ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ.

ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ.

ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ ಕೂಡ ಆಗಿದ್ದಾರೆ. ಅಲ್ಲದೆ ಮಕ್ಕಳ ಒಟ್ಟಾರೆ ಬೆಳವಣಿಗೆಗೆ ಆರಂಭಿಕ ಕೆಲವು ವರ್ಷಗಳು ಎಷ್ಟು ಮುಖ್ಯ ಎಂಬುದು ಸನ್ನಿ ಲಿಯೋನ್ ತಿಳಿದುಕೊಂಡಿದ್ದಾರೆ.

ಈ ಶಾಲೆಗಾಗಿ ಸನ್ನಿ ಲಿಯೋನ್ ಸಾಕಷ್ಟು ಸಮಯ ತೆಗೆದುಕೊಂಡಿದ್ದಾರೆ. ಅಲ್ಲದೆ ಈ ಶಾಲೆಗಾಗಿ ಸಾಕಷ್ಟು ಕಠಿಣ ಶ್ರಮವನ್ನು ವಹಿಸಿದ್ದಾರೆ. ಸನ್ನಿ ಸ್ವತಃ ಕುಳಿತು ಶಾಲೆಯ ಫಿಚರ್ಸ್, ಇಂಟಿರಿಯರ್ಸ್ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಕೆಲಸ ಮಾಡಿದ್ದಾರೆ.ಸನ್ನಿ ಲಿಯೋನ್ ಹಾಗೂ ಅವರ ಪತಿಗೆ ಈ ಸ್ಕೂಲ್ ಒಂದು ಕನಸಾಗಿದ್ದು, ಈ ಸ್ಕೂಲ್ ಕೇವಲ ಆರ್ಟ್ ಸ್ಕೂಲ್ ಅಲ್ಲದೆ ಪ್ಲೇ ಸ್ಕೂಲ್ ಆಗಿಯೂ ಇರುತ್ತದೆ. ಈ ಶಾಲೆಯಲ್ಲಿ ಮಕ್ಕಳಿಗೆ ಆರ್ಟ್ ಹಾಗೂ ಫ್ಯೂಶನ್ ಕಲಿಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…