ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಪಿಂಗ್ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.

1.ಗಡಿಬಿಡಿಯಲ್ಲಿ ಶಾಪಿಂಗ್ ಖಂಡಿತ ಮಾಡ್ಬೇಡಿ:-
ಅಯ್ಯೋ ಟೈಂ ಇಲ್ಲ.. ಬೇಗ ಹೋಗ್ಬೇಕು ಅಂದುಕೊಂಡು ಎಂದೂ ಶಾಪಿಂಗ್ ಮಾಡ್ಬೇಡಿ. ಇಂತ ಸಂದರ್ಭದಲ್ಲಿ ಬೇರೆ ಬೇರೆ ರೀತಿಯ ಡಿಸೈನ್ಗಳನ್ನ ನೋಡದೆ ಮೊದಲು ಅಂಗಡಿಗೆ ಹೋದಾಗ ಯಾವುದು ಕಣ್ಣಿಗೆ ಚೆನ್ನಾಗಿ ಕಾಣುತ್ತೋ ಅದನ್ನೇ ಕೊಂಡುಕೊಳ್ತೀವಿ.

ಆದ್ರೆ ಇನ್ನೂ ಸ್ವಲ್ಪ ಸಮಯ ಹುಡುಕಿದ್ರೆ ಅದಕ್ಕಿಂತ ಚೆಂದದ ಡಿಸೈನ್ವುಳ್ಳ ಬಟ್ಟೆ ಸಿಗಬಹುದು.
2.ಟ್ರಯಲ್ ಮಾಡದೆ ಪರ್ಚೇಸ್ ಮಾಡ್ಬೇಡಿ:-
ಕಣ್ಣಿಗೆ ಚೆಂದವಾಗಿ ಕಂಡ ಬಟ್ಟೆಯನ್ನ ಧರಿಸಿ ನೋಡಿದಾಗ ಅದು ನಿಮಗೆ ಸೂಟ್ ಆಗದಿರಬಹುದು. ಅಥವಾ ಫಿಟಿಂಗ್ನಲ್ಲಿ ವ್ಯತ್ಯಾಸವಿರುವ ಸಾಧ್ಯತೆಯೂ ಇರುತ್ತದೆ.

ಹೀಗಾಗಿ ಯಾವಾಗ್ಲೂ ಟ್ರಯಲ್ ನೋಡಿಯೇ ಬಟ್ಟೆ ಖರೀದಿ ಮಾಡಿ. ಅದರಲ್ಲೂ ವಿವಿಧ ಬ್ರ್ಯಾಂಡ್ಗಳ ಜೀನ್ಸ್ ಮತ್ತು ಟಾಪ್ಗಳ ಸೈಜ್ನಲ್ಲಿ ವ್ಯತ್ಯಾಸವಿರುತ್ತದೆ.
3.ಒಂದೇ ಡಿಸೈನ್ನಲ್ಲಿ ಬೇರೆ ಬೇರೆ ಬಣ್ಣದ ಬಟ್ಟೆ ತಗೋಬೇಡಿ:-
ಒಂದು ಟೀ ಶರ್ಟ್/ಟಾಪ್/ಪ್ಯಾಂಟ್ ಇಷ್ಟವಾದ್ರೆ ಅದೇ ಡಿಸೈನ್ನಲ್ಲಿ ಮೂರ್ನಾಲ್ಕು ವಿವಿಧ ಬಣ್ಣದ ಟೀ-ಶರ್ಟ್/ಟಾಪ್ ತೆಗೆದುಕೊಳ್ಳೋದನ್ನ ಮಾಡ್ಬೇಡಿ. ಸಾಕಷ್ಟು ವೆರೈಟಿಯ ಡಿಸೈನ್ಗಳು ಇರುವಾಗ ಒಂದೇ ಡಿಸೈನ್ಗೆ ಅಂಟಿಕೊಳ್ಳೋದು ಯಾಕೆ?

