News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಸುದ್ದಿ

ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

71

ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ.

ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ.

ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ ಇಡೀ ಸಿಬ್ಬಂದಿಗೆ ಕೆಟ್ಟ ಹೆಸರು ಬರುತ್ತದೆ. ಇಂತಹ ಪ್ರಕರಣಗಳನ್ನು ತಪ್ಪಿಸಬೇಕು. ಅಲ್ಲದೆ, ಸಣ್ಣಪುಟ್ಟ ಅಪಘಾತಗಳು ನಡೆದ ಸಂದರ್ಭದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ಸೇವೆ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಮುಷ್ಕರದ ಸಂದರ್ಭದಲ್ಲಿ ವಿನಾಕಾರಣ ಬಸ್ ಗಳು ಹಾನಿಗೀಡಾಗಿದ್ದು, ಅದನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುವ ಅವರು, ಪ್ರಯಾಣಿಕರು ಸಣ್ಣಪುಟ್ಟ ಕಿರಿಕಿರಿ ಮಾಡಿದರೂ, ಮೆಲುದನಿಯಲ್ಲೇ ಮಾತನಾಡಿ ಎಂದು ಸಲಹೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಗರ್ಭಿಣಿ ಸ್ತ್ರೀಯರು ಇವನ್ನು ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಅಪಾಯ! ಈ ಲೇಖನಿ ಓದಿ…

    ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.

  • ಸೌಂದರ್ಯ

    ಮೆಂತೆ ಕಾಳು ಬಳಸಿ ನಿಮ್ಮ ‘ಸೌಂದರ್ಯವನ್ನು’ ಹೆಚ್ಚಿಸಿಕೊಳ್ಳಿ

    ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….

  • ಸುದ್ದಿ

    ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

    ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…

  • ಸುದ್ದಿ

    ಕಾಲಿನಿಂದಲೇ ಮತದಾನ ಮಾಡಿ ಎಲ್ಲರಿಗೂ ಸ್ಪರ್ತಿಯಾದ ಲಕ್ಷ್ಮೀ…

    ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ.  ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…