ಸ್ಪೂರ್ತಿ

ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

185

ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು.

ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು.

ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಹಾಗಾಗಿ ಆತನಿಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆದ ಮೇಲೆ ಆಕೆ ಸಹ ತಂದೆತಾಯಿಯ ಜತೆಗೆ ಬಿಕನೀರ್ ಹೋದಳು.

ಅಲ್ಲೇ ಓದುಕೊಳ್ಳುತ್ತಿರಬೇಕಾದರೆ 2002, ಮೇ 26ರಂದು ತಮ್ಮ ಮನೆ ಬಳಿ ನಡೆದ ಬಾಂಬ್ ಬ್ಲಾಸ್ಟ್‌ನಲ್ಲಿ ಮಾಳವಿಕಾ ತನ್ನ ಎರಡೂ ಕೈಗಳನ್ನು ಕಳೆದುಕೊಂಡಳು. ಆಗ ಆಕೆಗೆ 13 ವರ್ಷ ವಯಸ್ಸು. ಆ ಘಟನೆ ಕಾರಣದಿಂದ 18 ತಿಂಗಳ ಕಾಲ ಆಸ್ಪತ್ರೆಯಲ್ಲಿ ಆಕೆ ಇದ್ದಳು.

ಆದರೆ ಆಸ್ಪತ್ರೆಯಿಂದ ಬಂದರೂ ತನ್ನೆರಡು ಕೈಗಳು ಹೋದವೆಂದು ಆಕೆ ಎಂದಿಗೂ ಕೊರಗುತ್ತಾ ಕೂರಲಿಲ್ಲ. ತನಗೆಂದು ಒಂದು ಗುರಿಯನ್ನು ಇಟ್ಟುಕೊಂಡಳು. ಅದಕ್ಕಾಗಿ ಶ್ರಮಿಸಿದರು. ಎರಡು ಕೈಗಳು ಇಲ್ಲದಿದ್ದರೂ ಬರೆಯುವುದು, ಟೈಪ್ ಮಾಡುವುದನು ಪ್ರಾಕ್ಟೀಸ್ ಮಾಡಿದಳು. ಅದಕ್ಕಾಗಿ ಆಕೆ ಸಾಕಷ್ಟು ಕಷ್ಟಪಟ್ಟಳು. ಆದರೆ ಕೊನೆಗೆ ಆಕೆ ತನ್ನ 28ನೇ ವರ್ಷದಲ್ಲಿ ಪಿಎಚ್‌ಡಿ ಪೂರ್ಣಗೊಳಿಸಿದರು.

ಕೊನೆಗೂ ತನ್ನ ಗುರಿಯನ್ನು ಸಾಧಿಸಿದರು. ಆದರೆ ಆಕೆ ಪಿಎಚ್‌ಡಿ ಪೂರ್ಣಗೊಳಿಸಿದ್ದಷ್ಟೇ ಅಲ್ಲದೆ, ತನ್ನಂತಹವರಿಗೆ ಸ್ಫೂರ್ತಿಯಾಗಿ ಸಹ ಇದ್ದಾರೆ. ಅನೇಕ ಕಾರ್ಯಕ್ರಮಗಳಲ್ಲಿ ಅಂಗವೈಕಲ್ಯ ಇರುವವರಿಗೆ ಸ್ಫೂರ್ತಿಯನ್ನು ತುಂಬುವಂತೆ ಆಕೆ ಉಪನ್ಯಾಸಗಳನ್ನು ಸಹ ಮಾಡುತ್ತಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

    ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…

  • ಸುದ್ದಿ

    ‘ಕುರಿ’ ಪ್ರತಾಪ್ ಲೈಫಲ್ಲಿ ಫಸ್ಟ್‌ ಟೈಮ್ ಏನೇನೋ ಆಗ್ತಿದೆ..! ಏನೇನ್ ಆಗ್ತಿದೆ ಗೊತ್ತಾ?

    ‘ಕುರಿ’ ಪ್ರತಾಪ್‌ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್‌. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್‌’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್‌’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್‌ ಏನೇನೋ ಆಗ್ತಿದೆ!…

  • ರಾಜಕೀಯ

    ಇಂದಿರಾ ಕ್ಯಾಂಟೀನ್‌ ಮತ್ತು ನಮ್ಮ ಅಪ್ಪಾಜಿ ಕ್ಯಾಂಟೀನ್‌ ಇವೆರಡರಲ್ಲಿ ಜನರಿಗೆ ಯಾವುದು ಇಷ್ಟವಾಗುತ್ತೆ ಗೊತ್ತಾ?ಈ ಲೇಖನಿ ಓದಿ ನಿಮ್ಮ ಅಭಿಪ್ರಾಯ ತಿಳಿಸಿ…

    ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್‌ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್‌’ ಎಂಬ ಹೆಸರಿನಲ್ಲಿ ಆರಂಭಿಸಿದೆ.

  • ಉಪಯುಕ್ತ ಮಾಹಿತಿ

    ನೀವು ಕೀ ಇಲ್ಲದೆಯೇ ಬೀಗವನ್ನು ತೆರೆಯಬಹುದು..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.

  • ಸಿನಿಮಾ

    ‘ಬಾಹುಬಲಿ’ಗಿಂತುಲೂ “ಕುರುಕ್ಷೇತ್ರ” ಅದ್ದೂರಿ, ದರ್ಶನ್ ಫೋಟೋ ಸೃಷ್ಟಿಸಿದ ಸಂಚಲನ !!!

    ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.

  • ಸುದ್ದಿ

    ಬೆತ್ತಲೆ ಫೋಟೋ ಅಪ್ಲೋಡ್ ಮಾಡಿ ತನ್ನ ಹುಟ್ಟು ಹಬ್ಬವನ್ನು ಸಂಬ್ರಮಿಸಿದ ನಟಿ…!

    ವಾಷಿಂಗ್ಟನ್: ಸಾಮಾನ್ಯವಾಗಿ ಸೆಲಬ್ರೆಟಿಗಳು ತಮ್ಮ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಳ್ಳುತ್ತಾರೆ. ಆದರೆ ಹಾಲಿವುಡ್‍ನ ಖ್ಯಾತ ನಟಿ, ಗಾಯಕಿ ತನ್ನ ಬೆತ್ತಲೆ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಜನ್ಮದಿನವನ್ನು ಸಂಭ್ರಮಿಸಿದ್ದಾರೆ. ಹಾಲಿವುಡ್‍ನ ಮೀನ್ ಗಲ್ರ್ಸ್, ಫ್ರೀಕಿ ಫ್ರೈಡೇ ಸಿನಿಮಾದ ನಟಿ ಲಿಂಡ್ಸೆ ಲೋಹನ್ ಜುಲೈ 2ರಂದು 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲಿಂಡ್ಸೆ ಕನ್ನಡಿಯ ಮುಂದೆ ಬೆತ್ತಲಾಗಿ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋದಲ್ಲಿ ಲಿಂಡ್ಸೆ ಆಭರಣಗಳನ್ನು ಹೊರತಾಗಿ ಏನನ್ನೂ ಧರಿಸಿಲ್ಲ. ಹುಟ್ಟುಹಬ್ಬ ಆಚರಣೆಗೂ 2 ನಿಮಿಷ ಮುನ್ನ…