ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

ಅಷ್ಟಲ್ಲದೇ ಉರಿಯೂತಕ್ಕೆ ಸಂಬಂಧಿಸಿದ ಯಾವ್ದೇ ತರದ ತೊಂದ್ರೆ ಇದ್ರೆ ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಕಮ್ಮಿ ಮಾಡ್ಸತ್ತೆ. ಪ್ರೋಟೀನ್ ಮತ್ತೆ ನಾರಿನ ಅಂಶ ಸಕ್ಕತ್ತಾಗಿ ಇರೋದ್ರಿಂದ ಮಧುಮೇಹ ಕಾಯಿಲೆಯನ್ನ ಕಮ್ಮಿ ಮಾಡ್ಸತ್ತೆ.
ಇದೇ ತರ ಇನ್ನೂ 09 ಉಪಯೋಗಗಳಿದೆ
1. ಇದ್ರಲ್ಲಿರೋ ಪೌಷ್ಟಿಕಾಂಶಗಳು ಮಂಡಿ ನೋವು ಕಮ್ಮಿಮಾಡತ್ತೆ:-
ಬಟಾಣಿಗಳಲ್ಲಿ ಬೇರೆ ಬೇರೆ ತರದ ಬಟಾಣಿಗಳಿವೆ. ಫ್ಲಾವನೊಯ್ಡ್ ಗುಂಪಿನ ಬಟಾಣಿಗಳಲ್ಲಿ ಕ್ಯಟಾಚಿನ್ ಮತ್ತೆ ಎಪಿಕ್ಯಟಾಚಿನ್ ಅನ್ನೋ ಆಂಟಿ ಆಕ್ಸಿಡೆಂಟ್ ಇದೆಯಂತೆ.

ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ, ಮಿನ್ರಲ್, ಜಿಂಕ್, ಒಮೆಗಾ 3 ಫ್ಯಾಟಿ ಆಸಿಡ್, ಇದೆಲ್ಲದ್ರ ಭಂಡಾರಾನೇ ಬಟಾಣಿಗಳಲ್ಲಿ ಅಡ್ಗಿದೆಯಂತೆ. ಇದೆಲ್ಲದ್ರ ಸಹಾಯದಿಂದ ಮಧುಮೇಹ , ಹೃದಯದ ತೊಂದ್ರೆ , ಮಂಡಿ ನೋವ್ಗಳನ್ನ ಕಮ್ಮಿ ಮಾಡ್ತದಂತೆ.
2. ರಕ್ತದಲ್ಲಿರೋ ಸಕ್ಕರೆ ಪ್ರಮಾಣ ಕಮ್ಮಿ ಮಾಡತ್ತೆ:-
ರಕ್ತದಲ್ಲಿರೋ ಸಕ್ಕರೆ ಪ್ರಮಾಣವನ್ನ ಕಮ್ಮಿ ಮಾಡ್ಸಕ್ಕೆ ಬಟಾಣಿ ಒಂದೊಳ್ಳೆ ಆಹಾರ ಅಂತ ಕೆಲ್ವು ಆಹಾರ ತಜ್ಞರು ಹೇಳಿದ್ದನ್ನ ಕೇಳಿದ್ ನೆನಪಿದೆ. ಆದ್ರೆ ಹೇಗ್ ಕಮ್ಮಿ ಮಾಡ್ಸತ್ತೆ ಅಂತ ಗೊತ್ತಿರ್ಲಿಲ್ಲ.

