ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ.

ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ ಲಾಭ ಗಳಿಸುತ್ತಿದ್ದಾರೆ.

ಬರಗಾಲದಿಂದ ಬೆಳೆಗಳು ಕೈಕೊಟ್ಟಾಗ ಹೈನುಗಾರಿಕೆ ಮೊರೆಹೋದ ರೋಜಾ, ಹಸು ಸಾಕಾಣಿಕೆ ಮೂಲಕ ತಮ್ಮ ತೋಟದ ಮನೆಯ ಪಕ್ಕದ ಶೆಡ್ ಒಂದರಲ್ಲಿ ಸುಮಾರು 200 ಕ್ಕೂ ಹೆಚ್ಚು ಹಸುಗಳನ್ನ ಸಾಕಿದ್ದಾರೆ. ಹಸುಗಳಿಗೆ ಸಮಯಕ್ಕೆ ಸರಿಯಾಗಿ ಒಣ ಹಾಗೂ ಹಸಿರು ಮೇವು, ಬೂಸಾ ಸೇರಿದಂತೆ ಪೌಷ್ಠಿಕ ಆಹಾರವನ್ನ ಕೊಟ್ಟು ತಮ್ಮ ಮಕ್ಕಳಂತೆ ಹಸುಗಳನ್ನ ಆರೋಗ್ಯವಾಗಿ ನೋಡಿಕೊಳ್ಳುತ್ತಿದ್ದಾರೆ.

ರೋಜಾ ಅವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಹಸುವಿನ ಸಗಣಿಯನ್ನ ಗೊಬ್ಬರವನ್ನಾಗಿ ಬಳಸಿಕೊಂಡು ಹಸಿ ಮೇವನ್ನ ಬೆಳೆದು ಹಸುಗಳಿಗೆ ಬೇಕಾದ ಪೌಷ್ಟಿಕಾಂಶವುಳ್ಳ ಆಹಾರ ನೀಡುತ್ತಿದ್ದಾರೆ. ಹಸುಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವ ಇವರು ಅವುಗಳ ಆರೋಗ್ಯದ ದೃಷ್ಟಿಯಿಂದ ವಾರಕ್ಕೊಮ್ಮೆ ಪಶು ವೈದ್ಯರನ್ನ ಕರೆಸಿ ತಪಾಸಣೆ ಮಾಡಿಸಿ ಚಿಕಿತ್ಸೆ ಕೋಡಿಸುತ್ತಿದ್ದಾರೆ. ಗೋವುಗಳ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸುತ್ತಿದ್ದಾರೆ.

ಹೀಗಾಗಿ ಇವರ ಸಾಧನೆಯನ್ನು ಗಮನಿಸಿದ ಭಾರತೀಯ ಹೈನುಗಾರಿಕೆ ಇಲಾಖೆ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಭೀಕರ ಬರದಿಂದ ತತ್ತರಿಸಿ ಸಾಲದ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರ ನಡುವೆ ನೂತನ ತಂತ್ರಜ್ಞಾನದ ಜೊತೆಗೆ ಸಾವಯವ ಪದ್ಧತಿಯನ್ನು ಅಳವಡಿಸಿಕೊಂಡು ಹೈನುಗಾರಿಕೆ ಮಾಡಿ ಲಕ್ಷಾಂತರ ರೂಪಾಯಿ ಸಂಪಾದಿಸಿರುವ ಈ ಮಹಿಳೆ ದೇಶಕ್ಕೆ ಮಾದರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…