ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ.

ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ.

ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ ಇಡೀ ಸಿಬ್ಬಂದಿಗೆ ಕೆಟ್ಟ ಹೆಸರು ಬರುತ್ತದೆ. ಇಂತಹ ಪ್ರಕರಣಗಳನ್ನು ತಪ್ಪಿಸಬೇಕು. ಅಲ್ಲದೆ, ಸಣ್ಣಪುಟ್ಟ ಅಪಘಾತಗಳು ನಡೆದ ಸಂದರ್ಭದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ಸೇವೆ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಮುಷ್ಕರದ ಸಂದರ್ಭದಲ್ಲಿ ವಿನಾಕಾರಣ ಬಸ್ ಗಳು ಹಾನಿಗೀಡಾಗಿದ್ದು, ಅದನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುವ ಅವರು, ಪ್ರಯಾಣಿಕರು ಸಣ್ಣಪುಟ್ಟ ಕಿರಿಕಿರಿ ಮಾಡಿದರೂ, ಮೆಲುದನಿಯಲ್ಲೇ ಮಾತನಾಡಿ ಎಂದು ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು(05-01-2023): ವಸತಿ ಯೋಜನೆಗಳ ಫಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್ಇಡಿ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.