ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ.

ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ.

ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ ಇಡೀ ಸಿಬ್ಬಂದಿಗೆ ಕೆಟ್ಟ ಹೆಸರು ಬರುತ್ತದೆ. ಇಂತಹ ಪ್ರಕರಣಗಳನ್ನು ತಪ್ಪಿಸಬೇಕು. ಅಲ್ಲದೆ, ಸಣ್ಣಪುಟ್ಟ ಅಪಘಾತಗಳು ನಡೆದ ಸಂದರ್ಭದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ಸೇವೆ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಮುಷ್ಕರದ ಸಂದರ್ಭದಲ್ಲಿ ವಿನಾಕಾರಣ ಬಸ್ ಗಳು ಹಾನಿಗೀಡಾಗಿದ್ದು, ಅದನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುವ ಅವರು, ಪ್ರಯಾಣಿಕರು ಸಣ್ಣಪುಟ್ಟ ಕಿರಿಕಿರಿ ಮಾಡಿದರೂ, ಮೆಲುದನಿಯಲ್ಲೇ ಮಾತನಾಡಿ ಎಂದು ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…
ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…