ಮನರಂಜನೆ

ಬರುತ್ತಿದೆ ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ..!ನೀವೂ ಕೂಡ ಆಡಿಶನ್’ನಲ್ಲಿ ಭಾಗವಹಿಸಿ.ಎಲ್ಲಿ,ಹೇಗೆ ತಿಳಿಯಲು ಮುಂದೆ ಓದಿ…

628

ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ ಇದಾಗಿದ್ದು,ಈಗಾಗಲೇ 3 ಸೀಸನ್’ಗಳನ್ನೂ ಯಶಸ್ವಿಯಾಗಿ ಪೂರೈಸಿದ್ದು, ಈಗ ನಾಲ್ಕನೇ ಸೀಸನ್ ಆರಂಭವಾಗುತ್ತಿದೆ.

ಏನಿದು, ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಕಾರ್ಯಕ್ರಮ..?ಹೇಗೆ ನಡೆಯುತ್ತೆ..?

ಪ್ಯಾಟೆ ಹುಡುಗಿಯರು ಹಳ್ಳಿಗೆ ಹೋಗಿ, ಹಳ್ಳಿ ಜನರಂತೆ ಜೀವನ ನಡೆಸುವ ಕಾರ್ಯಕ್ರಮವೇ ಈ ರಿಯಾಲಿಟಿ ಶೋ.ಬೆಂಗಳೂರು ನಗರದಂತ ಸಿಟಿಯಲ್ಲಿ ಹುಟ್ಟಿ ಬೆಳೆದಿರುವ, ಹಳ್ಳಿ ಜೀವನದ ಗಂಧ ಗಾಳಿಯೇ ಗೊತ್ತಿಲ್ಲದಿರುವ ಯುವತಿಯರು, ಮೂರುವರೆ ತಿಂಗಳ ಕಾಲ ಹಳ್ಳಿಯಲ್ಲಿ ಹಳ್ಳಿಗರಂತೆ ಜೀವನ ನಡೆಸುವುದರ ಜೊತೆಗೆ, ವಿವಿಧ ಬಗೆಯ ಗೇಮ್ಗಳು,ಟಾಸ್ಕ್ ಗಳು ಎಲ್ಲದರಲ್ಲಿ ಭಾಗವಹಿಸಿ ಜಯಿಸಬೇಕಾಗುತ್ತದೆ.

ಭಾಗವಹಿಸಲು ಬೇಕಾದ ಅರ್ಹತೆ…

ಭಾಗವಹಿಸುವ ಯುವತಿಯರು 18-24 ವರ್ಷದೊಳಗಿನರವರಾಗಿರಬೇಕು.ಮೂಲ ಸಿಟಿಯಲ್ಲಿ ಹುಟ್ಟಿ ಬೆಳೆದವರಾಗಿರಬೇಕು.

ಆಡಿಷನ್ ಎಲ್ಲಿ..?

ಬೆಂಗಳೂರಿನ ಮಹಾರಾಣಿ ಅಮ್ಮಣ್ಣಿ ಕಾಲೇಜಿನಲ್ಲಿ ಫೆಬ್ರವರಿ 11 ರಂದು ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4’ ಆಡಿಷನ್ ಬೆಳಿಗ್ಗೆ 9 ಗಂಟೆಯಿಂದ ಶುರುವಾಗಲಿದ್ದು, ಆಡಿಷನ್ ನಲ್ಲಿ ಪಾಸ್ ಆದವರು ನೇರವಾಗಿ ಕಾರ್ಯಕ್ರಮಕ್ಕೆ ಆಯ್ಕೆಯಾಗಬಹುದಂತೆ.ಈಗಾಗಲೇ ಸುವರ್ಣ ವಾಹಿನಿಯಲ್ಲಿ ಶೋನ ಟ್ರೈಲರ್ ಪ್ರಸಾರವಾಗುತ್ತಿದ್ದು, ಇನ್ನೇನು ಸದ್ಯದಲ್ಲೇ ಶೋ ಪ್ರಾರಂಭವಾಗಲಿದೆ.

ನಿಮ್ಗೂ ಅವಕಾಶ ಸಿಗಬಹುದು…

2015ರಲ್ಲಿ ಕೊನೆಯ ಬಾರಿಗೆ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಪ್ರಸಾರವಾಗಿದ್ಡು,ಈಗಾಗಲೇ 3 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿರುವ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಕಾರ್ಯಕ್ರಮ ಈಗ ನಾಲ್ಕನೇ ಸೀಸನ್ ಆರಂಭವಾಗುತ್ತಿದೆ. ಇದಕ್ಕಾಗಿ ಆಡಿಶನ್ ಗೆ ಆಹ್ವಾನ ಮಾಡಲಾಗಿದ್ದು, ನೀವು ಕೂಡ ಭಾಗವಹಿಸುವ ಅವಕಾಶ ಸಿಕ್ಕಿದೆ.ಚಾನ್ಸ್ ಮಿಸ್ ಮಾಡ್ಕೋಬೇಡಿ.ಒಂದು ಬಾರಿ ಪ್ರಯತ್ನಿಸಿ ನೋಡಿ.

ನಿರೂಪಕ ಯಾರು..?

ಜನಪ್ರಿಯ ಈ ರಿಯಾಲಿಟಿ ಶೋ ಇನ್ನೂ ಆಡಿಶನ್ ಹಂತದಲ್ಲಿದ್ದು,ಸ್ಪರ್ದಿಗಳ ಆಯ್ಕೆ ನಂತರ ಶೋ ಪ್ರಸಾರದ ದಿನಾಂಕ ನಿಗದಿಯಾಗಲಿದೆ. ಹಿಂದಿನ ಶೋ ಗಳ ನಿರೂಪಕರಾಗಿ ಅಕುಲ್ ಬಾಲಾಜಿ ಮತ್ತು ಸಂತೋಷ್ ಭರ್ಜರಿಯಾಗಿ ನಡೆಸಿಕೊಟ್ಟಿದ್ದರು.ಆದ್ರೆ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4 ನಿರೂಪಕರು ಯಾರು ಎಂಬುದನ್ನು ಸುವರ್ಣ ವಾಹಿನಿ ಇನ್ನೂ ಬಹಿರಂಗಗೊಳಿಸಿಲ್ಲ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ 24 ಕಂಡೀಷನ್‌ಗಳನ್ನ ಪಾಲಿಸಿದರೆ ಸರ್ಕಾರದವರೇ ಮದುವೆ ಮಾಡಿಸ್ತಾರೆ..! ಯಾವಾಗ ಗೊತ್ತಾ?

    ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್‌ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಎರಡು ದಿನಕ್ಕೊಮ್ಮೆ ಕಡಲೆಬೀಜವನ್ನು ಸೇವಿಸಿದ್ರೆ ಹೃದಯ ಸಂಬಂಧಿ ಖಾಯಿಲೆಗಳು ನಿಮ್ಮ ಬಳಿ ಸುಳಿಯುವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….

  • ಸುದ್ದಿ

    ಎಚ್ಚರಿಕೆ ಕಾವೇರಿ ನೀರು ಬಿಟ್ಟರೆ ಜನ ದಂಗೆ ಏಳ್ತಾರೆ: ಮಾದೇಗೌಡ ……!

    ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರಿಗೆ ಮೊದಲೇ ಸಾವಿನ ಮುನ್ಸೂಚನೆ ಸಿಕ್ಕಿತ್ತಾ?ಇದಕ್ಕಿದೆ ಈ ಎರಡು ಕಾರಣ!

    ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…