ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ.

ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ.

ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ ಇಡೀ ಸಿಬ್ಬಂದಿಗೆ ಕೆಟ್ಟ ಹೆಸರು ಬರುತ್ತದೆ. ಇಂತಹ ಪ್ರಕರಣಗಳನ್ನು ತಪ್ಪಿಸಬೇಕು. ಅಲ್ಲದೆ, ಸಣ್ಣಪುಟ್ಟ ಅಪಘಾತಗಳು ನಡೆದ ಸಂದರ್ಭದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ಸೇವೆ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಮುಷ್ಕರದ ಸಂದರ್ಭದಲ್ಲಿ ವಿನಾಕಾರಣ ಬಸ್ ಗಳು ಹಾನಿಗೀಡಾಗಿದ್ದು, ಅದನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುವ ಅವರು, ಪ್ರಯಾಣಿಕರು ಸಣ್ಣಪುಟ್ಟ ಕಿರಿಕಿರಿ ಮಾಡಿದರೂ, ಮೆಲುದನಿಯಲ್ಲೇ ಮಾತನಾಡಿ ಎಂದು ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್ಅಪ್ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್ನ ಶ್ರೇಷ್ಠ ಬ್ಯಾಟರ್ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್ಎ ಕ್ರಿಕೆಟ್ನಲ್ಲಿ ಮತ್ತು ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…
![]()
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…
ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ ಆರಂಭವಾಗಿದೆ. ಚಳಿಯಿ೦ದ ಕೂಡಿದ ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.