ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ.

ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ.

ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ ಇಡೀ ಸಿಬ್ಬಂದಿಗೆ ಕೆಟ್ಟ ಹೆಸರು ಬರುತ್ತದೆ. ಇಂತಹ ಪ್ರಕರಣಗಳನ್ನು ತಪ್ಪಿಸಬೇಕು. ಅಲ್ಲದೆ, ಸಣ್ಣಪುಟ್ಟ ಅಪಘಾತಗಳು ನಡೆದ ಸಂದರ್ಭದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ಸೇವೆ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಮುಷ್ಕರದ ಸಂದರ್ಭದಲ್ಲಿ ವಿನಾಕಾರಣ ಬಸ್ ಗಳು ಹಾನಿಗೀಡಾಗಿದ್ದು, ಅದನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುವ ಅವರು, ಪ್ರಯಾಣಿಕರು ಸಣ್ಣಪುಟ್ಟ ಕಿರಿಕಿರಿ ಮಾಡಿದರೂ, ಮೆಲುದನಿಯಲ್ಲೇ ಮಾತನಾಡಿ ಎಂದು ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…