ಉಪಯುಕ್ತ ಮಾಹಿತಿ

ಬಾಯಿ ಹುಣ್ಣಿಗೆ ಇಲ್ಲಿವೆ ಸುಲಭ ಮನೆ ಮದ್ದುಗಳು..!ತಿಳಿಯಲು ಈ ಲೇಖನ ಓದಿ ಮರೆಯದೇ ಎಲ್ಲರಿಗ್ಗು ಶೇರ್ ಮಾಡಿ ಉಪಯೋಗವಾಗಲಿ…

2426

ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ…

ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:-

ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್ ಇನ್ಫೆಕ್ಷನ್ ಇರುವುದು, ಆಗಾಗ್ಗೆ ಟೂತ್ ಪೇಸ್ಟ್ ಅನ್ನು ಬದಲಾಯಿಸುವುದು, ಹಲ್ಲಿನ ಸಮಸ್ಯೆ, ಹೊಟ್ಟೆ ಉರಿಯುವಿಗೆ, ಧೂಮಪಾನ ಮತ್ತು ಮದ್ಯ ಪಾನ ಸೇವನೆಯಿಂದ ಬಾಯಿ ಹುಣ್ಣು ಬರುವುದಕ್ಕೆ ಪ್ರಮುಖ ಕಾರಣಗಳು.

ನಿಮ್ಮ ಮನೆಯಲ್ಲೇ ಇವೆ ಮದ್ದುಗಳು:-

* ಬಿ ಕಾಂಪ್ಲೆಕ್ಸ್ ಅಧಿಕವಾಗಿರುವ ಆಹಾರವನ್ನು ಹೆಚ್ಚಾಗಿ ಸೇವಿಸುವುದರಿಂದ ನೀರು ಮತ್ತು ಎಳನೀರನ್ನು ಹೆಚ್ಚಾಗಿ ಸೇವಿಸುವುದರಿಂದ ಬಾಯಿ ಹುಣ್ಣು ಬರದಂತೆ ನೋಡಿಕೊಳ್ಳ ಬಹುದು.

* ಖಾಲಿ ಹೊಟ್ಟೆಯಲ್ಲಿ ಒಂದೆರಡು ತುಳಸಿ ಎಲೆಗಳನ್ನ ಅಗೆದು ತಿನ್ನುವುದರಿಂದ ಬಾಯಿ ಹುಣ್ಣಿನಿಂದ ಉಪಶಮನ ಪಡೆಯ ಬಹುದು.

* ತೆಂಗಿನ ಕಾಯಿಯ ಹಾಲಿನಲ್ಲಿ ಆಗಾಗ್ಗೆ ಬಾಯಿಯನ್ನ ಮುಕ್ಕಳಿಸಿದರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ, ಅಥವಾ ಅದು ಸಾಧ್ಯವಾಗದೆ ಇರುವಾಗ ಬೆಚ್ಚಗಿನ ನೀರಿನಲ್ಲಿ ಉಪ್ಪನ್ನ ಬೆರೆಸಿಕೊಂಡು ಬಾಯಿಯನ್ನು ಮುಕ್ಕಳಿಸಿದ್ದಾರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ.

* ನೀರಿನಲ್ಲಿ ಮೆಂತೆಯನ್ನು ಮಿಕ್ಸ್ ಮಾಡಿ ಕುಡಿಸಿ ನಂತರ ಆ ನೀರನ್ನು ಪಿಳ್ತಾರ್ ಮಾಡಿ ಸ್ವಲ್ಪ ತಣ್ಣಗಾದ ಮೇಲೆ ಅದರಿಂದ ಬಾಯಿಯನ್ನು ಮುಕ್ಕಳಿಸಿದರೆ ಬಾಯಿ ಹುಣ್ಣಿಗೆ ಮುಕ್ತಿ ಸಿಗುತ್ತದೆ.

* ಬಾಯಿ ಹುಣ್ಣು ಇರುವ ಜಗದಲ್ಲಿ ಜೇನುತುಪ್ಪವನ್ನು ಅಥವಾ ಅರಿಶಿನಪುಡಿಯನ್ನು ಬೆರೆಸಿದ ನೀರನ್ನು ನಯವಾಗಿ ಹಚ್ಚುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೆ ಗ್ರಾಮದಲ್ಲಿ ಸರ್ಪಂಚ್ ಹುದ್ದೆ ಸಿಗಲಿದೆ..!ತಿಳಿಯಲು ಈ ಲೇಖನ ಓದಿ..

    ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಹಣ್ಣು ಮಾತ್ರವಲ್ಲ, ಬಾಳೆಹೂವು ಕೂಡ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…

  • ಸಿನಿಮಾ

    ಹಾಲಿವುಡ್’ಗೆ ಹಾರಲಿರುವ ಸೂಪರ್ ಸ್ಟಾರ್ ‘ಕಿಚ್ಚ ಸುದೀಪ್’!

    ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್‍ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.

  • ಜ್ಯೋತಿಷ್ಯ

    ಮಕರ ಸಂಕ್ರಾಂತಿ ಹಬ್ಬದ ನಂತರ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!

    ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…

  • ಸುದ್ದಿ

    ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

    ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…