News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಉಪಯುಕ್ತ ಮಾಹಿತಿ

ಬಟ್ಟೆ ಶಾಪಿಂಗ್ ಮಾಡೋವಾಗ ಈ ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ..!ತಿಳಿಯಲು ಈ ಲೇಖನ ಓದಿ ..

434

ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.

1.ಗಡಿಬಿಡಿಯಲ್ಲಿ ಶಾಪಿಂಗ್ ಖಂಡಿತ ಮಾಡ್ಬೇಡಿ:-
ಅಯ್ಯೋ ಟೈಂ ಇಲ್ಲ.. ಬೇಗ ಹೋಗ್ಬೇಕು ಅಂದುಕೊಂಡು ಎಂದೂ ಶಾಪಿಂಗ್ ಮಾಡ್ಬೇಡಿ. ಇಂತ ಸಂದರ್ಭದಲ್ಲಿ ಬೇರೆ ಬೇರೆ ರೀತಿಯ ಡಿಸೈನ್‍ಗಳನ್ನ ನೋಡದೆ ಮೊದಲು ಅಂಗಡಿಗೆ ಹೋದಾಗ ಯಾವುದು ಕಣ್ಣಿಗೆ ಚೆನ್ನಾಗಿ ಕಾಣುತ್ತೋ ಅದನ್ನೇ ಕೊಂಡುಕೊಳ್ತೀವಿ.

ಆದ್ರೆ ಇನ್ನೂ ಸ್ವಲ್ಪ ಸಮಯ ಹುಡುಕಿದ್ರೆ ಅದಕ್ಕಿಂತ ಚೆಂದದ ಡಿಸೈನ್‍ವುಳ್ಳ ಬಟ್ಟೆ ಸಿಗಬಹುದು.

2.ಟ್ರಯಲ್ ಮಾಡದೆ ಪರ್ಚೇಸ್ ಮಾಡ್ಬೇಡಿ:-
ಕಣ್ಣಿಗೆ ಚೆಂದವಾಗಿ ಕಂಡ ಬಟ್ಟೆಯನ್ನ ಧರಿಸಿ ನೋಡಿದಾಗ ಅದು ನಿಮಗೆ ಸೂಟ್ ಆಗದಿರಬಹುದು. ಅಥವಾ ಫಿಟಿಂಗ್‍ನಲ್ಲಿ ವ್ಯತ್ಯಾಸವಿರುವ ಸಾಧ್ಯತೆಯೂ ಇರುತ್ತದೆ.

ಹೀಗಾಗಿ ಯಾವಾಗ್ಲೂ ಟ್ರಯಲ್ ನೋಡಿಯೇ ಬಟ್ಟೆ ಖರೀದಿ ಮಾಡಿ. ಅದರಲ್ಲೂ ವಿವಿಧ ಬ್ರ್ಯಾಂಡ್‍ಗಳ ಜೀನ್ಸ್ ಮತ್ತು ಟಾಪ್‍ಗಳ ಸೈಜ್‍ನಲ್ಲಿ ವ್ಯತ್ಯಾಸವಿರುತ್ತದೆ.

3.ಒಂದೇ ಡಿಸೈನ್‍ನಲ್ಲಿ ಬೇರೆ ಬೇರೆ ಬಣ್ಣದ ಬಟ್ಟೆ ತಗೋಬೇಡಿ:-
ಒಂದು ಟೀ ಶರ್ಟ್/ಟಾಪ್/ಪ್ಯಾಂಟ್ ಇಷ್ಟವಾದ್ರೆ ಅದೇ ಡಿಸೈನ್‍ನಲ್ಲಿ ಮೂರ್ನಾಲ್ಕು ವಿವಿಧ ಬಣ್ಣದ ಟೀ-ಶರ್ಟ್/ಟಾಪ್ ತೆಗೆದುಕೊಳ್ಳೋದನ್ನ ಮಾಡ್ಬೇಡಿ. ಸಾಕಷ್ಟು ವೆರೈಟಿಯ ಡಿಸೈನ್‍ಗಳು ಇರುವಾಗ ಒಂದೇ ಡಿಸೈನ್‍ಗೆ ಅಂಟಿಕೊಳ್ಳೋದು ಯಾಕೆ?

4.ನಿಮಗೆ ಫಿಟ್ ಆಗದ ಬಟ್ಟೆಯನ್ನ ಅಲ್ಲೇ ಬಿಡಿ:-
ಅಯ್ಯೋ ಈ ಟಾಪ್ ಎಷ್ಟೊಂದು ಚೆನ್ನಾಗಿದೆ… ಆದ್ರೆ ನನಗೆ ಸ್ವಲ್ಪ ಟೈಟ್ ಆಗ್ತಿದೆ… ಪರ್ವಾಗಿಲ್ಲ, ಮುಂದೆ ಸಣ್ಣ ಆಗ್ತೀನಿ…. ಎಂತೆಲ್ಲಾ ಅಂದುಕೊಂಡು ನಿಮಗೆ ಫಿಟ್ ಆಗದಿರುವ ಬಟ್ಟೆಯನ್ನ ಖರೀದಿಸಬೇಡಿ. ತುಂಬಾ ಇಷ್ಟವಾದ ಬಟ್ಟೆ ಸ್ವಲ್ಪ ಇದ್ದು, ನಿಮ್ಮ ಸೈಜ್ ನಲ್ಲಿ ಲಭ್ಯವಿಲ್ಲದಿದ್ರೆ ಅದನ್ನ ಟೈಲರ್ ಬಳಿ ಕೊಟ್ಟು ಫಿಟ್ ಮಾಡಿಸಿಕೊಳ್ಳಬಹುದು.