4.ನಿಮಗೆ ಫಿಟ್ ಆಗದ ಬಟ್ಟೆಯನ್ನ ಅಲ್ಲೇ ಬಿಡಿ:-
ಅಯ್ಯೋ ಈ ಟಾಪ್ ಎಷ್ಟೊಂದು ಚೆನ್ನಾಗಿದೆ… ಆದ್ರೆ ನನಗೆ ಸ್ವಲ್ಪ ಟೈಟ್ ಆಗ್ತಿದೆ… ಪರ್ವಾಗಿಲ್ಲ, ಮುಂದೆ ಸಣ್ಣ ಆಗ್ತೀನಿ…. ಎಂತೆಲ್ಲಾ ಅಂದುಕೊಂಡು ನಿಮಗೆ ಫಿಟ್ ಆಗದಿರುವ ಬಟ್ಟೆಯನ್ನ ಖರೀದಿಸಬೇಡಿ. ತುಂಬಾ ಇಷ್ಟವಾದ ಬಟ್ಟೆ ಸ್ವಲ್ಪ ಇದ್ದು, ನಿಮ್ಮ ಸೈಜ್ ನಲ್ಲಿ ಲಭ್ಯವಿಲ್ಲದಿದ್ರೆ ಅದನ್ನ ಟೈಲರ್ ಬಳಿ ಕೊಟ್ಟು ಫಿಟ್ ಮಾಡಿಸಿಕೊಳ್ಳಬಹುದು.

5.ಸೇಲ್ ಇದ್ದಾಗ ಶಾಪಿಂಗ್ ಹೋಗಿ:-
ಹೊಸ ಡಿಸೈನ್ನ ಬಟ್ಟೆಗಳ ಬೆಲೆ ತುಂಬಾ ದುಬಾರಿ ಎನಿಸಿದ್ರೆ ಸ್ವಲ್ಪ ಕಾಯಿರಿ. ಸ್ವಲ್ಪ ಸಮಯದ ನಂತರ ಡಿಸ್ಕೌಂಟ್ ಸೇಲ್ ಹಾಕಿದಾಗ ಅದೇ ಬಟ್ಟೆ ಕಡಿಮೆ ಬೆಲೆ/ ಅರ್ಧ ಬೆಲೆಗೂ ಸಿಗಬಹುದು. ಹಾಗಂತ ಎಲ್ಲಾ ಬಟ್ಟೆಗಳು ಸೇಲ್ನಲ್ಲಿ ಬರುತ್ತವೆ ಅಂದ್ಕೋಬೇಡಿ. ಇಂತದ್ದೊಂದು ಜಾಕೇಟ್ ಖರೀದಿಸಬೇಕು ಅಂದ್ಕೊಂಡು ಅದು ತುಂಬಾ ದಿನಗಳ ನಂತರ ಸಿಕ್ಕರೆ ಅದನ್ನ ಆಗಲೇ ಖರೀದಿಸಿದ್ರೆ ಉತ್ತಮ. ಸಾಮಾನ್ಯವಾಗಿ ಸಿಗೋ ಉಡುಪುಗಳಾದ್ರೆ ಸೇಲ್ ಹಾಕಿದಾಗಲೇ ಖರೀದಿ ಮಾಡಿ.

6.ಫ್ರೆಂಡ್ಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೇ ಇರಬೇಡಿ:-
ನಿಮ್ಮ ಸ್ಟೈಲ್ ಅಥವಾ ಟೇಸ್ಟ್ ನಿಮ್ಮ ಸ್ನೇಹಿತರಿಗೆ ಇಷ್ಟವಾಗದಿರಬಹುದು. ಅಥವಾ ನೀವು ಆರಿಸಿದ ಬಟ್ಟೆ ಚೆನ್ನಾಗಿಲ್ಲ ಅಂತಲೂ ಅವರು ಹೇಳಿಬಿಡಬಹುದು. ಆದ್ರೆ ಆ ಬಟ್ಟೆಯನ್ನ ಯಾವ ರೀತಿ ಸ್ಟೈಲ್ ಮಾಡಬೇಕು , ಯಾವುದರೊಂದಿಗೆ ಮ್ಯಾಚ್ ಮಾಡಿ ಹಾಕೋಬೇಕು ಅನ್ನೋದು ಅವರಿಗಿಂತ ಚೆನ್ನಾಗಿ ನಿಮಗೆ ಗೊತ್ತಿರುತ್ತದೆ. ಹೀಗಾಗಿ ಗೆಳೆಯ/ ಗೆಳತಿಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೆ ಇದ್ರೆ ನಿಮಗೇ ಲಾಸ್. ಸ್ನೇಹಿತರಿಗಿಂತ ನಿಮ್ಮ ಟೇಸ್ಟ್ ಭಿನ್ನವಾಗಿದ್ರೆ ಒಬ್ಬರೇ ಶಾಪಿಂಗ್ ಮಾಡಲು ಹೋಗಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…