News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

71

ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ.

ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ.

ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ ಇಡೀ ಸಿಬ್ಬಂದಿಗೆ ಕೆಟ್ಟ ಹೆಸರು ಬರುತ್ತದೆ. ಇಂತಹ ಪ್ರಕರಣಗಳನ್ನು ತಪ್ಪಿಸಬೇಕು. ಅಲ್ಲದೆ, ಸಣ್ಣಪುಟ್ಟ ಅಪಘಾತಗಳು ನಡೆದ ಸಂದರ್ಭದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ಸೇವೆ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಮುಷ್ಕರದ ಸಂದರ್ಭದಲ್ಲಿ ವಿನಾಕಾರಣ ಬಸ್ ಗಳು ಹಾನಿಗೀಡಾಗಿದ್ದು, ಅದನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುವ ಅವರು, ಪ್ರಯಾಣಿಕರು ಸಣ್ಣಪುಟ್ಟ ಕಿರಿಕಿರಿ ಮಾಡಿದರೂ, ಮೆಲುದನಿಯಲ್ಲೇ ಮಾತನಾಡಿ ಎಂದು ಸಲಹೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇವರ ದಿನ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ…!

    ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…

  • ಜ್ಯೋತಿಷ್ಯ

    ಹನುಮಂತ ದೇವರನ್ನು ಕೃಪೆಯಿಂದ ಶುಭಲಾಭ…ನಿಮ್ಮರಾಶಿಯೂ ಇದೆಯಾ ನೊಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….

  • ಸುದ್ದಿ

    ವಿಚಿತ್ರವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ – ಆಶ್ಚರ್ಯಕ್ಕೆ ಒಳಗಾದ ಶೋರೂಂ ಸಿಬ್ಬಂದಿ,!ಕಾರಣವೇನು ಎಂದು ತಿಳಿದರೆ ಶಾಕ್,.!

    ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್‍‍ರವರು ಚೆಕ್‍‍ನಲ್ಲೋ, ಡಿಡಿಯಲ್ಲೋ, ಇ‍ಎಂ‍ಐನಲ್ಲೊ…

  • ಸುದ್ದಿ

    ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

    ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…

  • ಉಪಯುಕ್ತ ಮಾಹಿತಿ

    ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ  “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…

  • ಕ್ರೀಡೆ, ಸಾಧನೆ, ಸುದ್ದಿ

    1500 ಮೀ. ಓಡಿ ಚಿನ್ನ ಗೆದ್ದು ಮೈದಾನದಲ್ಲೇ ಮೃತಪಟ್ಟ 78 ವರ್ಷದ ವೃದ್ಧ.

    78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್‍ನ ಸಂಗ್ರೂರ್‍ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…