5.ಸೇಲ್ ಇದ್ದಾಗ ಶಾಪಿಂಗ್ ಹೋಗಿ:-
ಹೊಸ ಡಿಸೈನ್‍ನ ಬಟ್ಟೆಗಳ ಬೆಲೆ ತುಂಬಾ ದುಬಾರಿ ಎನಿಸಿದ್ರೆ ಸ್ವಲ್ಪ ಕಾಯಿರಿ. ಸ್ವಲ್ಪ ಸಮಯದ ನಂತರ ಡಿಸ್ಕೌಂಟ್ ಸೇಲ್ ಹಾಕಿದಾಗ ಅದೇ ಬಟ್ಟೆ ಕಡಿಮೆ ಬೆಲೆ/ ಅರ್ಧ ಬೆಲೆಗೂ ಸಿಗಬಹುದು. ಹಾಗಂತ ಎಲ್ಲಾ ಬಟ್ಟೆಗಳು ಸೇಲ್‍ನಲ್ಲಿ ಬರುತ್ತವೆ ಅಂದ್ಕೋಬೇಡಿ. ಇಂತದ್ದೊಂದು ಜಾಕೇಟ್ ಖರೀದಿಸಬೇಕು ಅಂದ್ಕೊಂಡು ಅದು ತುಂಬಾ ದಿನಗಳ ನಂತರ ಸಿಕ್ಕರೆ ಅದನ್ನ ಆಗಲೇ ಖರೀದಿಸಿದ್ರೆ ಉತ್ತಮ. ಸಾಮಾನ್ಯವಾಗಿ ಸಿಗೋ ಉಡುಪುಗಳಾದ್ರೆ ಸೇಲ್ ಹಾಕಿದಾಗಲೇ ಖರೀದಿ ಮಾಡಿ.

6.ಫ್ರೆಂಡ್‍ಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೇ ಇರಬೇಡಿ:-
ನಿಮ್ಮ ಸ್ಟೈಲ್ ಅಥವಾ ಟೇಸ್ಟ್ ನಿಮ್ಮ ಸ್ನೇಹಿತರಿಗೆ ಇಷ್ಟವಾಗದಿರಬಹುದು. ಅಥವಾ ನೀವು ಆರಿಸಿದ ಬಟ್ಟೆ ಚೆನ್ನಾಗಿಲ್ಲ ಅಂತಲೂ ಅವರು ಹೇಳಿಬಿಡಬಹುದು. ಆದ್ರೆ ಆ ಬಟ್ಟೆಯನ್ನ ಯಾವ ರೀತಿ ಸ್ಟೈಲ್ ಮಾಡಬೇಕು , ಯಾವುದರೊಂದಿಗೆ ಮ್ಯಾಚ್ ಮಾಡಿ ಹಾಕೋಬೇಕು ಅನ್ನೋದು ಅವರಿಗಿಂತ ಚೆನ್ನಾಗಿ ನಿಮಗೆ ಗೊತ್ತಿರುತ್ತದೆ. ಹೀಗಾಗಿ ಗೆಳೆಯ/ ಗೆಳತಿಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೆ ಇದ್ರೆ ನಿಮಗೇ ಲಾಸ್. ಸ್ನೇಹಿತರಿಗಿಂತ ನಿಮ್ಮ ಟೇಸ್ಟ್ ಭಿನ್ನವಾಗಿದ್ರೆ ಒಬ್ಬರೇ ಶಾಪಿಂಗ್ ಮಾಡಲು ಹೋಗಿ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

    ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…

  • ಉದ್ಯೋಗ

    ಕರ್ನಾಟಕ ಪೌರಾಡಳಿತ ನಿದೇಶನಾಲಯದಲ್ಲಿ 50000ರೂ ವೇತನದ ಹುದ್ದೆಗಳು…ಅರ್ಜಿ ಸಲ್ಲಿಸಲು ಈ ಲೇಖನ ಓದಿ…

    ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…

  • ಸುದ್ದಿ

    ಸದ್ಯದಲ್ಲೇ ಪೂರ್ತಿಗೊಲ್ಲಲಿದೆ ಜಗತ್ತಿನ ಅತ್ಯಂತ ಎತ್ತರದ ಶಿವನ ಪ್ರತಿಮೆ…!

    ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…

  • ಸುದ್ದಿ

    ಗಂಡನಿಗೆ ಸರ್ ಪ್ರೈಸ್ ಹಾಗಿ ಸ್ಪೆಷಲ್ ಗಿಫ್ಟ್ ನೀಡಿದ ಹೆಂಡತಿ..! ಆ ಗಿಫ್ಟ್ ಏನು ಗೋತ್ತಾ.

    ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…