ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ.

ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ.

ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ ಇಡೀ ಸಿಬ್ಬಂದಿಗೆ ಕೆಟ್ಟ ಹೆಸರು ಬರುತ್ತದೆ. ಇಂತಹ ಪ್ರಕರಣಗಳನ್ನು ತಪ್ಪಿಸಬೇಕು. ಅಲ್ಲದೆ, ಸಣ್ಣಪುಟ್ಟ ಅಪಘಾತಗಳು ನಡೆದ ಸಂದರ್ಭದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ಸೇವೆ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಮುಷ್ಕರದ ಸಂದರ್ಭದಲ್ಲಿ ವಿನಾಕಾರಣ ಬಸ್ ಗಳು ಹಾನಿಗೀಡಾಗಿದ್ದು, ಅದನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುವ ಅವರು, ಪ್ರಯಾಣಿಕರು ಸಣ್ಣಪುಟ್ಟ ಕಿರಿಕಿರಿ ಮಾಡಿದರೂ, ಮೆಲುದನಿಯಲ್ಲೇ ಮಾತನಾಡಿ ಎಂದು ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್ ನ ಬ್ಲಾಕ್ ಮೇಲ್ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…
ಒನ್ಪ್ಲಸ್ನ ಜನಪ್ರಿಯ ಸ್ಮಾರ್ಟ್ಫೋನ್ ಒನ್ಪ್ಲಸ್ 7 ಮತ್ತು ಒನ್ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್ಪ್ಲಸ್ 7 ಸರಣಿಯ ಬಳಿಕ ಒನ್ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಹೊಸ ಸ್ನ್ಯಾಪ್ಡ್ರ್ಯಾಗನ್ 855 Plus ಚಿಪ್ಸಹಿತ ನೂತನ ಸ್ಮಾರ್ಟ್ಫೋನ್ ಒನ್ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಒನ್ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…