News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

73

ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ.

ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ.

ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ ಇಡೀ ಸಿಬ್ಬಂದಿಗೆ ಕೆಟ್ಟ ಹೆಸರು ಬರುತ್ತದೆ. ಇಂತಹ ಪ್ರಕರಣಗಳನ್ನು ತಪ್ಪಿಸಬೇಕು. ಅಲ್ಲದೆ, ಸಣ್ಣಪುಟ್ಟ ಅಪಘಾತಗಳು ನಡೆದ ಸಂದರ್ಭದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ಸೇವೆ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಮುಷ್ಕರದ ಸಂದರ್ಭದಲ್ಲಿ ವಿನಾಕಾರಣ ಬಸ್ ಗಳು ಹಾನಿಗೀಡಾಗಿದ್ದು, ಅದನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುವ ಅವರು, ಪ್ರಯಾಣಿಕರು ಸಣ್ಣಪುಟ್ಟ ಕಿರಿಕಿರಿ ಮಾಡಿದರೂ, ಮೆಲುದನಿಯಲ್ಲೇ ಮಾತನಾಡಿ ಎಂದು ಸಲಹೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

    ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..  ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…

  • ಉಪಯುಕ್ತ ಮಾಹಿತಿ

    ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.

  • ಗ್ಯಾಜೆಟ್

    ಜಿಯೋ ಗ್ರಾಹಕರಿಗೆ ಮತ್ತೊಂದು ಬಂಪರ್ ಆಫರ್!ಮಾಹಿತಿಗೆ ಈ ಸುದ್ದಿ ನೋಡಿ

    ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…

  • ಜ್ಯೋತಿಷ್ಯ

    ಈ ಸ್ಥಿತಿಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…