ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ಅನೇಕ ಸ್ಟಾರ್ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.
ಅಷ್ಟಾಂಗ ಯೋಗವನ್ನು ಕರಗತ ಮಾಡಿಕೊಂಡು ಇಂದು ದೀಪಿಕಾ ಮೆಹ್ತಾ ಬಳಿ ಬಾಲಿವುಡ್ ನಟ-ನಟಿಯರು, ಕಾರ್ಪೊರೇಟ್ ಉದ್ಯಮದ ಪ್ರಮುಖರು ಸೇರಿದಂತೆ ಅನೇಕ ಖ್ಯಾತನಾಮರಿಗೆ ವಿಶ್ವದಾದ್ಯಂತ ಅನೇಕರಿಗೆ ಯೋಗಾಸನಗಳನ್ನು ಕಲಿಸುತ್ತಿದ್ದಾರೆ.
ಆಧುನಿಕ ಜಗತ್ತು ತೀವ್ರ ಚಟುವಟಿಕೆಯುಳ್ಳ ಅವಿಶ್ರಾಂತ ತಾಣ. ಈ ಯುಗದಲ್ಲಿ ಜನರು ನಿರಂತರವಾಗಿ ಎಡಬಿಡದೇ ಕಾರ್ಯನಿರ್ವಹಿಸಬೇಕಾಗುತ್ತದೆ. ತಾಳ್ಮೆ, ಸಹನೆ-ಸಂಯಮ, ವ್ಯವಧಾನಕ್ಕೆ ಇಲ್ಲಿ ಜಾಗವಿಲ್ಲ. ನಮ್ಮ ಪ್ರತಿದಿನದ ವರ್ತನೆಯು ನಮ್ಮ ಪೂರ್ವಿಕರ ಕಾಲಕ್ಕಿಂತ ಸಾಕಷ್ಟು ಪರಿವರ್ತನೆಯಾಗಿ ಬೇರೆ ದಾರಿಯಲ್ಲಿ ಸಾಗಿದೆ.
ಇದರ ಪರಿಣಾಮವಾಗಿ ಹೊಸ ರೋಗರುಜಿನಗಳು, ಹೊಸ ಸಮಸ್ಯೆ, ತೊಂದರೆಗಳ ಸರಮಾಲೆ ಹಾಗೂ ಕೆಲವು ದಶಕಗಳ ಹಿಂದೆ ನಾವು ಕಂಡು ಕೇಳರಿಯದಿದ್ದ ಕಾಯಿಲೆಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ನಿರಂತರ ಕೆಡುಕಾಗಿ ಪರಿಣಮಿಸಿದೆ.
ಪ್ರಕೃತಿ ವಿಸ್ಮಯವಾದುದು. ಪ್ರತಿಯೊಂದು ವೈಪರೀತ್ಯಕ್ಕೂ ನಿಸರ್ಗದಲ್ಲಿ ಪರಿಹಾರವಿದೆ, ಅದಕ್ಕೊಂದು ಉಪಶಮನವಿದೆ. ನಮ್ಮ ಇಂದಿನ ದು:ಖ, ನೋವು, ಸಂಕಟ, ಸಮಸ್ಯೆಗಳಿಗೆ ಯೋಗ ಎಂಬ ಪ್ರಾಚೀನ ವಿಜ್ಞಾನದ ಮೂಲಕ ಚಿಕಿತ್ಸೆ ಕಂಡುಕೊಳ್ಳಬಹುದು. ದೇಹ, ಮನಸ್ಸು ಮತ್ತು ಆತ್ಮ ಇವುಗಳ ನಡುವೆ ಸಮನ್ವಯತೆ ಮತ್ತು ಸಮಾನತೆ ಸಾಧಿಸುವ ಸಮಗ್ರ ಸಿದ್ದಾಂತದ ಚಿಕಿತ್ಸಾ ವಿಧಾನವಾಗಿದೆ.
ಯೋಗ ಪ್ರಾಚೀನ ರೂಪದ ಒಂದು ವ್ಯಾಯಾಮವಾಗಿದ್ದು, ಸಾವಿರಾರು ವರ್ಷಗಳಿಂದ ತೀರಾ ನೈಸರ್ಗಿಕ ಹಾಗೂ ನಂಬಿಕೆ ಮಾರ್ಗದಲ್ಲಿ ಮನುಕುಲಕ್ಕೆ ಆರೋಗ್ಯದಿಂದ ಬದುಕುವ ಕೊಡುಗೆ ನೀಡಿದೆ. ಯೋಗ ಒಂದು ರೀತಿ ಪ್ರಶಾಂತ ಮನಸ್ಸು ಮತ್ತು ಆರೋಗ್ಯಕರ ದೇಹಕ್ಕೆ ಆಧ್ಯಾತ್ಮಿಕ ಮಾರ್ಗವಾಗಿದೆ. ಇದೇ ಕಾರಣಕ್ಕಾಗಿ ಯೋಗಾಸನವು ಅಂತರರಾಷ್ಟ್ರೀಯ ಮಟ್ಟದಲ್ಲಿ ಬಹುಳಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.
ಕಾರ್ಪೆಟ್ ಯೋಗ:-
ಯೋಗ ಯಾರೊಬ್ಬರಿಗೂ ಸೀಮಿತವಲ್ಲ ಅಥವಾ ಇದು ಪ್ರತಿದಿನದ ಕ್ರಮಬದ್ದತೆ, ಪಥ್ಯ, ಅನುಪಾನ, ಜೀವನ ಶೈಲಿಯಲ್ಲಿನ ಬದಲಾವಣೆ ಅಥವಾ ಸಾಹಸ, ಚುರುಕು ಪರಿಶ್ರಮ ಸ್ಥಿತಿಯ ದೀರ್ಘಾವಧಿ ಪ್ರಕ್ರಿಯೆಗಳ ಬೇಡಿಕೆಯಲ್ಲ. ಈ ಪ್ರಾಚೀನ ಕಲೆಯು ನಿಮಗೆ ಇಚ್ಚಾಶಕ್ತಿ ಇದ್ದರೆ ಸುಲಭವಾಗಿ ಅಭ್ಯಾಸ ಮಾಡಲು ಮತ್ತು ನೀವು ಯಶಸ್ವಿಯಾಗುವ ನಿಟ್ಟಿನಲ್ಲಿ ಬೆಳಕು ಚೆಲ್ಲುತ್ತದೆ.
ಭಾರತೀಯ ಮೂಲದ ಯೋಗ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಪೊರೇಟ್ ಯೋಗದ ಸ್ವರೂಪ ಪಡೆದುಕೊಂಡಿದ್ದು ಪ್ರಾಚೀನ ವಿದ್ಯೆಗೆ ಆಧುನಿಕ ಸ್ಪರ್ಶ ನೀಡಲಾಗಿದೆ. ನೀವು ಕೆಲಸ ಮಾಡುವ ಸ್ಥಳದಲ್ಲಿನ ಒತ್ತಡ ಮತ್ತು ಖಿನ್ನತೆಯನ್ನು ಜಾಗ್ರತೆ, ಸಾಮಥ್ರ್ಯ ಮತ್ತು ಅಧಿಕ ಉತ್ಪಾದಕತೆಯನ್ನಾಗಿ ಪರಿವರ್ತಿಸುವುದು ಇದರ ಉದ್ದೇಶವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.
ಒಂದೇ ಸ್ಟ್ರೆಚರ್ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…