ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಪಿಂಗ್ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.

1.ಗಡಿಬಿಡಿಯಲ್ಲಿ ಶಾಪಿಂಗ್ ಖಂಡಿತ ಮಾಡ್ಬೇಡಿ:-
ಅಯ್ಯೋ ಟೈಂ ಇಲ್ಲ.. ಬೇಗ ಹೋಗ್ಬೇಕು ಅಂದುಕೊಂಡು ಎಂದೂ ಶಾಪಿಂಗ್ ಮಾಡ್ಬೇಡಿ. ಇಂತ ಸಂದರ್ಭದಲ್ಲಿ ಬೇರೆ ಬೇರೆ ರೀತಿಯ ಡಿಸೈನ್ಗಳನ್ನ ನೋಡದೆ ಮೊದಲು ಅಂಗಡಿಗೆ ಹೋದಾಗ ಯಾವುದು ಕಣ್ಣಿಗೆ ಚೆನ್ನಾಗಿ ಕಾಣುತ್ತೋ ಅದನ್ನೇ ಕೊಂಡುಕೊಳ್ತೀವಿ.

ಆದ್ರೆ ಇನ್ನೂ ಸ್ವಲ್ಪ ಸಮಯ ಹುಡುಕಿದ್ರೆ ಅದಕ್ಕಿಂತ ಚೆಂದದ ಡಿಸೈನ್ವುಳ್ಳ ಬಟ್ಟೆ ಸಿಗಬಹುದು.
2.ಟ್ರಯಲ್ ಮಾಡದೆ ಪರ್ಚೇಸ್ ಮಾಡ್ಬೇಡಿ:-
ಕಣ್ಣಿಗೆ ಚೆಂದವಾಗಿ ಕಂಡ ಬಟ್ಟೆಯನ್ನ ಧರಿಸಿ ನೋಡಿದಾಗ ಅದು ನಿಮಗೆ ಸೂಟ್ ಆಗದಿರಬಹುದು. ಅಥವಾ ಫಿಟಿಂಗ್ನಲ್ಲಿ ವ್ಯತ್ಯಾಸವಿರುವ ಸಾಧ್ಯತೆಯೂ ಇರುತ್ತದೆ.

ಹೀಗಾಗಿ ಯಾವಾಗ್ಲೂ ಟ್ರಯಲ್ ನೋಡಿಯೇ ಬಟ್ಟೆ ಖರೀದಿ ಮಾಡಿ. ಅದರಲ್ಲೂ ವಿವಿಧ ಬ್ರ್ಯಾಂಡ್ಗಳ ಜೀನ್ಸ್ ಮತ್ತು ಟಾಪ್ಗಳ ಸೈಜ್ನಲ್ಲಿ ವ್ಯತ್ಯಾಸವಿರುತ್ತದೆ.
3.ಒಂದೇ ಡಿಸೈನ್ನಲ್ಲಿ ಬೇರೆ ಬೇರೆ ಬಣ್ಣದ ಬಟ್ಟೆ ತಗೋಬೇಡಿ:-
ಒಂದು ಟೀ ಶರ್ಟ್/ಟಾಪ್/ಪ್ಯಾಂಟ್ ಇಷ್ಟವಾದ್ರೆ ಅದೇ ಡಿಸೈನ್ನಲ್ಲಿ ಮೂರ್ನಾಲ್ಕು ವಿವಿಧ ಬಣ್ಣದ ಟೀ-ಶರ್ಟ್/ಟಾಪ್ ತೆಗೆದುಕೊಳ್ಳೋದನ್ನ ಮಾಡ್ಬೇಡಿ. ಸಾಕಷ್ಟು ವೆರೈಟಿಯ ಡಿಸೈನ್ಗಳು ಇರುವಾಗ ಒಂದೇ ಡಿಸೈನ್ಗೆ ಅಂಟಿಕೊಳ್ಳೋದು ಯಾಕೆ?

