ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ.

ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ.

ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ ಕೂಡ ಆಗಿದ್ದಾರೆ. ಅಲ್ಲದೆ ಮಕ್ಕಳ ಒಟ್ಟಾರೆ ಬೆಳವಣಿಗೆಗೆ ಆರಂಭಿಕ ಕೆಲವು ವರ್ಷಗಳು ಎಷ್ಟು ಮುಖ್ಯ ಎಂಬುದು ಸನ್ನಿ ಲಿಯೋನ್ ತಿಳಿದುಕೊಂಡಿದ್ದಾರೆ.

ಈ ಶಾಲೆಗಾಗಿ ಸನ್ನಿ ಲಿಯೋನ್ ಸಾಕಷ್ಟು ಸಮಯ ತೆಗೆದುಕೊಂಡಿದ್ದಾರೆ. ಅಲ್ಲದೆ ಈ ಶಾಲೆಗಾಗಿ ಸಾಕಷ್ಟು ಕಠಿಣ ಶ್ರಮವನ್ನು ವಹಿಸಿದ್ದಾರೆ. ಸನ್ನಿ ಸ್ವತಃ ಕುಳಿತು ಶಾಲೆಯ ಫಿಚರ್ಸ್, ಇಂಟಿರಿಯರ್ಸ್ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಕೆಲಸ ಮಾಡಿದ್ದಾರೆ.ಸನ್ನಿ ಲಿಯೋನ್ ಹಾಗೂ ಅವರ ಪತಿಗೆ ಈ ಸ್ಕೂಲ್ ಒಂದು ಕನಸಾಗಿದ್ದು, ಈ ಸ್ಕೂಲ್ ಕೇವಲ ಆರ್ಟ್ ಸ್ಕೂಲ್ ಅಲ್ಲದೆ ಪ್ಲೇ ಸ್ಕೂಲ್ ಆಗಿಯೂ ಇರುತ್ತದೆ. ಈ ಶಾಲೆಯಲ್ಲಿ ಮಕ್ಕಳಿಗೆ ಆರ್ಟ್ ಹಾಗೂ ಫ್ಯೂಶನ್ ಕಲಿಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…
ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ. ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮತ್ತು…
ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…
ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.
ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….