ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.
ಬಾಳೆ ಎಲೆಯಲ್ಲಿ ಆಹಾರ ಸೇವನೆ ಮಾಡುವ ಪದ್ಧತಿ ಅನಾದಿಕಾಲದಿಂದಲೂ ರೂಢಿಯಲ್ಲಿದೆ. ಕರ್ನಾಟಕದಲ್ಲಿ
ಮದುವೆ ಸೇರಿದಂತೆ ಧಾರ್ಮಿಕ ಸಮಾರಂಭಗಳಲ್ಲಿ ಬಾಳೆ ಎಲೆಯಲ್ಲಿಯೇ ಊಟ ಬಡಿಸಲಾಗುತ್ತದೆ.ಇದರಲ್ಲಿ ಹಲವಾರು ಆರೋಗ್ಯಕರ ಲಾಭಗಳಿವೆ. ಹಾಗೂ ಊಟದ ರುಚಿಯನ್ನ ಹೆಚ್ಚಿಸುವ ಶಕ್ತಿ ಬಾಳೆ ಎಲೆಗಿದೆ.
* ಬಾಳೆ ಎಲೆಯಲ್ಲಿ ಪ್ರತಿದಿನ ಮಾಡುವುದರಿಂದ ಬೆಳ್ಳಗಾಗಿರುವ ಕೂದಲು ಹೊಳಪು ಪಡೆದು ಕಪ್ಪುಬಣ್ಣಕ್ಕೆ ತಿರುಗುತ್ತದೆ.
*ಚರ್ಮಕ್ಕೆ ಸಂಬಂಧಿಸಿದ ರೋಗಗಳಿಗೆ ಬಾಳೆ ಎಲೆ ರಾಮಬಾಣ. ಬಾಳೆ ಎಲೆಯಲ್ಲಿ ಕೊಬ್ಬರಿ ಎಣ್ಣೆಯನ್ನು ಹಾಕಿ ಹಚ್ಚುವುದರಿಂದ ಚರ್ಮ ರೋಗ ಕಡಿಮೆಯಾಗುತ್ತದೆ.
* ಗರ್ಭಿಣಿಯರು ಬಾಳೆ ಎಲೆಯಲ್ಲಿ ಊಟ ಮಾಡಿದರೆ ಹುಟ್ಟುವ ಮಗುವಿನ ಆರೋಗ್ಯ ಚನ್ನಾಗಿರುತ್ತದೆ.
* ಬಾಳೆ ಎಲೆಗೆ ಬಿಸಿ ಆಹಾರ ಹಾಕುವುದರಿಂದ ಬಾಳೆ ಎಲೆಯಲ್ಲಿರುವ ಪೌಷ್ಠಿಕ ತತ್ವ ಆಹಾರದ ಜೊತೆ ಬೆರೆತು ಆರೋಗ್ಯ ವೃದ್ಧಿಯಾಗುತ್ತದೆ.
* ಸಸ್ಯಹಾರಿ ಆಹಾರವನ್ನು ಬಾಳೆ ಎಲೆಯಲ್ಲಿ ಸುತ್ತಿ ತುಂಬಾ ಸಮಯದವರೆಗೆ ತಾಜಾ ಇಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….
ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…