ಗ್ಯಾಜೆಟ್

ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ BFF ಸಂದೇಶದ ಅಸಲಿ ಕಹಾನಿ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

245

ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ.

ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ.

BFF ಮ್ಯಾಜಿಕ್

ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF ಮ್ಯಾಜಿಕ್ ಬಗ್ಗೆ ಪೋಸ್ಟ್ ಗಳು ವೈರಲಾಗುತ್ತಿವೆ.

ಏನಿದು ಸಂದೇಶ..?

ನಿಮಗೆ ಬರುವ ಕಾಮೆಂಟಿನಲ್ಲಿ ನೀವು BFF ಎಂದು ಟೈಪ್ ಮಾಡಬೇಕು.ಟೈಪ್ ಮಾಡಿದ ನಂತರ ಅದು ಹಸಿರು(ಗ್ರೀನ್) ಬಣ್ಣದಲ್ಲಿ ಬಂದ್ರೆ ನಿಮ್ಮ ಖಾತೆ ರಿಯಲ್ ಹಾಗೂ ಸುರಕ್ಷಿತವಾಗಿದೆ ಎಂಬ ಅರ್ಥವಾಗಿದ್ದು, ಒಂದು ವೇಳೆ ಹಸಿರು ಬಣ್ಣ ಬಂದಿಲ್ಲ ಅಂದ್ರೆ ನಿಮ್ಮ ಫೇಸ್ಬುಕ್ ಖಾತೆಯ ಪಾಸ್’ವರ್ಡ್ ಬದಲಿಸಬೇಕೆಂದು ಹೇಳಲಾಗುತ್ತಿದೆ.

 

ಇದು ನಿಜವೋ,ಸುಳ್ಳೋ…

ಅಸಲಿಗೆ BFFನ ಅರ್ಥ ಯಾರಿಗೂ ಗೊತ್ತಿಲ್ಲ.ಇದರ ನಿಜವಾದ ಅರ್ಥ ಬೆಸ್ಟ್ ಫ್ರೆಂಡ್ ಫಾರೆವರ್ ಅಥವಾ ಬೆಸ್ಟ್ ಫೇಸ್ಬುಕ್ ಫ್ರೆಂಡ್ ಎಂದು.ಇದೂ ಕೂಡ ಒಂದು ಫೇಸ್ಬುಕ್ ಫೀಚರ್ ಆಗಿದ್ದು, ಕೆಲವು ದಿನಗಳ ಹಿಂದಯೇ ಈ ಹೊಸ ಫೀಚರ್’ನ್ನು ಫೇಸ್ಬುಕ್ ಪರಿಚಯಿಸಿದ್ದು ಶುಭಾಶಯ ಕೋರಿದವರ ಕಮೆಂಟ್ ಕೇಸರಿ ಬಣ್ಣದಲ್ಲಿ ಬರುವ ಫೀಚರ್ ಇದಾಗಿದೆ.

ಹಾಗಾಗಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ ಸುದ್ದಿ ಸುಳ್ಳು ಅಂತಲೇ ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟ್ರೋಲ್‍ ವಾಸಣ್ಣ ಪ್ರಸಿದ್ದಿಯ ಮಲ್ಪೆ ವಾಸುಗೆ ಖಡಕ್ ವರ್ನಿಗ್ ಕೊಟ್ಟ ಪೊಲೀಸರು!ಅಸಲಿಗೆ ಯಾರಿದು ವಾಸಣ್ಣ ಗೊತ್ತಾ?

    ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್‍ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್‍ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‍ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • ಜ್ಯೋತಿಷ್ಯ

    ತಾಯಿ ದುರ್ಗಾ ಪರಮೇಶ್ವರಿಯನ್ನು ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಫಲವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…

  • Uncategorized, ಉಪಯುಕ್ತ ಮಾಹಿತಿ

    ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಲು,ಬಸ್ ನಿಲ್ದಾಣಗಳ ಸಂಪರ್ಕಕ್ಕಾಗಿ ಈ ಲೇಖನಿ ಓದಿ…ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

    ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.

  • ವೀಡಿಯೊ ಗ್ಯಾಲರಿ

    ಈ ವಿಚಿತ್ರ ಜೀವಿಯನ್ನು ನೋಡಿದ್ದೀರಾ..?ನೋಡಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..