ಸುದ್ದಿ

ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

45

ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ.

ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ.

ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ ಕೂಡ ಆಗಿದ್ದಾರೆ. ಅಲ್ಲದೆ ಮಕ್ಕಳ ಒಟ್ಟಾರೆ ಬೆಳವಣಿಗೆಗೆ ಆರಂಭಿಕ ಕೆಲವು ವರ್ಷಗಳು ಎಷ್ಟು ಮುಖ್ಯ ಎಂಬುದು ಸನ್ನಿ ಲಿಯೋನ್ ತಿಳಿದುಕೊಂಡಿದ್ದಾರೆ.

ಈ ಶಾಲೆಗಾಗಿ ಸನ್ನಿ ಲಿಯೋನ್ ಸಾಕಷ್ಟು ಸಮಯ ತೆಗೆದುಕೊಂಡಿದ್ದಾರೆ. ಅಲ್ಲದೆ ಈ ಶಾಲೆಗಾಗಿ ಸಾಕಷ್ಟು ಕಠಿಣ ಶ್ರಮವನ್ನು ವಹಿಸಿದ್ದಾರೆ. ಸನ್ನಿ ಸ್ವತಃ ಕುಳಿತು ಶಾಲೆಯ ಫಿಚರ್ಸ್, ಇಂಟಿರಿಯರ್ಸ್ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಕೆಲಸ ಮಾಡಿದ್ದಾರೆ.ಸನ್ನಿ ಲಿಯೋನ್ ಹಾಗೂ ಅವರ ಪತಿಗೆ ಈ ಸ್ಕೂಲ್ ಒಂದು ಕನಸಾಗಿದ್ದು, ಈ ಸ್ಕೂಲ್ ಕೇವಲ ಆರ್ಟ್ ಸ್ಕೂಲ್ ಅಲ್ಲದೆ ಪ್ಲೇ ಸ್ಕೂಲ್ ಆಗಿಯೂ ಇರುತ್ತದೆ. ಈ ಶಾಲೆಯಲ್ಲಿ ಮಕ್ಕಳಿಗೆ ಆರ್ಟ್ ಹಾಗೂ ಫ್ಯೂಶನ್ ಕಲಿಯಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಆಸ್ಪತ್ರೆಯಲ್ಲಿ ಬಿಲ್ ಪಾವತಿಸದೇ ಇರದ ಕಾರಣ ಪ್ರಭಾಕರ್ ಅವರ ಮೃತದೇಹವನ್ನು ಹೊರಗೆ ಬಿಟ್ಟಿರಲಿಲ್ಲ, ಆಗ ಬಂದವರು ಯಾರು ಗೊತ್ತಾ?

    ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…

  • ಸ್ಪೂರ್ತಿ

    ತಿನ್ನದೇ ಉಳಿದ ಊಟವನ್ನು ನೀವ್ ಏನ್ ಮಾಡ್ತೀರೋ ಗೊತ್ತಿಲ್ಲಾ.?ಆದ್ರೆ ಮಿಕ್ಕಿದ ಊಟವನ್ನು ಈ ಬಾಲಕಿಯರು ಏನ್ ಮಾಡ್ತಾರೆ ಗೊತ್ತಾ.! ಈ ಲೇಖನ ಎಲ್ಲರಿಗೂ ಸ್ಪೂರ್ತಿ ಶೇರ್ ಮಾಡಿ…

    ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.

  • ಸುದ್ದಿ

    ಮೀನಿಗಾಗಿ ಬಲೆ ಬೀಸಿದವನಿಗೆ ಸಿಕ್ಕಿದ್ದು ಬರೋಬ್ಬರಿ 20 ಕೋಟಿ, ಅದೇಗೆ ಗೊತ್ತೆ

    ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….

  • Cinema

    ದರ್ಶನ್ ಸಿನಿಮಾ ಬಗ್ಗೆ ಧುನಿಯಾ ರಶ್ಮಿ ಹೇಳಿದ ಶಾಕಿಂಗ್ ಮಾತೇನು ಗೊತ್ತಾ?

    ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ  ತಮ್ಮ ಅನುಭವಗಳನ್ನ ಹೇಳಿದ ರಶ್ಮಿ,  ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ  ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ  ಇಬ್ಬರು ನಟರ  ಹೆಸರನ್ನು ಹೇಳಿದರು, ಒಬ್ಬರನ್ನು  ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಸುದ್ದಿ

    ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!

    ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…