ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ.

ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ.

ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ ಇಡೀ ಸಿಬ್ಬಂದಿಗೆ ಕೆಟ್ಟ ಹೆಸರು ಬರುತ್ತದೆ. ಇಂತಹ ಪ್ರಕರಣಗಳನ್ನು ತಪ್ಪಿಸಬೇಕು. ಅಲ್ಲದೆ, ಸಣ್ಣಪುಟ್ಟ ಅಪಘಾತಗಳು ನಡೆದ ಸಂದರ್ಭದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ಸೇವೆ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಮುಷ್ಕರದ ಸಂದರ್ಭದಲ್ಲಿ ವಿನಾಕಾರಣ ಬಸ್ ಗಳು ಹಾನಿಗೀಡಾಗಿದ್ದು, ಅದನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುವ ಅವರು, ಪ್ರಯಾಣಿಕರು ಸಣ್ಣಪುಟ್ಟ ಕಿರಿಕಿರಿ ಮಾಡಿದರೂ, ಮೆಲುದನಿಯಲ್ಲೇ ಮಾತನಾಡಿ ಎಂದು ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು. ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25…
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…