ಇವಾಗ ಗೊತ್ತಾಗಿದ್ ಹೊಸ್ ವಿಷ್ಯ ಎನಂದ್ರೆ ಇದ್ರಲ್ಲಿರೋ ಪ್ರೋಟೀನ್ ಮತ್ತೆ ನಾರಿನ ಅಂಶ ಪಿಷ್ಟವನ್ನ ತುಂಡ್ಮಾಡಿ ಕಾರ್ಬೋಹೈಡ್ರೇಟ್ಸಗಳನ್ನ ಜೀರ್ಣಾಂಗವ್ಯೂಹದ ಕಡೆಗೆ ತಳ್ಳತ್ತೆ. ಈ ಕಾರ್ಬೋಹೈಡ್ರೇಟ್ಸಗಳು ರಕ್ತದಲ್ಲಿರೋ ಸಕ್ಕರೆಯ ಪ್ರಮಾಣಾನ ಕಡ್ಮೆ ಮಾಡ್ಸತ್ತೆ.
3. ಇದ್ರಲ್ಲಿರೋ ವಿಟಮಿನ್ ಬಿ ಅಂಶ ಹೃದಯ ಚನ್ನಾಗಿ ಕೆಲಸ ಮಾಡೋ ಹಾಗೆ ನೋಡ್ಕೊಳತ್ತೆ:-
ಹಾಳು ಮೂಳನ್ನೆಲ್ಲಾ ತಿಂದು ಹೊಟ್ಟೆ ಬರ್ಸಕೊಂಡು ಆಮೇಲೆ ನಿಧಾನವಾಗಿ ಬೇಡ್ದೇ ಇರೋ ಕೊಬ್ಬನ್ನ ಹೆಚ್ಸಿಕೊಂಡ್ರೆ ಹೃದಯದ ಕಾಯ್ಲೆ ಸಾಮಾನ್ಯ. ಬಟಾಣಿಯಲ್ಲಿರೋ ನಿಯಾಸಿನ್ ಅನ್ನೋ ಅಂಶ ಈ ಕೆಟ್ಟ್ ಕೊಬ್ಬನ್ನ ಕರ್ಗಸತ್ತೆ. ಇದ್ರ ಜೊತೆಗೆ ನಾನು ಸಾಥ್ ಕೊಡ್ತೀನಿ ಅಂತ ಒಮೆಗಾ 3 ಫ್ಯಾಟಿ ಆಸಿಡ್ ಬೇರೆ ಇದೆ. ಕೆಟ್ಟ್ ಕೊಬ್ಬಿನ ಜೊತೆ ಹೋಮೋ ಸಿಸ್ಟಿನ್ ಅನ್ನೋದ್ಬೇರೆ ಕೂಡ್ಕಂಡು ತುಂಬಾನೇ ತೊಂದ್ರೆ ಕೊಡತ್ತೆ.
4. ಆಂಟಿ ಆಕ್ಸಿಡೆಂಟ್ಸ್ ಸಹಾಯದಿಂದ ಹೊಟ್ಟೆ ಕ್ಯಾನ್ಸರ್ ಬರೋದನ್ನ ತಡೆಗಟ್ಟತ್ತೆ:-
ಒತ್ತಡ ಮತ್ತು ತಲೆಬಿಸಿ ಜಾಸ್ತಿ ಮಾಡ್ಕೊಳೋದ್ರಿಂದ ಕ್ಯಾನ್ಸರ್ ಬೆಳೀಬೋದು. ನಿಮ್ ದೇಹದಲ್ಲಿ ಆಂಟಿ ಆಕ್ಸಿಡೆಂಟ್ ಕಮ್ಮಿ ಇದ್ರೆ ಈ ಸಮಸ್ಯೆನಾ ಪರಿಹರ್ಸಕ್ಕೆ ಆಗಲ್ಲ.

ಆಗ್ಲೇ ಹೇಳ್ದಾಗೆ ಬಟಾಣಿ ಆಂಟಿ ಆಕ್ಸಿಡೆಂಟ್ಗಳ ಭಂಡಾರಾವೇ ಆಗಿರೋದ್ರಿಂದ ಹೊಟ್ಟೆ ಕ್ಯಾನ್ಸರ್ ಇಂದ ನಮ್ಮನ್ನ ಕಾಪಾಡತ್ತೆ.
5. ಬಟಾಣೀಲಿ ಕ್ಯಾಲೋರಿ ಕಮ್ಮಿ ಇರೋದ್ರಿಂದ ತೂಕ ಇಳಿಸ್ಕೊಳಕ್ಕೆ ಸಹಾಯ ಮಾಡತ್ತೆ:-
ಒಳ್ಳೆ ಪೋಷಕಾಂಶ ಮತ್ತೆ ಕಮ್ಮಿ ಕ್ಯಾಲೋರಿಯನ್ನ ಹೊಂದಿರೋ ಬಟಾಣಿ ನಿಮ್ ತೂಕ ಇಳ್ಸೋದ್ರಲ್ಲಿ ಅನುಮಾನಾನೇ ಇಲ್ಲ. ಒಂದು ಕಪ್ ಬಟಾಣಿಯಲ್ಲಿ ಸುಮಾರು 118 ಕ್ಯಾಲೋರಿಗಳು ಮಾತ್ರ ಇರತ್ತೆ. ಹಾಗೇ ನೀವ್ ಬಟಾಣಿ ತಿಂದಾದ್ಮೇಲೆ ಇನ್ನೇನ್ ತಿನ್ನೋಕೂ ಮನ್ಸ್ ಬರಲ್ಲ. ಯಾಕಂದ್ರೆ ನಿಮ್ ಹೊಟ್ಟೆ ಅದಾಗ್ಲೇ ತುಂಬಿರತ್ತೆ. ಬಟಾಣಿಗೆ ಸ್ವಲ್ಪ ಮಟ್ಟಿಗೆ ಉಪ್ಪನ್ನ ಹಾಕ್ಬಿಟ್ಟು ತಿಂದ್ರೆ ಸಕ್ಕತ್ತಾಗ್ ಶಕ್ತಿನೂ ಸಿಗತ್ತೆ.

