ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ.

ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ ಲಾಭ ಗಳಿಸುತ್ತಿದ್ದಾರೆ.

ಬರಗಾಲದಿಂದ ಬೆಳೆಗಳು ಕೈಕೊಟ್ಟಾಗ ಹೈನುಗಾರಿಕೆ ಮೊರೆಹೋದ ರೋಜಾ, ಹಸು ಸಾಕಾಣಿಕೆ ಮೂಲಕ ತಮ್ಮ ತೋಟದ ಮನೆಯ ಪಕ್ಕದ ಶೆಡ್ ಒಂದರಲ್ಲಿ ಸುಮಾರು 200 ಕ್ಕೂ ಹೆಚ್ಚು ಹಸುಗಳನ್ನ ಸಾಕಿದ್ದಾರೆ. ಹಸುಗಳಿಗೆ ಸಮಯಕ್ಕೆ ಸರಿಯಾಗಿ ಒಣ ಹಾಗೂ ಹಸಿರು ಮೇವು, ಬೂಸಾ ಸೇರಿದಂತೆ ಪೌಷ್ಠಿಕ ಆಹಾರವನ್ನ ಕೊಟ್ಟು ತಮ್ಮ ಮಕ್ಕಳಂತೆ ಹಸುಗಳನ್ನ ಆರೋಗ್ಯವಾಗಿ ನೋಡಿಕೊಳ್ಳುತ್ತಿದ್ದಾರೆ.

ರೋಜಾ ಅವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಹಸುವಿನ ಸಗಣಿಯನ್ನ ಗೊಬ್ಬರವನ್ನಾಗಿ ಬಳಸಿಕೊಂಡು ಹಸಿ ಮೇವನ್ನ ಬೆಳೆದು ಹಸುಗಳಿಗೆ ಬೇಕಾದ ಪೌಷ್ಟಿಕಾಂಶವುಳ್ಳ ಆಹಾರ ನೀಡುತ್ತಿದ್ದಾರೆ. ಹಸುಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವ ಇವರು ಅವುಗಳ ಆರೋಗ್ಯದ ದೃಷ್ಟಿಯಿಂದ ವಾರಕ್ಕೊಮ್ಮೆ ಪಶು ವೈದ್ಯರನ್ನ ಕರೆಸಿ ತಪಾಸಣೆ ಮಾಡಿಸಿ ಚಿಕಿತ್ಸೆ ಕೋಡಿಸುತ್ತಿದ್ದಾರೆ. ಗೋವುಗಳ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸುತ್ತಿದ್ದಾರೆ.

ಹೀಗಾಗಿ ಇವರ ಸಾಧನೆಯನ್ನು ಗಮನಿಸಿದ ಭಾರತೀಯ ಹೈನುಗಾರಿಕೆ ಇಲಾಖೆ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಭೀಕರ ಬರದಿಂದ ತತ್ತರಿಸಿ ಸಾಲದ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರ ನಡುವೆ ನೂತನ ತಂತ್ರಜ್ಞಾನದ ಜೊತೆಗೆ ಸಾವಯವ ಪದ್ಧತಿಯನ್ನು ಅಳವಡಿಸಿಕೊಂಡು ಹೈನುಗಾರಿಕೆ ಮಾಡಿ ಲಕ್ಷಾಂತರ ರೂಪಾಯಿ ಸಂಪಾದಿಸಿರುವ ಈ ಮಹಿಳೆ ದೇಶಕ್ಕೆ ಮಾದರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.
ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…