News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಬಾಯಿ ಹುಣ್ಣಿಗೆ ಇಲ್ಲಿವೆ ಸುಲಭ ಮನೆ ಮದ್ದುಗಳು..!ತಿಳಿಯಲು ಈ ಲೇಖನ ಓದಿ ಮರೆಯದೇ ಎಲ್ಲರಿಗ್ಗು ಶೇರ್ ಮಾಡಿ ಉಪಯೋಗವಾಗಲಿ…

2423

ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ…

ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:-

ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್ ಇನ್ಫೆಕ್ಷನ್ ಇರುವುದು, ಆಗಾಗ್ಗೆ ಟೂತ್ ಪೇಸ್ಟ್ ಅನ್ನು ಬದಲಾಯಿಸುವುದು, ಹಲ್ಲಿನ ಸಮಸ್ಯೆ, ಹೊಟ್ಟೆ ಉರಿಯುವಿಗೆ, ಧೂಮಪಾನ ಮತ್ತು ಮದ್ಯ ಪಾನ ಸೇವನೆಯಿಂದ ಬಾಯಿ ಹುಣ್ಣು ಬರುವುದಕ್ಕೆ ಪ್ರಮುಖ ಕಾರಣಗಳು.

ನಿಮ್ಮ ಮನೆಯಲ್ಲೇ ಇವೆ ಮದ್ದುಗಳು:-

* ಬಿ ಕಾಂಪ್ಲೆಕ್ಸ್ ಅಧಿಕವಾಗಿರುವ ಆಹಾರವನ್ನು ಹೆಚ್ಚಾಗಿ ಸೇವಿಸುವುದರಿಂದ ನೀರು ಮತ್ತು ಎಳನೀರನ್ನು ಹೆಚ್ಚಾಗಿ ಸೇವಿಸುವುದರಿಂದ ಬಾಯಿ ಹುಣ್ಣು ಬರದಂತೆ ನೋಡಿಕೊಳ್ಳ ಬಹುದು.

* ಖಾಲಿ ಹೊಟ್ಟೆಯಲ್ಲಿ ಒಂದೆರಡು ತುಳಸಿ ಎಲೆಗಳನ್ನ ಅಗೆದು ತಿನ್ನುವುದರಿಂದ ಬಾಯಿ ಹುಣ್ಣಿನಿಂದ ಉಪಶಮನ ಪಡೆಯ ಬಹುದು.

* ತೆಂಗಿನ ಕಾಯಿಯ ಹಾಲಿನಲ್ಲಿ ಆಗಾಗ್ಗೆ ಬಾಯಿಯನ್ನ ಮುಕ್ಕಳಿಸಿದರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ, ಅಥವಾ ಅದು ಸಾಧ್ಯವಾಗದೆ ಇರುವಾಗ ಬೆಚ್ಚಗಿನ ನೀರಿನಲ್ಲಿ ಉಪ್ಪನ್ನ ಬೆರೆಸಿಕೊಂಡು ಬಾಯಿಯನ್ನು ಮುಕ್ಕಳಿಸಿದ್ದಾರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ.

* ನೀರಿನಲ್ಲಿ ಮೆಂತೆಯನ್ನು ಮಿಕ್ಸ್ ಮಾಡಿ ಕುಡಿಸಿ ನಂತರ ಆ ನೀರನ್ನು ಪಿಳ್ತಾರ್ ಮಾಡಿ ಸ್ವಲ್ಪ ತಣ್ಣಗಾದ ಮೇಲೆ ಅದರಿಂದ ಬಾಯಿಯನ್ನು ಮುಕ್ಕಳಿಸಿದರೆ ಬಾಯಿ ಹುಣ್ಣಿಗೆ ಮುಕ್ತಿ ಸಿಗುತ್ತದೆ.

* ಬಾಯಿ ಹುಣ್ಣು ಇರುವ ಜಗದಲ್ಲಿ ಜೇನುತುಪ್ಪವನ್ನು ಅಥವಾ ಅರಿಶಿನಪುಡಿಯನ್ನು ಬೆರೆಸಿದ ನೀರನ್ನು ನಯವಾಗಿ ಹಚ್ಚುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಾಟ್ಸಪ್ ಪಡೆದ ಆದಾಯವೇಷ್ಟು ಅಂತ ಗೊತ್ತಾದರೆ ಶಾಕ್ ಆಗುವುದಂತೂ ಖಂಡಿತಾ ,.!

    ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್‌ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ  6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…

  • ಆರೋಗ್ಯ

    ಒಂದೆಲಗದಲ್ಲಿ ಇರುವ ಮದ್ದಿನ ಗುಣಗಳನ್ನು ತಿಳಿಯಬೇಕೆ…..! ಹಾಗಾದ್ರೆ ಈ ಲೇಖನ ಓದಿ…..!

    ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.

  • ಆರೋಗ್ಯ

    ಈರುಳ್ಳಿ ತಿನ್ನುವ ಅಭ್ಯಾಸ ಇದ್ರೆ ಖಂಡಿತ ನೀವು ಇದನ್ನು ತಿಳಿದುಕೊಳ್ಳಲೇಬೇಕು..!

    ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…

  • ಆರೋಗ್ಯ

    ಕೊಲೆಸ್ಟ್ರಾಲ್ ನಿಯಂತ್ರಿಸಲು ನೆಲ್ಲಿಕಾಯಿ ಉಪಯೋಗ ತಿಳಿಯಲು ಈ ಲೇಖನಿ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್‌ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್  ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…