4.ನಿಮಗೆ ಫಿಟ್ ಆಗದ ಬಟ್ಟೆಯನ್ನ ಅಲ್ಲೇ ಬಿಡಿ:-
ಅಯ್ಯೋ ಈ ಟಾಪ್ ಎಷ್ಟೊಂದು ಚೆನ್ನಾಗಿದೆ… ಆದ್ರೆ ನನಗೆ ಸ್ವಲ್ಪ ಟೈಟ್ ಆಗ್ತಿದೆ… ಪರ್ವಾಗಿಲ್ಲ, ಮುಂದೆ ಸಣ್ಣ ಆಗ್ತೀನಿ…. ಎಂತೆಲ್ಲಾ ಅಂದುಕೊಂಡು ನಿಮಗೆ ಫಿಟ್ ಆಗದಿರುವ ಬಟ್ಟೆಯನ್ನ ಖರೀದಿಸಬೇಡಿ. ತುಂಬಾ ಇಷ್ಟವಾದ ಬಟ್ಟೆ ಸ್ವಲ್ಪ ಇದ್ದು, ನಿಮ್ಮ ಸೈಜ್ ನಲ್ಲಿ ಲಭ್ಯವಿಲ್ಲದಿದ್ರೆ ಅದನ್ನ ಟೈಲರ್ ಬಳಿ ಕೊಟ್ಟು ಫಿಟ್ ಮಾಡಿಸಿಕೊಳ್ಳಬಹುದು.

5.ಸೇಲ್ ಇದ್ದಾಗ ಶಾಪಿಂಗ್ ಹೋಗಿ:-
ಹೊಸ ಡಿಸೈನ್ನ ಬಟ್ಟೆಗಳ ಬೆಲೆ ತುಂಬಾ ದುಬಾರಿ ಎನಿಸಿದ್ರೆ ಸ್ವಲ್ಪ ಕಾಯಿರಿ. ಸ್ವಲ್ಪ ಸಮಯದ ನಂತರ ಡಿಸ್ಕೌಂಟ್ ಸೇಲ್ ಹಾಕಿದಾಗ ಅದೇ ಬಟ್ಟೆ ಕಡಿಮೆ ಬೆಲೆ/ ಅರ್ಧ ಬೆಲೆಗೂ ಸಿಗಬಹುದು. ಹಾಗಂತ ಎಲ್ಲಾ ಬಟ್ಟೆಗಳು ಸೇಲ್ನಲ್ಲಿ ಬರುತ್ತವೆ ಅಂದ್ಕೋಬೇಡಿ. ಇಂತದ್ದೊಂದು ಜಾಕೇಟ್ ಖರೀದಿಸಬೇಕು ಅಂದ್ಕೊಂಡು ಅದು ತುಂಬಾ ದಿನಗಳ ನಂತರ ಸಿಕ್ಕರೆ ಅದನ್ನ ಆಗಲೇ ಖರೀದಿಸಿದ್ರೆ ಉತ್ತಮ. ಸಾಮಾನ್ಯವಾಗಿ ಸಿಗೋ ಉಡುಪುಗಳಾದ್ರೆ ಸೇಲ್ ಹಾಕಿದಾಗಲೇ ಖರೀದಿ ಮಾಡಿ.

6.ಫ್ರೆಂಡ್ಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೇ ಇರಬೇಡಿ:-
ನಿಮ್ಮ ಸ್ಟೈಲ್ ಅಥವಾ ಟೇಸ್ಟ್ ನಿಮ್ಮ ಸ್ನೇಹಿತರಿಗೆ ಇಷ್ಟವಾಗದಿರಬಹುದು. ಅಥವಾ ನೀವು ಆರಿಸಿದ ಬಟ್ಟೆ ಚೆನ್ನಾಗಿಲ್ಲ ಅಂತಲೂ ಅವರು ಹೇಳಿಬಿಡಬಹುದು. ಆದ್ರೆ ಆ ಬಟ್ಟೆಯನ್ನ ಯಾವ ರೀತಿ ಸ್ಟೈಲ್ ಮಾಡಬೇಕು , ಯಾವುದರೊಂದಿಗೆ ಮ್ಯಾಚ್ ಮಾಡಿ ಹಾಕೋಬೇಕು ಅನ್ನೋದು ಅವರಿಗಿಂತ ಚೆನ್ನಾಗಿ ನಿಮಗೆ ಗೊತ್ತಿರುತ್ತದೆ. ಹೀಗಾಗಿ ಗೆಳೆಯ/ ಗೆಳತಿಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೆ ಇದ್ರೆ ನಿಮಗೇ ಲಾಸ್. ಸ್ನೇಹಿತರಿಗಿಂತ ನಿಮ್ಮ ಟೇಸ್ಟ್ ಭಿನ್ನವಾಗಿದ್ರೆ ಒಬ್ಬರೇ ಶಾಪಿಂಗ್ ಮಾಡಲು ಹೋಗಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
*ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…