6. ಇದ್ರಲ್ಲಿರೋ ನಾರಿನಂಶ ಹೊಟ್ಟೆ ಕಟ್ಕೊಳ್ದೆ ಇರೋ ಹಾಗೆ ನೋಡ್ಕೊಳತ್ತೆ:-
ಮಲಬದ್ದತೆ ಇದ್ಯಲ್ಲಾ… ಅದು ಎಲ್ಲಾ ಕಾಯ್ಲೆಗೂ ಇಲ್ ಜಾಗ ಇದೆ ಬಾರಪ್ಪಾ ಅನ್ನತ್ತೆ. ಬಟಾಣಿಯಲ್ಲಿ ಹೆಚ್ಚಿನ ಪ್ರಮಾಣದ ನಾರಿನಂಶ ಇರೋದ್ರಿಂದ ಎಷ್ಟೋ ದಿನ್ಗಳಿಂದ ಕೂಡ್ಕಂಡಿರೋ ತ್ಯಾಜ್ಯಗಳನ್ನ ಹೊರ್ಗಹಾಕ್ಲಿಕ್ಕೆ ಸಹಾಯ ಮಾಡತ್ತೆ. ಹಾಗೇ ಬಟಾಣಿ ಜೀರ್ಣಾಂಗ ವ್ಯವಸ್ಥೆಗೆ ತುಂಬಾನೇ ಸಾಥ್ ಕೊಡೋದೂ ಇದಕ್ಕೆ ಕಾರಣ ಇರ್ಬೋದು.
7. ಕೂದಲಿನ ಅಂದ ಕಾಪಾಡೋಕೆ ಇದ್ರಲ್ಲಿರೋ ವಿಟಮಿನ್ ಬಿ ಸಹಾಯ ಮಾಡತ್ತೆ:-
ಬಟಾಣಿಯಲ್ಲಿರೋ ವಿಟಮಿನ್ ಬಿ , ಫೋಲೆಟ್ , ವಿಟಮಿನ್ ಬಿ 6 ಕೂದಲು ಬೇರಿನಿಂದ ಗಟ್ಟಿಯಾಗೋ ಹಾಗೆ ನೋಡ್ಕೊಳತ್ತೆ. ವಿಟಮಿನ್ ಸಿ ಅನ್ನೋದು ಕೂದ್ಲು ಉದ್ರದೇ ಇರೋ ಹಾಗೆ ಕಾಪಾಡತ್ತೆ.

8.ಆಗಾಗ ಹುಷಾರ್ ತಪ್ಪಿ ಬೀಳದೆ ಇರೋ ಹಾಗೆ ನೋಡ್ಕೊಳತ್ತೆ:-
ನಮ್ ದೇಹದಲ್ಲಿರೋ ವ್ಯಾಧಿ ಕ್ಷಮತ್ವ ನಿರ್ಧಾರ ಆಗೋದೇ ವಿಟಮಿನ್ ಎ ಮೂಲಕ. ಒಂದು ತಟ್ಟೇ ಬಟಾಣಿಯಲ್ಲಿ ಸುಮಾರು 22 % ವಿಟಮಿನ್ ಎ ನಮ್ ದೇಹಕ್ಕೆ ಸಿಗತ್ತಂತೆ. ಅದ್ಕೊಸ್ಕರ ಇಮ್ಯುನಿಟಿ ಇಲ್ಲಾಂತ ಕೊರಗ್ಬೇಡಿ. ಬಟಾಣಿ ತಿನ್ನಿ. ಉಸಿರಾಟದ ತೊಂದ್ರೆ ಆಗ್ದೆ ಇರಕ್ಕೂ ವಿಟಮಿನ್ ಎ ಬೇಕಾಗತ್ತೆ.
9. ಚರ್ಮ ಹೊಳಿಯೋ ಹಾಗೆ ಮಾಡಿ ಚಿಕ್ಕೋರ ತರ ಕಾಣೋಹಾಗೆ ಮಾಡತ್ತೆ:-

ನಮ್ ದೇಹದಲ್ಲಿ ಫ್ರೀ ರಾಡಿಕಲ್ ಅನ್ನೋ ಅಂಶ ಇಲ್ದೇ ಹೋಗಿದ್ರೆ ಬಿಸ್ಲು , ಚಳಿ , ಮಳೆಯಂತ ನಮ್ ಚರ್ಮ ಬೇಗನೇ ಸುಕ್ಕು ಗಟ್ತಿತ್ತು. ಬಟಾಣಿಯಲ್ಲಿರೋ ಆಂಟಿ ಆಕ್ಸಿಡೆಂಟ್ ಈ ಫ್ರೀ ರಾಡಿಕಲ್ಗಳ ಆಯಸ್ಸು ಮತ್ತು ಅದ್ರ ಶಕ್ತಿಯನ್ನ ಜಾಸ್ತಿ ಮಾಡ್ಸತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…
ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…
ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…