ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಬಿಎಂಪಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು ಮುಖ್ಯ ಕಾರಣವೇನೆಂದರೆ ಬಾಣಂತಿಯರಿಗಾಗಿ ಉಪಯುಕ್ತ ಪೌಷ್ಟಿಕಾಂಶ ಮತ್ತು ಅವರಿಗಾಗಿ ಹಾಲು ಸಹ ನೀಡಬೇಕು ಎಂದು ನಿರ್ಧರಿಸಲಾಗಿದೆ.

ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ 11 ಸಾವಿರ ಹೆರಿಗೆ ಆಗಲಿದೆಎಂದು ಅಂದಾಜಿಸಲಾಗಿದ್ದು, ಸುಮಾರು 30 ಸಾವಿರ ಲೀಟರ್ ಹಾಲುಬೇಕಾಗುತ್ತದೆ.

ಬಿಬಿಎಂಪಿ ಆಸ್ಪತ್ರೆಗಳಿಗೆ ಬರುವವರ ಸಂಖ್ಯೆ ಹೆಚ್ಚಿಸುವ ಸಲುವಾಗಿ ಈಗಾಗಲೇ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ಪಿಂಕ್ ಬೇಬಿ ಹೆಸರಿನಲ್ಲಿ ಬಿಬಿಎಂಪಿ ಹೆರಿಗೆ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣು ಮಗುವಿನ ಹೆಸರಿನಲ್ಲಿ 1 ಲಕ್ಷರೂ. ಬಾಂಡ್ ನೀಡಲಾಗುತ್ತಿದೆ. ಇದೀಗ ಹಾಲು ಯೋಜನೆ ಆರಂಭಿಸಲಿದೆ. 15 ಲಕ್ಷರೂ. ವೆಚ್ಚ 10 ವರ್ಷಗಳ ಹಿಂದೆ ಬಾಣಂತಿಯರಿಗೆ ಹಾಲು ನೀಡುವ ವ್ಯವಸ್ಥೆ ಜಾರಿಯಲ್ಲಿತ್ತು.ಆದರೆ, ಕಾರಣಾಂತರಗಳಿಂದ ಅದನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಹಾಲು ನೀಡುವುದನ್ನು ಆರಂಭಿಸಲಾಗುತ್ತಿದೆ. ವಾರ್ಷಿಕ 30 ಸಾವಿರ ಲೀಟರ್ ಹಾಲು ಬೇಕಾಗಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.ಅದಕ್ಕಾಗಿ 15 ಲಕ್ಷ ರೂ. ವ್ಯಯಿಸಲು ನಿರ್ಧರಿಸಿದ್ದಾರೆ.

ಹಾಲು ವಿತರಣೆ ಹೇಗೆ?: ಹಾಲು ಪೂರೈಕೆ ಮಾಡುವ ಸಂಸ್ಥೆಯ ಡೇರಿಗಳಿಗೆ ಬಿಬಿಎಂಪಿ ಆಸ್ಪತ್ರೆಗಳಲ್ಲಾಗುವ ಹೆರಿಗೆಗಳು ಮತ್ತು ಬಾಣಂತಿಯರ ಸಂಖ್ಯೆಯನ್ನು ತಿಳಿಸಲಾಗುತ್ತದೆ. ಆ ದಿನ ಎಷ್ಟು ಹಾಲು ಪೂರೈಸಬೇಕು ಎಂಬುದನ್ನು ಅದರಲ್ಲಿ ಹೇಳಲಾಗುತ್ತದೆ. ಹೀಗೆ ಸಂಸ್ಥೆ ಪೂರೈಸುವ ಹಾಲನ್ನು ಆಸ್ಪತ್ರೆಗಳಲ್ಲಿ ಕಾಯಿಸಿ ಬಾಣಂತಿಯರಿಗೆ ನೀಡಲಾಗುತ್ತದೆ. ತಿಂಗಳಾಂತ್ಯಕ್ಕೆ ಪೂರೈಕೆಯಾದ ಹಾಲಿನ ಪ್ರಮಾಣವನ್ನು ಗಮನಿಸಿಕೊಂಡು ಹಣ ಬಿಡುಗಡೆ ಮಾಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ. .ನಿಮ್ಮ ಸಮಸ್ಯೆ.ಏನೇ…
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…