News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

46

ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ.

ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ.

ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ ಕೂಡ ಆಗಿದ್ದಾರೆ. ಅಲ್ಲದೆ ಮಕ್ಕಳ ಒಟ್ಟಾರೆ ಬೆಳವಣಿಗೆಗೆ ಆರಂಭಿಕ ಕೆಲವು ವರ್ಷಗಳು ಎಷ್ಟು ಮುಖ್ಯ ಎಂಬುದು ಸನ್ನಿ ಲಿಯೋನ್ ತಿಳಿದುಕೊಂಡಿದ್ದಾರೆ.

ಈ ಶಾಲೆಗಾಗಿ ಸನ್ನಿ ಲಿಯೋನ್ ಸಾಕಷ್ಟು ಸಮಯ ತೆಗೆದುಕೊಂಡಿದ್ದಾರೆ. ಅಲ್ಲದೆ ಈ ಶಾಲೆಗಾಗಿ ಸಾಕಷ್ಟು ಕಠಿಣ ಶ್ರಮವನ್ನು ವಹಿಸಿದ್ದಾರೆ. ಸನ್ನಿ ಸ್ವತಃ ಕುಳಿತು ಶಾಲೆಯ ಫಿಚರ್ಸ್, ಇಂಟಿರಿಯರ್ಸ್ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಕೆಲಸ ಮಾಡಿದ್ದಾರೆ.ಸನ್ನಿ ಲಿಯೋನ್ ಹಾಗೂ ಅವರ ಪತಿಗೆ ಈ ಸ್ಕೂಲ್ ಒಂದು ಕನಸಾಗಿದ್ದು, ಈ ಸ್ಕೂಲ್ ಕೇವಲ ಆರ್ಟ್ ಸ್ಕೂಲ್ ಅಲ್ಲದೆ ಪ್ಲೇ ಸ್ಕೂಲ್ ಆಗಿಯೂ ಇರುತ್ತದೆ. ಈ ಶಾಲೆಯಲ್ಲಿ ಮಕ್ಕಳಿಗೆ ಆರ್ಟ್ ಹಾಗೂ ಫ್ಯೂಶನ್ ಕಲಿಯಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪರ ಪುರುಷನ ಜೊತೆ ಒಂದೇ ಸ್ಟ್ರೆಚರ್‌ನಲ್ಲಿ ಹೋಗುವಂತೆ ಮಹಿಳೆಗೆ ಒತ್ತಾಯ…….!

    ಒಂದೇ ಸ್ಟ್ರೆಚರ್‌ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್‍ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್‌ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….

  • ಉಪಯುಕ್ತ ಮಾಹಿತಿ

    ಕೆಟ್ಟ ಕನಸುಗಳು ಬೀಳದಿರಲು ಹಾಗೂ ಸುಖ ನಿದ್ರೆ ಮಾಡಲು..! ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.

  • ಸುದ್ದಿ

    ಪ್ರತಿದಿನ ಎದೆಗೆ ಗುದ್ದುತ್ತಿದ್ದ ಸಾಕುನಾಯಿಗಳು, ನೋವಿನಿಂದ ವೈದ್ಯರ ಬಳಿ ಹೋದ ಮಹಿಳೆಗೆ ಕಾದಿತ್ತು ಭಾರಿ ಶಾಕ್.​

    ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್​ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್​ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್​ನ ಬಾರ್ಗೋಡ್​ ನಿವಾಸಿಯಾಗಿರುವ​ ಲಿಂಡಾ ಮುಂಕ್ಲೆ(65) ವೇಲ್ಸ್​ ಆನ್​ಲೈನ್​ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್​ ಶೆಫರ್ಡ್​ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading

  • ಆಧ್ಯಾತ್ಮ, ಜ್ಯೋತಿಷ್ಯ

    ಶುಭ ಶನಿವಾರದಂದು ಈ ವಸ್ತುಗಳು ನಿಮ್ಮ ಕಣ್ಣಿಗೆ ಬಿದ್ರೆ ಅದೃಷ್ಟವೋ ಅದೃಷ..!

    ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…