ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ.

ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ.

ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ ಕೂಡ ಆಗಿದ್ದಾರೆ. ಅಲ್ಲದೆ ಮಕ್ಕಳ ಒಟ್ಟಾರೆ ಬೆಳವಣಿಗೆಗೆ ಆರಂಭಿಕ ಕೆಲವು ವರ್ಷಗಳು ಎಷ್ಟು ಮುಖ್ಯ ಎಂಬುದು ಸನ್ನಿ ಲಿಯೋನ್ ತಿಳಿದುಕೊಂಡಿದ್ದಾರೆ.

ಈ ಶಾಲೆಗಾಗಿ ಸನ್ನಿ ಲಿಯೋನ್ ಸಾಕಷ್ಟು ಸಮಯ ತೆಗೆದುಕೊಂಡಿದ್ದಾರೆ. ಅಲ್ಲದೆ ಈ ಶಾಲೆಗಾಗಿ ಸಾಕಷ್ಟು ಕಠಿಣ ಶ್ರಮವನ್ನು ವಹಿಸಿದ್ದಾರೆ. ಸನ್ನಿ ಸ್ವತಃ ಕುಳಿತು ಶಾಲೆಯ ಫಿಚರ್ಸ್, ಇಂಟಿರಿಯರ್ಸ್ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಕೆಲಸ ಮಾಡಿದ್ದಾರೆ.ಸನ್ನಿ ಲಿಯೋನ್ ಹಾಗೂ ಅವರ ಪತಿಗೆ ಈ ಸ್ಕೂಲ್ ಒಂದು ಕನಸಾಗಿದ್ದು, ಈ ಸ್ಕೂಲ್ ಕೇವಲ ಆರ್ಟ್ ಸ್ಕೂಲ್ ಅಲ್ಲದೆ ಪ್ಲೇ ಸ್ಕೂಲ್ ಆಗಿಯೂ ಇರುತ್ತದೆ. ಈ ಶಾಲೆಯಲ್ಲಿ ಮಕ್ಕಳಿಗೆ ಆರ್ಟ್ ಹಾಗೂ ಫ್ಯೂಶನ್ ಕಲಿಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…
ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…
ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.