ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ.

ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ.

ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ ಇಡೀ ಸಿಬ್ಬಂದಿಗೆ ಕೆಟ್ಟ ಹೆಸರು ಬರುತ್ತದೆ. ಇಂತಹ ಪ್ರಕರಣಗಳನ್ನು ತಪ್ಪಿಸಬೇಕು. ಅಲ್ಲದೆ, ಸಣ್ಣಪುಟ್ಟ ಅಪಘಾತಗಳು ನಡೆದ ಸಂದರ್ಭದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ಸೇವೆ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಮುಷ್ಕರದ ಸಂದರ್ಭದಲ್ಲಿ ವಿನಾಕಾರಣ ಬಸ್ ಗಳು ಹಾನಿಗೀಡಾಗಿದ್ದು, ಅದನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುವ ಅವರು, ಪ್ರಯಾಣಿಕರು ಸಣ್ಣಪುಟ್ಟ ಕಿರಿಕಿರಿ ಮಾಡಿದರೂ, ಮೆಲುದನಿಯಲ್ಲೇ ಮಾತನಾಡಿ ಎಂದು ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…
ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಹೇಳಿದರು. ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್ ಬಳಕೆದಾರರು ಜಿಪಿಎಸ್ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…
ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ) ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…
ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…