ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ…

ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್ ಇನ್ಫೆಕ್ಷನ್ ಇರುವುದು, ಆಗಾಗ್ಗೆ ಟೂತ್ ಪೇಸ್ಟ್ ಅನ್ನು ಬದಲಾಯಿಸುವುದು, ಹಲ್ಲಿನ ಸಮಸ್ಯೆ, ಹೊಟ್ಟೆ ಉರಿಯುವಿಗೆ, ಧೂಮಪಾನ ಮತ್ತು ಮದ್ಯ ಪಾನ ಸೇವನೆಯಿಂದ ಬಾಯಿ ಹುಣ್ಣು ಬರುವುದಕ್ಕೆ ಪ್ರಮುಖ ಕಾರಣಗಳು.

* ಬಿ ಕಾಂಪ್ಲೆಕ್ಸ್ ಅಧಿಕವಾಗಿರುವ ಆಹಾರವನ್ನು ಹೆಚ್ಚಾಗಿ ಸೇವಿಸುವುದರಿಂದ ನೀರು ಮತ್ತು ಎಳನೀರನ್ನು ಹೆಚ್ಚಾಗಿ ಸೇವಿಸುವುದರಿಂದ ಬಾಯಿ ಹುಣ್ಣು ಬರದಂತೆ ನೋಡಿಕೊಳ್ಳ ಬಹುದು.
* ಖಾಲಿ ಹೊಟ್ಟೆಯಲ್ಲಿ ಒಂದೆರಡು ತುಳಸಿ ಎಲೆಗಳನ್ನ ಅಗೆದು ತಿನ್ನುವುದರಿಂದ ಬಾಯಿ ಹುಣ್ಣಿನಿಂದ ಉಪಶಮನ ಪಡೆಯ ಬಹುದು.

* ತೆಂಗಿನ ಕಾಯಿಯ ಹಾಲಿನಲ್ಲಿ ಆಗಾಗ್ಗೆ ಬಾಯಿಯನ್ನ ಮುಕ್ಕಳಿಸಿದರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ, ಅಥವಾ ಅದು ಸಾಧ್ಯವಾಗದೆ ಇರುವಾಗ ಬೆಚ್ಚಗಿನ ನೀರಿನಲ್ಲಿ ಉಪ್ಪನ್ನ ಬೆರೆಸಿಕೊಂಡು ಬಾಯಿಯನ್ನು ಮುಕ್ಕಳಿಸಿದ್ದಾರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ.
* ನೀರಿನಲ್ಲಿ ಮೆಂತೆಯನ್ನು ಮಿಕ್ಸ್ ಮಾಡಿ ಕುಡಿಸಿ ನಂತರ ಆ ನೀರನ್ನು ಪಿಳ್ತಾರ್ ಮಾಡಿ ಸ್ವಲ್ಪ ತಣ್ಣಗಾದ ಮೇಲೆ ಅದರಿಂದ ಬಾಯಿಯನ್ನು ಮುಕ್ಕಳಿಸಿದರೆ ಬಾಯಿ ಹುಣ್ಣಿಗೆ ಮುಕ್ತಿ ಸಿಗುತ್ತದೆ.

* ಬಾಯಿ ಹುಣ್ಣು ಇರುವ ಜಗದಲ್ಲಿ ಜೇನುತುಪ್ಪವನ್ನು ಅಥವಾ ಅರಿಶಿನಪುಡಿಯನ್ನು ಬೆರೆಸಿದ ನೀರನ್ನು ನಯವಾಗಿ ಹಚ್ಚುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…
ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…