಕ್ಷೇತ್ರಗಳ ಸುಬ್ರಹ್ಮಣ್ಯ ದೇವರನ್ನು ಆರಾಧಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ನಾನೇ ಎಲ್ಲಾ ಅನ್ನೋ ಹಿಟ್ಲರ್ ಮನೋಧೋರಣೆಯನ್ನು ಮೋದಿ ಅವರು ಬಿಟ್ಟರೆ ಒಳ್ಳೆಯದು ಎಂದರು.
ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬೆರಕೆ ಸರಕಾರ ಬರಲಿದೆ ಎಂದು ಭವಿಷ್ಯ ನುಡಿದ ಗುರೂಜಿ, ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಆಗುವುದರ ಜೊತೆಗೆ ಕಿಂಗ್’ಮೇಕರ್ ಆಗಲಿದ್ದಾರೆ ಎಂದರು. ಆದರೆ ಅವರು ಆರೋಗ್ಯವನ್ನು ಚೆನ್ನಾಗಿಟ್ಟುಕೊಂಡು, ತಂದೆ ದೇವೇಗೌಡರ ಮಾತನ್ನು ಚಾಚೂತಪ್ಪದೆ ಕೇಳಬೇಕು. ಹಿಂದಿನ ತಪ್ಪುಗಳನ್ನು ತಿದ್ದುಕೊಂಡು ಮುನ್ನಡೆಯಬೇಕು. ಕಾಂಗ್ರೆಸ್-ಬಿಜೆಪಿಗಿಂತ ಕುಮಾರಸ್ವಾಮಿ ಅವರ ಮೇಲೆ ಉತ್ತರ ಕರ್ನಾಟಕದ ಜನರು ನಂಬಿಕೆ ಇಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು ಅವರು ಅದನ್ನು ಉಳಿಸಿಕೊಳ್ಳಬೇಕು ಎಂದೂ ಕಿವಿಮಾತು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…
ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….
ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…
ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…
ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….